ಶಿವಮೊಗ್ಗದ ಹಲವು ರಾಜಕಾರಣಿಗಳಿಗೆ ಭವಿಷ್ಯದ ಆತಂಕ, ಯಾರ್‍ಯಾರ ಬಗ್ಗೆ ಏನಿದೆ ಚರ್ಚೆ?

080624 Political future of political leaders in Shimoga

SHIVAMOGGA LIVE NEWS | 8 JUNE 2024 SHIMOGA : ಲೋಕಸಭೆ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಸಂಸದರಾಗಿ ಬಿ.ವೈ.ರಾಘವೇಂದ್ರ ಪುನರಾಯ್ಕೆ ಆಗಿದ್ದಾರೆ. ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಇದೆ ಮೊದಲು ವಿಧಾನಸೌಧ ಪ್ರವೇಶಿಸುತ್ತಿದ್ದಾರೆ. ಇವೆರಡು ಚುನಾವಣೆಗಳು ಹಲವರ ರಾಜಕೀಯ ಭವಿಷ್ಯ (Future) ಉಜ್ವಲಗೊಳಿಸಿದೆ. ಅದರೆ ಮತ್ತಷ್ಟು ದಿಗ್ಗಜರು, ಕಾರ್ಯಕರ್ತರ ಎದುರು ಮುಂದೇನು ಎಂಬ ಪ್ರಶ್ನಾರ್ಥಕ ಚಿಹ್ನೆ ಮೂಡಿಸಿದೆ. ಯಾರೆಲ್ಲರ … Read more

‘ಆರೋಪಿ ಬಿಜೆಪಿ ಕಾರ್ಯಕರ್ತನಾಗಿದ್ದರೆ ತುಂಗಾ ನಗರ ಠಾಣೆಯಲ್ಲಿ ಚೌ ಚೌ ಬಾತ್, ಟೀ ತರಿಸಿ ಕೊಡ್ತಾರೆ’

Kimmane-Rathnakar-About-Tunga-Nagara-Police-Station

SHIVAMOGGA LIVE NEWS | Politics News | 7 ಏಪ್ರಿಲ್ 2022 ಆರೋಪಿಯೊಬ್ಬ ಬಿಜೆಪಿ ಕಾರ್ಯಕರ್ತನಾಗಿದ್ದರೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಚೌ ಚೌ ಬಾತ್, ಟೀ ತರಿಸಿ, ಕೂರಿಸಿ ಮಾತನಾಡಿಸುತ್ತಾರೆ. ಆದರೆ ದೂರುದಾರನನ್ನು ನಿಲ್ಲಿಸಿ ಮಾತನಾಡಿಸುತ್ತಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಎಂದರೆ ಭಾರಿ ಗೌರವ. ಭಾನುಪ್ರಕಾಶ್ ಅವರು ಇಂಚಾರ್ಜ್ ಎಂದು ಗೊತ್ತಿರಲಿಲ್ಲ. … Read more