ಧರ್ಮಸ್ಥಳದಲ್ಲಿ ಆರಿಹೋಯ್ತಂತೆ ದೀಪ, ಮನೆ ಮುಂದೆ ಬೆಳಗಬೇಕಂತೆ ಹಣತೆ, ಎಲ್ಲೆಲ್ಲಿ ಆಗ್ತಿದೆ ಪೂಜೆ? ಡಾ.ವೀರೇಂದ್ರ ಹೆಗ್ಗಡೆ ಏನಂತಾರೆ?
ಶಿವಮೊಗ್ಗ ಲೈವ್.ಕಾಂ | SHIMOGA | 27 ಮಾರ್ಚ್ 2020 ಕರೋನ ಲಾಕ್’ಡೌನ್ ಮೂರನೇ ದಿನಕ್ಕೆ ಕಾಲಿಟ್ಟಿದೆ. ಅಗತ್ಯ ವಸ್ತುಗಳ ಖರೀದಿಗೆ ಜನರ ಪರದಾಟದ ನಡುವೆ, ಮನೆ ಮುಂದೆ ದೀಪ ಬೆಳಗಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಹಬ್ಬಿದ ಸುದ್ದಿಯಿಂದ ಆತಂಕಕ್ಕೀಡಾಗಿದ್ದಾರೆ. ಗುರುವಾರ ರಾತ್ರಿಯಿಂದಲೇ ಹಲವು ಕಡೆಗೆ ಪೂಜೆ ಸಲ್ಲಿಸಲಾಗುತ್ತಿದೆ. ವಾಟ್ಸಪ್’ನಲ್ಲಿ ಧರ್ಮಸ್ಥಳದ ದೀಪದ ಕಥೆ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಮುಂದೆ ಬೆಳಗುತ್ತಿದ್ದ ದೀಪ ನಂದಿ ಹೋಗಿದೆ. ಹಾಗಾಗಿ ಎಲ್ಲರು ಸೇರಿ ಮನೆ ಮುಂದೆ ದೀಪ ಬೆಳಗಬೇಕು … Read more