ಸ್ವಂತ ಹಣದಲ್ಲಿ ಹೆದ್ದಾರಿಯ ಅಪಾಯಕಾರಿ ಗುಂಡಿ ಮುಚ್ಚಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು

sahyadri-college-Students-Close-the-pot-hole-at-BH-Road

ಶಿವಮೊಗ್ಗ: ಸಾಲು ಸಾಲು ಅಪಘಾತಗಳು. ಬಿದ್ದು ಗಾಯಗೊಂಡವರ ನರಳಾಟ. ಜಸ್ಟ್‌ ಮಿಸ್‌ ಆದವರ ಆತಂಕದ ನುಡಿ. ಪ್ರತಿದಿನ ಇದನ್ನು ಗಮನಿಸುತ್ತಿದ್ದ ಸಹ್ಯಾದ್ರಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ತಮ್ಮದೇ ಖರ್ಚಿನಲ್ಲಿ ಸಿಮೆಂಟ್‌, ಜೆಲ್ಲಿ, ಮರಳು ತಂದು ಬೃಹತ್‌ ಗುಂಡಿ ಮುಚ್ಚಿದ್ದಾರೆ. ಬಿ.ಹೆಚ್‌.ರಸ್ತೆಯಲ್ಲಿ ಸಹ್ಯಾದ್ರಿ ಕಾಲೇಜು ಮುಂಭಾಗ ಬೃಹತ್‌ ಗುಂಡಿಯಾಗಿತ್ತು. ಇದರಿಂದಾಗಿ ಈ ಭಾಗದಲ್ಲಿ ಪ್ರತಿದಿನ ಅಪಘಾತ ಸಂಭವಿಸುತಿತ್ತು. ವಿದ್ಯಾರ್ಥಿಗಳ ಕಣ್ಮುಂದೆಯೇ ಇಂತಹ ಘಟನೆ ಸಂಭಿವಿಸಿದ್ದು ಅವರ ತಾಳ್ಮೆಯ ಕಟ್ಟೆ ಒಡೆಯುವಂತೆ ಮಾಡಿತು. ಸಿಮೆಂಟು, ಮರಳು, ಮೇಸ್ತ್ರಿಯ ನೆರವು ಸಹ್ಯಾದ್ರಿ … Read more

ಶಿವಮೊಗ್ಗ ಸಿಟಿಯ ರಸ್ತೆ ಗುಂಡಿಗಳನ್ನು ಮುಚ್ಚಲು ಡೆಡ್‌ಲೈನ್‌ ಫಿಕ್ಸ್‌, ಯಾವಾಗ?

MLA-Channabasappa-gives-deadline-to-clear-pot-holes.

ಶಿವಮೊಗ್ಗ: ಪಾಲಿಕೆ ಇಂಜಿನಿಯರ್‌ಗಳು ತಮ್ಮ ವ್ಯಾಪ್ತಿಯ ರಸ್ತೆ ಗುಂಡಿಗಳ (Pot Holes) ಬಗ್ಗೆ ವರದಿ ಸಲ್ಲಿಸಬೇಕು. ಶೂನ್ಯ ಗುಂಡಿ ಅಭಿಯಾನದ ಮೂಲಕ ಅವುಗಳನ್ನು ಮುಚ್ಚಬೇಕು ಎಂದು ಶಾಸಕ ಎಸ್‌.ಎನ್.ಚನ್ನಬಸಪ್ಪ ಡೆಡ್‌ಲೈನ್‌ ಫಿಕ್ಸ್‌ ಮಾಡಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಸ್ತೆ ಗುಂಡಿಗಳನ್ನು ಬಂದ್‌ ಮಾಡುವಂತೆ ಸೂಚಿಸಿದರು. ಸಂಜೆ ಪರಿಶೀಲನೆ ಕಡ್ಡಾಯ ವಿದ್ಯುತ್ ನಿಧಿಯನ್ನು ಸಮರ್ಥವಾಗಿ ಬಳಸಿಕೊಂಡು, ನಗರದಾದ್ಯಂತ ಹಾಳಾಗಿರುವ ಬೀದಿ ದೀಪಗಳನ್ನು ತ್ವರಿತವಾಗಿ ಸರಿಪಡಿಸಬೇಕು. ಪ್ರತಿ ಸಂಜೆ 6 ಗಂಟೆಯ ನಂತರ … Read more

