ಶಿವಮೊಗ್ಗದ ಈ ಹೆದ್ದಾರಿಯಲ್ಲಿ ಕಣ್ಣು ಮುಚ್ಚಿಕೊಂಡೆ ಬೈಕ್‌ ಓಡಿಸಬೇಕು, ಎಲ್ಲಿ? ಏನು ಕಾರಣ?

Pot-holes-filled-with-cement-and-jelly-stones-at-vidyanagara-in-shimoga

ಶಿವಮೊಗ್ಗ: ಸಿಮೆಂಟ್‌ ಮತ್ತು ಜೆಲ್ಲಿ ಮಿಕ್ಸ್‌ ಮಾಡಿ ರಸ್ತೆ ಗುಂಡಿ (Pot Holes) ಮುಚ್ಚಿದ್ದು ಶಿವಮೊಗ್ಗದಲ್ಲಿ ವಾಹನ ಸವಾರರಿಗೆ ತಲೆನೋವು ತಂದಿದೆ. ಗುಂಡಿ ಇದ್ದಾಗಲೇ ರಸ್ತೆಯಲ್ಲಿ ಸಂಚಾರ ಚೆನ್ನಾಗಿತ್ತು ಎಂಬಂತಾಗಿದೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಎದುರು ಬಿ.ಹೆಚ್‌.ರಸ್ತೆಯಲ್ಲಿನ ದುಸ್ಥಿತಿ. ಈ ರಸ್ತೆಯ ಉದ್ದಕ್ಕು ನಾನಾ ಗಾತ್ರದ ಆಳವಾದ ಗುಂಡಿಗಳಾಗಿದ್ದವು. ಇವುಗಳನ್ನು ಶಾಶ್ವತವಾಗಿ ಬಂದ್‌ ಮಾಡುವ ಬದಲು ಸಿಮೆಂಟ್‌ ಮತ್ತು ಜೆಲ್ಲಿ ಮಿಕ್ಸ್‌ ಮಾಡಿ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದು ವಾಹನ ಸವಾರರ ಪಾಲಿಗೆ ಸಮಸ್ಯೆ ಹೆಚ್ಚಳ ಮಾಡಿದೆ. ಕಣ್‌ … Read more

ಶಿವಮೊಗ್ಗ ಸಿಟಿಯ ಡೇಂಜರಸ್‌ ತಿರುವು, ಸ್ವಲ್ಪ ಮೈಮರೆತರೆ ವಾಹನ ಸವಾರರು ಗ್ಯಾರಂಟಿ ಆಸ್ಪತ್ರೆ ಪಾಲು

KEB-circle-Potholes-in-shimoga-city

ಶಿವಮೊಗ್ಗ: ಇದು ಶಿವಮೊಗ್ಗ ಸಿಟಿಯ ಡೇಂಜರಸ್‌ ತಿರುವು. ಇಲ್ಲಿ ಸ್ವಲ್ಪ ಮೈಮರೆತರೆ ಕೈ, ಕಾಲು ಮುರಿದುಕೊಳ್ಳುವುದು ಫಿಕ್ಸ್.‌ (Potholes) ಶಿವಮೊಗ್ಗದ ಕೆ.ಇ.ಬಿ ಸರ್ಕಲ್‌ನಲ್ಲಿರುವ ಈ ತಿರುವಿನಲ್ಲಿ ರಸ್ತೆ ಬಾಯ್ತೆರೆದು ನೆತ್ತರು ಹೀರಿ ದಾಹ ನೀಗಿಸಿಕೊಳ್ಳಲು ಹೊಂಚು ಹಾಕುತ್ತಿದೆ. ತಿರುವಿನಲ್ಲಿ, ಕತ್ತಲಲ್ಲಿ ಅವಿತು ಕುಳಿತಂತಿರುವ ಈ ಗುಂಡಿಗಳು, ದೊಡ್ಡ ಅನಾಹುತಕ್ಕೆ ಕಾರಣವಾಗುವ ಸಾಧ್ಯತೆ ಇದೆ.   ನಿತ್ಯ ಸಾವಿರಾರು ವಾಹನ ಸಂಚಾರ ಕೆ.ಇ.ಬಿ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದ ಕಡೆಗೆ ತೆರಳುವ ಮಾರ್ಗದಲ್ಲಿ ಈ ಗುಂಡಿಗಳಿವೆ. ರೈಲ್ವೆ ನಿಲ್ದಾಣದ … Read more

