ಸಿಗಂದೂರು ಚೌಡೇಶ್ವರಿ ದೇವಿ ಮೂಲ ಸನ್ನಿಧಿಯಲ್ಲಿ ವಿಶೇಷ ಪೂಜೆ

Siganduru-Temple-Aridra-Rain-pooje

SHIVAMOGGA LIVE NEWS | SAGARA | 2 ಜುಲೈ 2022 ಮಲೆನಾಡಿನಲ್ಲಿ ಆರಿದ್ರ ಮಳೆ ಆರಂಭವಾದ ಹಿನ್ನೆಲೆ ಸಾಗರ ತಾಲೂಕಿನ ಸಿಗಂದೂರು (SIGANDUR) ಶ್ರೀ ಚೌಡೇಶ್ವರಿ ದೇವಿಯ ಮೂಲ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಡಾ. ರಾಮಪ್ಪ ಅವರು ಮೂಲ ದೇವರಿಗೆ ಪೂಜೆ ಸಲ್ಲಿಸಿದರು. ಸೀಗೆ ಕಣಿವೆಯಲ್ಲಿ (SIGANDUR) ಶ್ರೀ ಚೌಡೇಶ್ವರಿ ದೇವಿಯ ಮೂಲ ದೇವರಿದೆ. ಇಲ್ಲಿ ಆರಿದ್ರಾ ಮಳೆ ಹಿನ್ನೆಲೆ ಪೂಜೆ ಸಲ್ಲಿಸಲಾಯಿತು. ಈ ಭಾರಿ ಉತ್ತಮ ಮಳೆಯಾಗಲಿ ಎಂದು ಧರ್ಮದರ್ಶಿ … Read more

ಭದ್ರಾವತಿಯಲ್ಲಿ ಲಕ್ಷ್ಮೀ ನರಸಿಂಹಸ್ವಾಮಿ ವೈಭವದ ಬ್ರಹ್ಮರಥೋತ್ಸವ

Bhadravathi-Lakshmi-Narasimha-Swamy-Ratotsava

SHIVAMOGGA LIVE NEWS | TEMPLE | 17 ಮೇ 2022 ಭದ್ರಾವತಿಯ ಪುರಾಣ ಪ್ರಸಿದ್ಧ ಶ್ರೀ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ ವೈಭವದಿಂದ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು, ರಥೋತ್ಸವವನ್ನು ಕಣ್ತುಂಬಿಕೊಂಡರು. ಹಳೇನಗರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವರ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಸೋಮವಾರ ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದ ಎದುರು ಹೂವಿನಿಂದ ಅಲಂಕರಿಸಿದ ರಥದಲ್ಲಿ ಭೂದೇವಿ ಶ್ರೀದೇವಿ ಸಹಿತನಾದ ಶ್ರೀನಿವಾಸಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು. ಇದನ್ನೂ ಓದಿ – ಶಿವಮೊಗ್ಗ … Read more

KGF 2 ಟ್ರೇಲರ್ ಬಿಡುಗಡೆ, ಶಿವಮೊಗ್ಗದಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ, ಪಟಾಕಿ ಸಿಡಿಸಿ ಸಂಭ್ರಮ

KGF-Chapter-2-released-Fans-celebration

SHIVAMOGGA LIVE NEWS | 27 ಮಾರ್ಚ್ 2022 ರಾಕಿಂಗ್ ಸ್ಟಾರ್ ಯಶ್ ಅಭಿನಯದ KGF 2 ಸಿನಿಮಾದ ಟ್ರೇಲರ್ ಇವತ್ತು ಬಿಡುಗಡೆಯಾಗಿದೆ. ಸಿನಿಮಾ ಯಶಸ್ವಿಯಾಗಲಿ ಎಂದು ಅಭಿಮಾನಿಗಳು ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ ಸಂಭ್ರಮಿಸಿದರು. ಕೆಜಿಎಫ್ 2 ಸಿನಿಮಾ ಯಶಸ್ವಿ ಆಗಲಿ ಎಂದು ಶಿವಮೊಗ್ಗದ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಸಂಘದ ವತಿಯಿಂದ ಪೂಜೆ ಸಲ್ಲಿಸಲಾಯಿತು. ವಿನೋಬನಗರ ಶಿವಾಲಯ ದೇವಸ್ಥಾನದಲ್ಲಿ ಅಭಿಮಾನಿಗಳು ಪೂಜೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು, ಟ್ರೇಲರ್ ಬಿಡುಗಡೆ ಆಗುತ್ತಿದ್ದಂತೆ … Read more

