ಮೆಗ್ಗಾನ್ ಆಸ್ಪತ್ರೆ ಮುಂದೆ ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ, ಕಾರಣವೇನು?
SHIVAMOGGA LIVE NEWS | ATTACK | 12 ಮೇ 2022 ಮೆಗ್ಗಾನ್ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಡ್ಯೂಟಿ ಡಾಕ್ಟರ್ ಇಲ್ಲದಿರುವನ್ನು ಖಂಡಿಸಿ ಮೆಗ್ಗಾನ್ ಆಸ್ಪತ್ರೆ ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಲಾಯಿತು. ತೀರ್ಥಹಳ್ಳಿಯ ಯುವ ಕಾಂಗ್ರೆಸ್ ಮುಖಂಡ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿ ಯುವ ಕಾಂಗ್ರೆಸ್ ಮುಖಂಡ ಪೂರ್ಣೇಶ್ ಕೆಳಕೆರೆ ಅವರು ದಿಢೀರ್ ಪ್ರತಿಭಟನೆ ನಡೆಸಿದರು. ತುರ್ತು ಚಿಕಿತ್ಸೆ ಅಗತ್ಯವಿದ್ದರೂ ವೈದ್ಯರಿಲ್ಲ ಎಂಬ ಕಾರಣಕ್ಕೆ ಚಿಕಿತ್ಸೆ ನೀಡದೆ ಗಂಟೆಗಟ್ಟಲೆ ಕಾಯಿಸಿದ್ದಾರೆ. ಇದರಿಂದ ಆಕ್ರೋಶಗೊಂಡು ಪೂರ್ಣೇಶ್ ಕೆಳಕೆರೆ … Read more