ಶಿವಮೊಗ್ಗ ಸಿಟಿಯ ಈ ರಸ್ತೆಯಲ್ಲಿ ಸಂಚರಿಸುವುದಷ್ಟೆ ಅಲ್ಲ ಅಕ್ಕಪಕ್ಕ ನಿಲ್ಲುವುದೂ ಡೇಂಜರ್‌, ಏನಿದು?

Potholes-at-Shimoga-Honnali-road-near-railway-station

ಶಿವಮೊಗ್ಗ: ಶಿವಮೊಗ್ಗ ಸಿಟಿಗೆ ಬರುವವರಿಗೆ ಇಲ್ಲಿ ಅದ್ಧೂರಿ ಸ್ವಾಗತ ನೀಡುತ್ತಿವೆ ಆಳ ಗುಂಡಿಗಳು (Pot Holes). ಈ ರಸ್ತೆಯಲ್ಲಿ ಓಡಾಡುವುದಷ್ಟೆ ಅಲ್ಲ ಅಕ್ಕಪಕ್ಕದಲ್ಲಿ ನಿಂತರು ಅಪಾಯ ನಿಶ್ಚಿತ. ಇಲ್ಲಿ ಬಿದ್ದವರು ಒಬ್ಬಿಬ್ಬರಲ್ಲ, ಕೈ ಕಾಲು ಮುರಿದುಕೊಂಡವರು ಲೆಕ್ಕಕ್ಕಿಲ್ಲ. ಇದು ರೈಲ್ವೆ ನಿಲ್ದಾಣದ ಪಕ್ಕದಲ್ಲಿರುವ ಶಿವಮೊಗ್ಗ – ಹೊನ್ನಾಳಿ ರಸ್ತೆಯ ಫ್ಲೈ ಓವರ್‌ ಮತ್ತು ಅದರ ಸಂಪರ್ಕ ರಸ್ತೆಯಲ್ಲಿರುವ ಗುಂಡಿಗಳ ಕಿರು ಪರಿಚಯ. ಗುಂಡಿ, ಗುಂಡಿ.. ಆಳ ಗುಂಡಿ.. ಹೊನ್ನಾಳಿ ರಸ್ತೆಯ ಫ್ಲೈ ಓವರ್‌ನ ಎರಡೂ ಬದಿಯಲ್ಲಿ ವಾಹನಗಳು … Read more

ವರ್ಷಗಳಿಂದ ಇದ್ದ ಗುಂಡಿಗಳೆಲ್ಲ ದಿಢೀರ್‌ ಮಾಯ, ಜನರ ಮನವಿಗೆ ಕ್ಯಾರೆ ಅನ್ನಲಿಲ್ಲ, ಪಿಎಂಗಾಗಿ ರಸ್ತೆ ಜಗಮಗ