ಶಿವಮೊಗ್ಗದಲ್ಲಿ ಬಿಜೆಪಿಯಿಂದ ಒಂದು ಗಂಟೆಗು ಹೆಚ್ಚು ಹೊತ್ತು ರಸ್ತೆ ತಡೆ

BJP-Protest-at-Ashoka-Circle-In-Shimoga

ಶಿವಮೊಗ್ಗ: ರಸ್ತೆ ಗುಂಡಿಗಳನ್ನು (Pot Holes) ಮುಚ್ಚುವಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಇವತ್ತು ರಸ್ತೆ ತಡೆ ನಡೆಸಲಾಯಿತು. ಶಿವಮೊಗ್ಗ ಬಸ್‌ ನಿಲ್ದಾಣದ ಮುಂಭಾಗದ ಅಶೋಕ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಸುಮಾರು ಒಂದು ಗಂಟೆ ಪ್ರತಿಭಟನೆ ನಡೆಸಿದರು. ರಾಜ್ಯಾದ್ಯಂತ ರಸ್ತೆಗಳಲ್ಲಿ ಗುಂಡಿಗಳಾಗಿವೆ. ಅವುಗಳನ್ನ ಮುಚ್ಚುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ರಾಜ್ಯ ಸರ್ಕಾರದ ವಿರುದ್ಧ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಘೋಷಣೆ … Read more

ಜನರ ಸಮಸ್ಯೆ ನೋಡಲಾಗದೆ ರಸ್ತೆ ಗುಂಡಿಗಳನ್ನು ಮುಚ್ಚಿದ ಗ್ರಾಮ ಪಂಚಾಯಿತಿ ಸದಸ್ಯ

pot-holes-colsed-by-grama-panchayat-memeber-at-anaveri.

SHIVAMOGGA LIVE NEWS, 5 DECEMBER 2024 ಹೊಳೆಹೊನ್ನೂರು : ರಸ್ತೆಯಲ್ಲಿನ ಗುಂಡಿಗಳಿಂದ ಗ್ರಾಮಸ್ಥರು ಅನುಭವಿಸುತ್ತಿರುವ ತೊಂದರೆ ಮನಗಂಡ ಆನವೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಿಗೆಹಳ್ಳಿಯ ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಶ್ ತಾವೇ ಸ್ವತಃ ಗುಂಡಿಗಳಿಗೆ (Pot Hole) ಮಣ್ಣು ಸುರಿದು ರಸ್ತೆ ದುರಸ್ತಿ ಮಾಡಿದ್ದಾರೆ. ಭದ್ರಾವತಿ ತಾಲೂಕು ಆವೇರಿಯಿಂದ ಇಟ್ಟಿಗೆಹಳ್ಳಿ ಸಂರ್ಪಕ ಕಲ್ಪಿಸುವ ಡಾಂಬ‌ರ್ ರಸ್ತೆ ಹಲವೆಡೆ ಕಿತ್ತುಹೋಗಿತ್ತು. ಮಳೆ ನೀರು ನಿಂತು ರಸ್ತೆಯಲ್ಲಿ ದೊಡ್ಡ ಗಾತ್ರದ ಗುಂಡಿಗಳಾಗಿದ್ದವು. ಇದರಿಂದ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು … Read more

