ಶಿವಮೊಗ್ಗದಲ್ಲಿ ಶ್ರದ್ಧಾ, ಭಕ್ತಿಯಿಂದ ವೈಕುಂಠ ಏಕಾದಶಿ, ಎಲ್ಲೆಲ್ಲಿ ಹೇಗಿತ್ತು ಪೂಜೆ, ಅಲಂಕಾರ? ಇಲ್ಲಿದೆ ಫೋಟೊ ಆಲ್ಬಂ

Vaikunta-Ekadashi-in-Shimoga-city

SHIVAMOGGA LIVE NEWS | 24 DECEMBER 2023 SHIMOGA : ಜಿಲ್ಲೆಯಾದ್ಯಂತ ಶ್ರದ್ಧಾ, ಭಕ್ತಿಯಿಂದ ವೈಕುಂಠ ಏಕಾದಶಿ ಆಚರಿಸಲಾಯಿತು. ಬೆಳಗ್ಗೆಯಿಂದಲೆ ಭಕ್ತರು ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಸ್ವರ್ಗದ ಬಾಗಿಲಿನ ಮೂಲಕ ಹಾದು ಹೋಗಿ ಪುನೀತರಾದರು. ಇನ್ನು, ವೈಕುಂಠ ಏಕಾದಶಿ ಹಿನ್ನೆಲೆ ದೇಗುಲಗಳಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಎಲ್ಲೆಲ್ಲಿ ಹೇಗಿತ್ತು ಪೂಜೆ, ಅಲಂಕಾರ? ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನ, ನವುಲೆ ಶ್ರೀ ಲಕ್ಷ್ಮಿ ವೆಂಕಟರಮಣ ದೇಗುಲ, ಗೋಪಾಳದ ಆದಿ ರಂಗನಾಥ … Read more

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯನ ಮೇಲೆ ಹಲ್ಲೆ, ಒಂದು ಲಕ್ಷ ಮೌಲ್ಯದ ಕನ್ನಡಕ ಹಾನಿ, ಕೇಸ್ ದಾಖಲು

SHIRALAKOPPA-SHIKARIPURA-NEWS

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021 ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರಭದ್ರಪ್ಪ ಪೂಜಾರ್ ಅವರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿ, ಒಂದು ಲಕ್ಷ ರೂ. ಮೌಲ್ಯದ ಕನ್ನಡಕ ಹಾಳು ಮಾಡಲಾಗಿದೆ ಎಂದು ದೂರು ದಾಖಲಾಗಿದೆ. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಏನಿದು ಪ್ರಕರಣ? ವೀರಭದ್ರಪ್ಪ ಪೂಜಾರ್ ಅವರ ಮೇಲೆ ಅವರ ಸಂಬಂಧಿಯೇ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಹಳೆ ದ್ವೇಷದ ಮೇಲೆ ಹಲ್ಲೆಯಾಗಿದೆ … Read more

ಆಯುಧ ಪೂಜೆಗೆ ಶಿವಮೊಗ್ಗದಲ್ಲಿ ಖರೀದಿ ಜೋರು, ಹೂವು, ಬಾಳೆ ಕಂದು, ಕುಂಬಳಕಾಯಿ ಬೆಲೆ ಎಷ್ಟಿತ್ತು?

241020 During Ayudha Pooja Shimoga Market 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020 ಆಯುಧ ಪೂಜೆ ಮತ್ತು ವಿಜಯದಶಮಿ ಹಿನ್ನೆಲೆ ಶಿವಮೊಗ್ಗದಲ್ಲಿ ಹಬ್ಬದ ಖರೀದಿ ಜೋರಾಗಿತ್ತು. ಗಾಂಧಿ ಬಜಾರ್, ಶಿವಪ್ಪನಾಯಕ ಮಾರುಕಟ್ಟೆಯಲ್ಲಿ ಜನ ಸಂದಣಿ ಹೆಚ್ಚಾಗಿತ್ತು. ಹೂವು, ಹಣ್ಣು ನೂರರ ಮೇಲೆ ಆಯುಧ ಪೂಜೆ ಹಿನ್ನೆಲೆ ಹೂವು ಮತ್ತು ಹಣ್ಣು ಖರೀದಿ ಬಿರುಸಾಗಿತ್ತು. ಬೆಲೆ ದುಬಾರಿ ಅನಿಸಿದರೂ, ಖರೀದಿ ಮಾತ್ರ ಜೋರಿತ್ತು. ಚಂಡು ಹೂವು ಕೆಜಿಗೆ ನೂರೈವತ್ತು ಇನ್ನೂರು ರುಪಾಯಿ ಇತ್ತು. ಉಳಿದ ಹೂವುಗಳ ಬೆಲೆಯಲ್ಲೇನು ಬದಲಾವಣೆ ಇರಲಿಲ್ಲ. … Read more

ಶಿವಮೊಗ್ಗದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಪೂಜೆ, ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ತಾಯಿಯ ಮೂರ್ತಿ ಪ್ರತಿಷ್ಠಾಪಿಸಿ ಆರಾಧನೆ

210820 Gowri Pooje in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2020 ಕೋವಿಡ್ ಆತಂಕದ ನಡುವೆಯು ಶಿವಮೊಗ್ಗದಲ್ಲಿ ಶ್ರದ್ಧಾ, ಭಕ್ತಿಯಿಂದ ಗೌರಿ ಹಬ್ಬ ಆಚರಿಸಲಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್‍ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಲಾಗುತ್ತಿದೆ.   ಗೌರಿ ಮೂರ್ತಿಗೆ ಭಕ್ತಿಪೂರ್ವಕ ಪೂಜೆ ದೇಗುಲದ ಆವರಣದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಬೆಳಗ್ಗೆಯಿಂದ ಭಕ್ತರು ಗೌರಿ ಮೂರ್ತಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನ್ ದೇಗುಲಕ್ಕೆ ಬರುವ ಪ್ರತಿ ಭಕ್ತರಿಗೂ … Read more