ಸರಿದ ಪರದೆ, ಮೊಳಗಿದ ಘೋಷಣೆ, ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ

Kote-Marikamaba-Jathre-Begins-at-Gandhi-Bazaar

SHIVAMOGGA LIVE NEWS | 22 ಮಾರ್ಚ್ 2022 ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಬೆಳಗ್ಗೆಯಿಂದ ಗಾಂಧಿ ಬಜಾರ್’ನಲ್ಲಿ ಮಾರಿಕಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಜಾತ್ರೆ ಆರಂಭವಾಗಿದೆ. ಸರಿದ ಪರದೆ, ಮೊಳಗಿದ ಘೋಷಣೆ ಗಾಂಧಿ ಬಜಾರ್’ನಲ್ಲಿ ತಾಯಿಯ ತವರು ಮನೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಗಾಂಧಿ ಬಜಾರ್’ನಲ್ಲಿ ಮಂಟಪ ನಿರ್ಮಿಸಿ ಶ್ರೀ ಮಾರಿಕಾಂಬ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಪ್ರಥಮ ಪೂಜೆಗೂ ಮುನ್ನ ಪರದೆ ಸರಿಸಲಾಯಿತು. ಈ ಸಂದರ್ಭ ಭಕ್ತರು ಘೋಷಣೆಗಳನ್ನು … Read more

ಸಿಗಂದೂರು ದೇವಿಯ ಮೂಲ ಸ್ಥಳದಲ್ಲಿ ವಿಶೇಷ ಪೂಜೆ, ದೇಗುಲದಲ್ಲಿ ಹೋಮ, ಹವನ

140122 Sankranti In Sigandur Temple

ಶಿವಮೊಗ್ಗದ ಲೈವ್.ಕಾಂ | SAGARA NEWS | 15 ಜನವರಿ 2022 ಸಂಕ್ರಾಂತಿ ಹಬ್ಬದ ಅಂಗವಾಗಿ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ ನೆರವೇರಿಸಲಾಯಿತು. ಚೌಡೇಶ್ವರಿ ದೇವಿಯ ಮೂಲ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಪೂಜೆ ಸಲ್ಲಿಸಿ, ದೇವಸ್ಥಾನಕ್ಕೆ ದೀಪ ತರಲಾಯಿತು. ಸಿಗಂದೂರು ಶ್ರೀ ಚೌಡೇಶ್ವರಿ ದೇವಿಯ ಮೂಲ ಸ್ಥಳ ಸೀಗೆಕಣಿವೆಯಲ್ಲಿ ಸಂಕ್ರಾಂತಿ ಹಬ್ಬದಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಮೂಲ ಸ್ಥಳದಿಂದ ದೇವಸ್ಥಾನಕ್ಕೆ ಜ್ಯೋತಿ ಜಾತ್ರೆಗೆ ಧರ್ಮಸ್ಥಳದ ಕನ್ಯಾಡಿ ಮಠದ ಶ್ರೀಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಚಾಲನೆ … Read more

ತಾಳಗುಪ್ಪದಲ್ಲಿ ರೈಲಿಗೆ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಾಚರಣೆ, ಕಾರಣವೇನು?

121121 Train Pooje At Talaguppa by People

ಶಿವಮೊಗ್ಗ ಲೈವ್.ಕಾಂ | SAGARA NEWS | 12 ನವೆಂಬರ್ 2021 ತಾಳಗುಪ್ಪ – ಶಿವಮೊಗ್ಗ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗಿ 80 ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ತಾಳಗುಪ್ಪದಲ್ಲಿ ರೈಲಿಗೆ ಪೂಜೆ ಸಲ್ಲಿಸಿ, ಸಂಭ್ರಮಾಚಾರಣೆ ಮಾಡಲಾಯಿತು. ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಸಂಭ್ರಮಾಚಾರಣೆ ಮಾಡಲಾಯಿತು. ರೈಲಿಗೆ ಹೂವಿನ ಅಲಂಕಾರ ಮಾಡಿ, ಬಾಳೆ ಕಂದು ಕಟ್ಟಿ ಪೂಜೆ ಸಲ್ಲಿಸಲಾಯಿತು. ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು. ಸರ್ … Read more

ಗೋಪಿ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಅಭಿಮಾನಿಗಳಿಂದ ಪುಷ್ಪ ನಮನ

291021 puneeth rajkumar pooje

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಅಕ್ಟೋಬರ್ 2021 ನಟ ಪುನಿತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಗೋಪಿ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಗೋಪಿ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಅಭಿಮಾನಿಗಳು ಪುನಿತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.  