ಹರಿಗೆ ಬಳಿ ಹೆದ್ದಾರಿಯಲ್ಲಿ ಪಾತಾಳ ದರ್ಶನ, ಯಾಮಾರಿದರೆ ಯಮಲೋಕದ ಹಾದಿ ನಿಶ್ಚಿತ

pot-holes-on-Shimoga-bhadravathi-road-at-harige

SHIVAMOGGA LIVE NEWS, 28 NOVEMBER 2024 ಶಿವಮೊಗ್ಗ : ನಗರದ ಹರಿಗೆ ಸಮೀಪ ವಾಹನ ಸವಾರರಿಗೆ ಪಾತಾಳ ದರ್ಶನವಾಗುತ್ತಿದೆ. ಸ್ವಲ್ಪ ಯಾಮಾರಿದರೆ ಈ ಕೂಪಕ್ಕೆ ಉರುಳಿ (Pot Holes) ಇಹಲೋಕ ತೊರೆಯುವಂತಹ ಸ್ಥಿತಿ ಇದೆ. ಶಿವಮೊಗ್ಗ – ಭದ್ರಾವತಿ ಹದ್ದಾರಿಯಲ್ಲಿ ಹರಿಗೆ ಸಮೀಪ ಆಳವಾದ ಗುಂಡಿಗಳಾಗಿವೆ. ದ್ವಿಚಕ್ರ ವಾಹನ ಸವಾರರ ಪಾಲಿಗಂತು ಈ ಗುಂಡಿಗಳು ಮೃತ್ಯು ಕೂಪವಾಗಿಬಿಟ್ಟಿವೆ. ಅಪ್ಪಿತಪ್ಪಿ ವೇಗವಾಗಿ ಬಂದು ಗುಂಡಿಗಳ ದಿಸೆಯಿಂದಾಗಿ ಬಿದ್ದರೆ ಸಾವು ಗ್ಯಾರಂಟಿ. ಧೂಳು, ಗುಂಡಿಗಳ ನಡುವೆ ಸೆಣೆಸಾಟ ಎರಡು … Read more

ಶಿವಮೊಗ್ಗದಲ್ಲಿ ಹೆದ್ದಾರಿ ತಡೆದ ಜನ, ಅಧಿಕಾರಿಗಳು ವಿರುದ್ಧ ಆಕ್ರೋಶ

Protest-against-pot-holes-on-railway-station-flyover.

SHIMOGA NEWS, 12 NOVEMBER 2024 : ಹಳ್ಳಗುಂಡಿಗಳಿಂದ ಹದಗೆಟ್ಟ ರಸ್ತೆ, ಧೂಳುಮಯ ವಾತಾವರಣ, ಕಂಗೆಟ್ಟ ಜನರು ಇವತ್ತು ರಸ್ತೆ ತಡೆ ಮಾಡಿ ಪ್ರತಿಭಟನೆ (PROTEST) ನಡೆಸಿದರು. ಹೊನ್ನಾಳಿ ರಸ್ತೆಯಲ್ಲಿರುವ ಶಿವಮೊಗ್ಗ ರೈಲ್ವೆ ಮೇಲ್ಸೇತುವೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಶೇಷಾದ್ರಿಪುರಂ ರೈಲ್ವೆ ಮೇಲ್ಸೇತುವೆ ಮತ್ತು ರಾಗಿಗುಡ್ಡಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಸವಾರರು ವಾಹನ ಚಲಾಯಿಸಲು ಹರಸಾಹಸ ಪಡಬೇಕಾಗಿದೆ. ಸ್ಥಳೀಯರು ಓಡಾಡುವುದಕ್ಕೆ ಕಷ್ಟವಾಗುತ್ತಿದೆ. ಧೂಳಿನಿಂದಾಗಿ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಶಿವಮೊಗ್ಗ – ಹೊನ್ನಾಳಿ … Read more

