ಭದ್ರಾವತಿ ಶಾಸಕ ಸಂಗಮೇಶ್ವರ್ ಅವರಿಗೆ ಕರೋನ ಪಾಸಿಟವ್

BK Sangameshwara Bhadravathi BDVT 1

ಶಿವಮೊಗ್ಗ ಲೈವ್.ಕಾಂ | BHADRAVATHI / SHIMOGA NEWS | 20 ಸೆಪ್ಟಂಬರ್ 2020 ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಆಸ್ಪತ್ರೆಗೆ ದಾಖಲಾಗಿರುವ ಶಾಸಕ ಸಂಗಮೇಶ್ವರ್, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರ ಕುಟುಂಬದ ಕೆಲವರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿತ್ತು. ಹಾಗಾಗಿ ಶಾಸಕ ಸಂಗಮೇಶ್ವರ್ ಅವರ ಮನೆಯನ್ನು ಸೀಲ್‍ಡೌನ್ ಮಾಡಲಾಗಿತ್ತು. ಮಾಧ್ಯಮಗಳಿಗೆ ಫೋನ್ ಮೂಲಕ ಪ್ರತಿಕ್ರಿಯೆ … Read more

ಆರಗ ಜ್ಞಾನೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಮುಂದಕ್ಕೆ, ಕಾರಣವೇನು ಗೊತ್ತಾ?

Aaraga Jnanendra going in car

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2020 ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಆಗಸ್ಟ್ 5ರಂದು ಅಧಿಕಾರ ಸ್ವೀಕರಿಸಬೇಕಿದ್ದ ನಿಯೋಜಿತ ಅಧ್ಯಕ್ಷ ಆರಗ ಜ್ಞಾನೇಂದ್ರ ಅವರು, ತಮ್ಮ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರೋನ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂದರ್ಭ ಅಧಿಕಾರ ಸ್ವೀಕರಿಸುವುದಿಲ್ಲ. ಅವರ ಉಪಸ್ಥಿತಿಯಲ್ಲಿ ಅಧಿಕಾರ ಸ್ವೀಕರಿಸಬೇಕಿದೆ. ಹಾಗಾಗಿ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಯಡಿಯೂರಪ್ಪ ಅವರು ಗುಣವಾಗಿ ಮರಳಿದ ಬಳಿಕ ಅಧಿಕಾರ ಸ್ವೀಕರಿಸುವುದಾಗಿ … Read more