ನಡು ರಸ್ತೆಯಲ್ಲಿ ಕೆಂಪು ಧ್ವಜ ನೆಟ್ಟು ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯ ಹೋರಾಟ

080823 Red Flag in Pot hole in Sagara 1

SHIVAMOGGA LIVE NEWS | 8 AUGUST 2023 SAGARA : ಮ್ಯಾನ್‌ ಹೋಲ್‌  ಮುಚ್ಚಳ ಒಡೆದು ಗುಂಡಿಯಾಗಿದ್ದು ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಇದನ್ನು ಸರಿಪಡಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನೆಲೆ ಸ್ಥಳೀಯರು ಗುಂಡಿ ಬಿದ್ದ ಜಾಗದಲ್ಲಿ ಕೆಂಪು ಧ್ವಜ ನೆಟ್ಟು ವಿಭಿನ್ನವಾಗಿ ಪ್ರತಿಭಟನೆ (Protest) ನಡೆಸಿದರು. ಸಾಗರ (Sagara) ನಗರದ ಮಾರ್ಕೆಟ್‌ ರಸ್ತೆಯ ಕೋಮಲ್‌ ಬೇಕರಿ ಎದುರಿನ ರಸ್ತೆಯಲ್ಲಿ ಮ್ಯಾನ್‌ಹೋಲ್‌ ಮುಚ್ಚಳ ಒಡೆದಿದೆ. ಇದರಿಂದ ದೊಡ್ಡ ಹೊಂಡ ನಿರ್ಮಾಣವಾಗಿದೆ. ರಸ್ತೆಯಲ್ಲಿ ಗುಂಡಿ ಇರುವುದು ಗೊತ್ತಾಗದೆ ದ್ವಿಚಕ್ರ … Read more

ಶಿವಮೊಗ್ಗದ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರೆಲ್ಲ ಹೈ ಜಂಪ್ ಮಾಡಲೇಬೇಕು

Pot-Hole-in-Shimoga-Kuvempu-Road

SHIMOGA | ವಾಹನ ಸವಾರರ ಪಾಲಿಗೆ ಇದು ಅಕ್ಷರಶಃ ಹೈ ಜಂಪ್ (HIGH JUMP) ಸ್ಪಾಟ್. ಹತ್ತಿರ ಬರುವವರೆಗೂ ಇಲ್ಲಿ ರಸ್ತೆ ತಗ್ಗಿದೆ ಅನ್ನುವುದು ವಾಹನ ಸವಾರರಿಗೆ ಗೊತ್ತಾಗುವುದೆ ಇಲ್ಲ. ಇದು ಕುವೆಂಪು ರಸ್ತೆಯಲ್ಲಿನ ದುಸ್ಥಿತಿ. ಸ್ಮಾರ್ಟ್ ಸಿಟಿ ಯೋಜನೆ ಅಡಿ ಇತ್ತೀಚೆಗಷ್ಟೆ ರಸ್ತೆ ನಿರ್ಮಾಣ ಮಾಡಲಾಗಿತ್ತು. ಆದರೆ ರಸ್ತೆಯಲ್ಲಿ ಈಗಾಗಲೇ ದೊಡ್ಡದೊಂಡು ತಗ್ಗು ಸೃಷ್ಟಿಯಾಗಿದೆ. (HIGH JUMP) ತಗ್ಗು ಇದೆ ಅನ್ನೋದು ಗೊತ್ತಾಗಲ್ಲ ಸವಳಂಗ ರಸ್ತೆಯಿಂದ ಕುವೆಂಪು ರಸ್ತೆಗೆ ಬರುವಾಗ ಮತ್ತು ಕುವೆಂಪು ರಸ್ತೆಯಿಂದ ಸವಳಂಗ … Read more

ರಸ್ತೆ ಗುಂಡಿಗೆ ಮಹಿಳೆ ಬಲಿ, ಮುಖ್ಯ ರಸ್ತೆ ತಡೆದು ಸಂಬಂಧಿಗಳ ಆಕ್ರೋಶ

crime name image

SHIRALAKOPPA | ರಸ್ತೆಗೆ ಗುಂಡಿಗೆ ಬಿದ್ದು ಮಹಿಳೆಯೊಬ್ಬರು (PILLION RIDER DEATH) ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಇದರಿಂದ ಆಕ್ರೋಶಗೊಂಡ ಸಂಬಂಧಿಗಳು ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಲೀಲಾ (44) ಮೃತ ದುರ್ದೈವಿ. ಶಿರಾಳಕೊಪ್ಪದಿಂದ ಬಿಳಕಿ ಗ್ರಾಮಕ್ಕೆ ಬೈಕಿನಲ್ಲಿ ತೆರಳುವಾಗ ಘಟನೆ ಸಂಭವಿಸಿದೆ. (PILLION RIDER DEATH) ಹೇಗಾಯ್ತು ಘಟನೆ?  ಬಿಳಕಿಯ ಗ್ರಾಮ ಒನ್ ಕೇಂದ್ರದಲ್ಲಿ ಲೀಲಾ ಕೆಲಸಕ್ಕೆ ತೆರಳುತ್ತಿದ್ದರು. ಶಿರಾಳಕೊಪ್ಪದಿಂದ ಪರಿಚಯದವರ ಬೈಕಿನಲ್ಲಿ ಹಿಂಬದಿ ಕುಳಿತು (PILLION RIDER DEATH) … Read more

ಮುಗಿಯದ ಸ್ಮಾರ್ಟ್ ಸಿಟಿ ಅವಾಂತರ, ಗುಂಡಿಗೆ ಬಿದ್ದು ಬಾಲಕನ ಕಣ್ಣಿಗೆ ಪೆಟ್ಟು, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Boy-Falls-to-Smart-City-Chamber

ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022 ಟೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಬಾಲಕನೊಬ್ಬ ಸ್ಮಾರ್ಟ್ ಸಿಟಿ ಚರಂಡಿಗೆ ಬಿದ್ದು ಗಾಯಗೊಂಡಿದ್ದಾನೆ. ಚರಂಡಿಗೆ ಸ್ಲಾಬ್ ಅಳವಡಿಸದೆ ಇರುವುದರಿಂದ ಘಟನೆ ಸಂಭವಿಸಿದೆ. ಸ್ಥಳೀಯರು ಮತ್ತು ಕೆಲಸಗಾರರು ಬಾಲಕನ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಹೊಸಮನೆ ಬಡಾವಣೆ ಸಮೀಪ ಜೈಲ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಮೂರನೆ ತರಗತಿಯ ಓದುತ್ತಿರುವ ರಾಘವೇಂದ್ರ ಗಾಯಗೊಂಡಿರುವ ಬಾಲಕ. ಜೈಲ್ ರಸ್ತೆಯಲ್ಲಿ ಹೊಸದಾಗಿ ಚರಂಡಿ ನಿರ್ಮಿಸಲಾಗಿದೆ. ಅಲ್ಲಲ್ಲಿ ಸ್ಲಾಬ್ ಅಳವಡಿಸದೆ ಹಾಗೆ ಬಿಡಲಾಗಿದೆ. ಟೂಷನ್ … Read more