ಸವಳಂಗ ರಸ್ತೆ ಮೇಲ್ಸೇತುವೆ ಗುಂಡಿಗಳು ಕೊನೆಗೂ ಬಂದ್‌ | IMPACT

Pot-holes-clolsed-on-Shimoga-savalaga-road-flyover

SHIMOGA NEWS, 23 SEPTEMBER 2024 : ಸವಳಂಗ ರಸ್ತೆಯ ನೂತನ ಫ್ಲೈ ಓವರ್‌ ಮೇಲಿನ ಗುಂಡಿಗಳನ್ನು ಕೊನೆಗು ಬಂದ್‌ ಮಾಡಲಾಗುತ್ತಿದೆ. ಇಲ್ಲಿನ ಗುಂಡಿಗಳ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಇದರ ಬೆನ್ನಿಗೆ ಗುಂಡಿಗಳನ್ನು ಬಂದ್‌ ಮಾಡಿಸಲಾಗುತ್ತಿದೆ (Impact). ಒಂದೇ ಮಳೆಗಾಲಕ್ಕೆ ಸವಳಂಗ ರಸ್ತೆಯ ನೂತನ ಮೇಲ್ಸೇತುವೆ ಮೇಲೆ ಗುಂಡಿಗಳಾಗಿವೆ. ಜಾಯಿಂಟ್‌ಗಳ ಬಳಿ ವಾಹನದಲ್ಲಿ ಓಡಾಡುವವರಿಗೆ ಆತಂಕವಾಗುತ್ತಿದೆ. ಅಲ್ಲದೆ ಮೇಲ್ಸೇತುವೆ ಎರಡು ಬದಿ ರಸ್ತೆಯೂ ಗುಂಡಿಮಯವಾಗಿದೆ ಎಂದು ವರದಿ ಪ್ರಕಟಿಸಲಾಗಿತ್ತು. ಗುಂಡಿ ಮಚ್ಚಿಸುವ ಕಾರ್ಯಾರಂಭ ಇನ್ನು, … Read more

ಇವು ಸಾಮಾನ್ಯ ಗುಂಡಿಗಳಲ್ಲ, ಬಂದ್‌ ಆಗಲು PM, CMಗಳೆ ಬರಬೇಕು

Pot-Holes-in-Shimoga-BH-Road-near-Sahyadri-College.

SHIMOGA NEWS, 15 SEPTEMBER 2024 : ಈ ರಸ್ತೆಯಲ್ಲಿ ಓಡಾಡುವ ಬಹುತೇಕರು ಶಿವಮೊಗ್ಗಕ್ಕೆ ಮತ್ತೆ ಪ್ರಧಾನ ಮಂತ್ರಿ ಬರಲಿ, ಮುಖ್ಯಮಂತ್ರಿ ಭೇಟಿ ನೀಡಲಿ ಎಂದು ಹಂಬಲಿಸುತ್ತಿದ್ದಾರೆ. ಈ ರಸ್ತೆಯಲ್ಲಿರುವ ಗುಂಡಿಗಳೇ (Pot Hole) ಇಂತಹ ತವಕಕ್ಕೆ ಕಾರಣ. ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಆಗಮಿಸುವವರನ್ನು ಶಿವಮೊಗ್ಗ ನಗರದೊಳಗೆ ಕರೆತಂದು ಬಿಡುವುದೇ ಬಿ.ಹೆಚ್‌.ರಸ್ತೆ. ಆದರೆ ಈ ರಸ್ತೆಯಲ್ಲಿ ಭಾರಿ ಗುಂಡಿಗಳು ಪ್ರತ್ಯಕ್ಷವಾಗಿವೆ. ಒಂದಕ್ಕಿಂತಲು ಒಂದು ಅಪಾಯಕಾರಿಯಾಗಿವೆ. ಎಲ್ಲೆಲ್ಲಿ ಹೇಗಿವೆ ಗುಂಡಿಗಳು? » ಎಂ.ಆರ್‌.ಎಸ್‌ ವೃತ್ತದಲ್ಲಿ ಭಾರಿ ಗಾತ್ರದ ಗುಂಡಿಗಳು … Read more

