ಮೆಗ್ಗಾನ್ ಆಸ್ಪತ್ರೆ ಮುಂದೆ ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ, ಕಾರಣವೇನು?

Mc-Gann-Hospital-Kelakere-Poornesh-Protest

SHIVAMOGGA LIVE NEWS | ATTACK | 12 ಮೇ 2022 ಮೆಗ್ಗಾನ್ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಡ್ಯೂಟಿ ಡಾಕ್ಟರ್ ಇಲ್ಲದಿರುವನ್ನು ಖಂಡಿಸಿ ಮೆಗ್ಗಾನ್ ಆಸ್ಪತ್ರೆ ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಲಾಯಿತು. ತೀರ್ಥಹಳ್ಳಿಯ ಯುವ ಕಾಂಗ್ರೆಸ್ ಮುಖಂಡ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿ ಯುವ ಕಾಂಗ್ರೆಸ್ ಮುಖಂಡ ಪೂರ್ಣೇಶ್ ಕೆಳಕೆರೆ ಅವರು ದಿಢೀರ್ ಪ್ರತಿಭಟನೆ ನಡೆಸಿದರು. ತುರ್ತು ಚಿಕಿತ್ಸೆ ಅಗತ್ಯವಿದ್ದರೂ ವೈದ್ಯರಿಲ್ಲ ಎಂಬ ಕಾರಣಕ್ಕೆ ಚಿಕಿತ್ಸೆ ನೀಡದೆ ಗಂಟೆಗಟ್ಟಲೆ ಕಾಯಿಸಿದ್ದಾರೆ. ಇದರಿಂದ ಆಕ್ರೋಶಗೊಂಡು ಪೂರ್ಣೇಶ್ ಕೆಳಕೆರೆ … Read more

ಜಮೀನು ವಿಚಾರವಾಗಿ ಹೊಡೆದಾಟ, ಯುವಕನ ತಲೆಗೆ ಗಂಭೀರ ಗಾಯ

140721 JC Hospital Thirthahalli 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 14 ಜುಲೈ 2021 ಜಮೀನು ವಿವಾದ ಸಂಬಂಧ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿದೆ. ಈ ವೇಳೆ ಹಲ್ಲೆ ನಡೆಸಿದ್ದರಿಂದ ಯುವಕನೊಬ್ಬನ ತಲೆಗೆ ಗಂಭೀರ ಗಾಯವಾಗಿದೆ. ತೀರ್ಥಹಳ್ಳಿ ತಾಲೂಕು ಮೇಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಳಕೆರೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಜಮೀನು ವಿವಾದ ಸಂಬಂಧ ಪೂರ್ಣೇಶ್ ಮತ್ತು ಪ್ರಭಾಕರ್ ಎಂಬುವವರ ಮಧ್ಯೆ ಗಲಾಟೆಯಾಗಿದೆ. ಪರಸ್ಪರರು ಕೈ ಕೈ ಮಿಲಾಯಿಸಿದ್ದಾರೆ. ದೊಣ್ಣೆಗಳಲ್ಲಿ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಪೂರ್ಣೇಶ್ ಅವರ ತಂದೆ ಪುಟ್ಟಪ್ಪ ಮತ್ತು … Read more