ಮಲೆನಾಡಿನಲ್ಲಿ ಶ್ರದ್ಧಾ ಭಕ್ತಿಯ ಭೂಮಿ ಹುಣ್ಣಿಮೆ, ಹೇಗಿರುತ್ತೆ ಸಿದ್ಧತೆ? ಆಚರಣೆ ವಿಧಾನವೇನು?

201021 Bhoomi Hunnime in Shimoga Puradal

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2021 ಮಲೆನಾಡಿನ ರೈತರು ಶ್ರದ್ಧಾ, ಭಕ್ತಿಯಿಂದ ಭೂಮಿ ಹುಣ್ಣಿಮೆಯನ್ನು ಆಚರಿಸಿದರು. ಹೊಲದಲ್ಲಿ ಬೆಳೆದು ನಿಂತ ಫಸಲಿಗೆ ಪೂಜೆ ಸಲ್ಲಿಸಿ, ಉತ್ತಮ ಬೆಳೆಗಾಗಿ ಪ್ರಾರ್ಥಿಸಿದರು. ಮಲೆನಾಡು ಭಾಗದ ರೈತರು ಆಚರಿಸುವ ಶೀಗಿ ಹುಣ್ಣಿಮೆ ಅಥವಾ ಭೂಮಿ ಹುಣ್ಣಿಮೆ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ತುಂಬು ಗರ್ಭಿಣಿಗೆ ಸೀಮಂತ ಶಾಸ್ತ್ರ ಮಾಡುವಂತೆ ಭೂಮಿ ತಾಯಿಗೆ ಪೂಜೆ ಸಲ್ಲಿಸಲಾಗುತ್ತದೆ. ವಿಶೇಷ ಖಾದ್ಯಗಳನ್ನು ತಯಾರಿಸಿ, ಭೂಮಣ್ಣಿ ಬುಟ್ಟಿಗಳಲ್ಲಿ ಕೊಂಡೊಯ್ದು ಎಡೆ ಇಡಲಾಗುತ್ತದೆ. ಭೂಮಿ … Read more

ಯಡಿಯೂರಪ್ಪ ಆರೋಗ್ಯ ಸುಧಾರಣೆಗೆ ಶಿವಮೊಗ್ಗದಲ್ಲಿ ವಿಶೇಷ ಪೂಜೆ, ಹೋಮ

110820 Special Pooja for Yedyurappa in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೋನದಿಂದ ಗುಣವಾಗಿದ್ದು, ಅವರ ಆರೋಗ್ಯ ಸುಧಾರಿಸಿ, ಯಾವುದೇ ತೊಂದರೆ ಆಗದಂತೆ ಪ್ರಾರ್ಥಿಸಿ ಇವತ್ತು ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕೋಟೆ ‍ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ, ಯಡಿಯೂರಪ್ಪ ಪುತ್ರಿ ಬಿ.ವೈ.ಅರುಣಾದೇವಿ, ಯಡಿಯೂರಪ್ಪ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕಾರ್ಯತರು ಪೂಜೆಯಲ್ಲಿ ಭಾಗಹಿಸಿದ್ದರು. ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಯಾವುದೇ … Read more

ಶಿವಮೊಗ್ಗದಲ್ಲಿ ರಾಮ ಮಂದಿರಕ್ಕಾಗಿ ವಿಶೇಷ ಪೂಜೆ, ಸಂಘದ ಕಾರ್ಯಕರ್ತರಿಂದ ಬ್ಯಾಂಡ್ ಬಾರಿಸಿ ಗೌರವ ನಮನ

050820 Rama Mandira Pooje In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020 ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಇವತ್ತು ಭೂಮಿ ಪೂಜೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇವತ್ತು ವಿಶೇಷ ಪೂಜೆ, ಹೋಮ ನೆರವೇರಿಸಲಾಯಿತು. ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀ ರಾಮತಾರಕ ಹೋಮ ನಡೆಸಲಾಯಿತು. ಬೆಳಗ್ಗೆಯಿಂದಲೇ ಸಂಘ ಪರಿವಾರದ ಕಾರ್ಯಕರ್ತರು, ಕರ ಸೇವೆಯಲ್ಲಿ ಭಾಗವಹಿಸಿದ್ದವರು ಹೋಮದಲ್ಲಿ ಪಾಲ್ಗೊಂಡಿದ್ದರು. ಸಂಸದ, ಸಚಿವರು ಭೇಟಿ ಸಂಸದ ಬಿ.ವೈ.ರಾಘವೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ ಅವರು … Read more