ರೈಲಲ್ಲಿ ಶಿವಮೊಗ್ಗಕ್ಕೆ ಬರುವವರಿಗೆ ಸ್ವಾಗತ ಕೋರುತ್ತಿದೆ ಮೃತ್ಯು ಕೂಪ, ರಕ್ತ ಹೀರಲು ಕಾಯುತ್ತಿದೆ ಚರಂಡಿ ಮುಚ್ಚಳ

Pot-holes-at-KEB-Cirlce-in-Shimoga-near-railway-station

SHIMOGA, 8 SEPTEMBER 2024 : ಮಳೆಗಾಲ ಮುಗಿಯುತ್ತಿದ್ದಂತೆ ಶಿವಮೊಗ್ಗ ನಗರದ ರಸ್ತೆಗಳಲ್ಲಿ ಪಾತಾಳ ಕಾಣುವಂತಹ ಗುಂಡಿಗಳು (Pot Holes) ಸೃಷ್ಟಿಯಾಗಿವೆ. ವಾಹನ ಸವಾರರ ಪಾಲಿಗೆ ಇವು ಅಕ್ಷರಶಃ ಮೃತ್ಯು ಕೂಪವಾಗಿವೆ. ಕಳೆದ ತಿಂಗಳು ಶಿವಮೊಗ್ಗ ನಗರದಲ್ಲಿ ಮಳೆಯಾಗುತ್ತಿದ್ದಂತೆ ನಾಯಿ ಕೊಡೆಗಳಂತೆ ಗುಂಡಿಗಳು ಪ್ರತ್ಯಕ್ಷವಾಗಿವೆ. ಹೆದ್ದಾರಿಯಿಂದ ಹಿಡಿದು ಕಿರುದಾರಿವರೆಗೆ ಡಾಂಬಾರು ಕಿತ್ತು ಬಂದು, ಅಡಿ ಲೆಕ್ಕದ ಆಳದ ಗುಂಡಿ ಬಿದ್ದಿವೆ. ರೈಲು ನಿಲ್ದಾಣದ ಕಡೆಯಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್‌ ಕಡೆಗೆ ತಿರುವು ಪಡೆಯುವಲ್ಲಿ ಎರಡು ಬೃಹತ್‌ ಗುಂಡಿಗಳಾಗಿವೆ. … Read more

ಶಿವಮೊಗ್ಗ ಖಾಸಗಿ ಬಸ್‌ ನಿಲ್ದಾಣದ ಮುಂದೆ ‘ಮಿನಿ ಕೆರೆ’, ಚಾಲಕರು, ಜನರು, ಟ್ರಾಫಿಕ್‌ ಪೊಲೀಸರಿಗೆ ಸಂಕಷ್ಟ

Pot-Hole-in-front-of-Shimoga-Private-Bus-stand

SHIVAMOGGA LIVE NEWS | 25 JUNE 2024 SHIMOGA : ಚರಂಡಿಗೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದಿರುವುದು ಮತ್ತು ಗುಂಡಿಗಳನ್ನು  (Pot Hole) ಮುಚ್ಚಲು ಅಧಿಕಾರಿಗಳು ಆಸಕ್ತಿ ತೋರದ  ಹಿನ್ನೆಲೆ, ಖಾಸಗಿ ಬಸ್‌ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಕೆರೆಯಂತಹ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ವಾಹನ ಸಂಚಾರ ಮತ್ತು ಪ್ರಯಾಣಿಕರ ಓಡಾಟಕ್ಕೆ ಸಮಸ್ಯೆ ಉಂಟಾಗಿದೆ. ಖಾಸಗಿ ಬಸ್‌ ನಿಲ್ದಾಣದ ಪ್ರವೇಶ ದ್ವಾರದಲ್ಲಿ ದೊಡ್ಡ ಗುಂಡಿಗಳಾಗಿವೆ. ತಿಂಗಳುಗಳೆ ಕಳೆದರೂ ಈ ಗುಂಡಿಗಳನ್ನು ಮುಚ್ಚುವ ಪ್ರಯತ್ನವಾಗಿಲ್ಲ. ನಗರದಲ್ಲಿ … Read more