Potholes-closed-in-Shimoga-BH-Road-ahead-of-PM-Visit

SHIVAMOGGA LIVE NEWS | 17 MARCH 2024 SHIMOGA : ವರ್ಷಗಳಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಗುಂಡಿಗಳೆಲ್ಲ ಪ್ರಧಾನಿ ಭೇಟಿ ಹಿನ್ನೆಲೆ ಬಂದ್‌ ಆಗಿವೆ. ಜನರು ಹಲವು ಬಾರಿ ಬೇಡಿಕೊಂಡರೂ ಗುಂಡಿ ಮುಚ್ಚಿಸದ ಅಧಿಕಾರಿಗಳು ಈಗ ತರಾತುರಿಯಲ್ಲಿ ಡಾಂಬಾರು ಸುರಿಸುತ್ತಿದ್ದಾರೆ. ಮಾ.18ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ವಿಮಾನ ನಿಲ್ದಾಣದಿಂದ ಅಲ್ಲಮಪ್ರಭು ಮೈದಾನದವರೆಗೆ (ಫ್ರೀಡಂ ಪಾರ್ಕ್‌) ಕಾರಿನಲ್ಲಿ ತೆರಳಲಿದ್ದಾರೆ. ಅವರು ತೆರಳುವ ಮಾರ್ಗದುದ್ದಕ್ಕು ಇದ್ದ ಗುಂಡಿಗಳ ದಿಢೀರ್‌ ಕಾಣೆಯಾಗಿವೆ. … Read more

ಶಿವಮೊಗ್ಗದ ಈ 3 ಸಿಗ್ನಲ್‌ನಲ್ಲಿ ಸ್ವಲ್ಪ ಯಾಮಾರಿದರೆ ಜೀವವೇ ಹೋಗುತ್ತೆ, ಕಾರಣವೇನು?

Dangerous-pot-holes-at-three-signals-in-Shimoga.

SHIVAMOGGA LIVE NEWS | 3 JANUARY 2023 SHIMOGA : ಕೆಂಪು ಲೈಟ್‌ ಹೊತ್ತಿಕೊಳ್ಳುವ ಮುನ್ನ ಸಿಗ್ನಲ್‌ ದಾಟಬೇಕು ಎಂದು ವಾಹನ ಸವಾರರು ಧಾವಂತದಲ್ಲಿ ನುಗ್ಗುವುದು ಸಾಮಾನ್ಯ. ಸಿಗ್ನಲ್‌ ಲೈಟ್‌ ಇಲ್ಲದೆ ಇದ್ದರಂತು ವಾಹನಗಳ ವೇಗ ತಗ್ಗುವುದೇ ಇಲ್ಲ. ಅದರೆ ನಗರದ ಮೂರು ಕಡೆ ಸಿಗ್ನಲ್‌ನಲ್ಲಿ ಧಾವಂತ ತೋರಿಸಿದರೆ, ಕತ್ತಲಲ್ಲಿ ಸ್ವಲ್ಪ ಮೈಮರೆತರೆ ದ್ವಿಚಕ್ರ ವಾಹನ ಸವಾರರು ಕೈ, ಕಾಲು ಕಳೆದುಕೊಳ್ಳುವುದು ನಿಶ್ಚಿತ. ಹಣೆಬರಹ ಸರಿ ಇಲ್ಲದೆ ಇದ್ದರೆ ಪ್ರಾಣಕ್ಕೆ ಸಂಚಕಾರ ಎದುರಾಗಲಿದೆ. ಎಲ್ಲೆಲ್ಲಿ ಏನಿದು … Read more

ಭಾರಿ ಮಳೆ, ಶಿವಮೊಗ್ಗದ ವಾಹನ ಸವಾರರನ್ನು ಮತ್ತೆ ಕಾಡುತ್ತಿವೆ ಗುಂಡಿಗಳು

141121 Shimoga Smart City Car Stuck in Pot Hole

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ನವೆಂಬರ್ 2021 ಭಾರಿ ಮಳೆ ಶಿವಮೊಗ್ಗ ನಗರದಲ್ಲಿ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಜೀವ ಭಯದಲ್ಲಿಯೇ ವಾಹನ ಚಲಾಯಿಸುವಂತೆ ಮಾಡಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಾಗಿ ತೆಗೆದಿರುವ ಗುಂಡಿಗಳಲ್ಲಿ ವಾಹನಗಳು ಸಿಲುಕಿಕೊಳ್ಳುತ್ತಿವೆ. ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಪೈಪ್, ಕೇಬಲ್ ಅಳವಡಿಕೆ, ಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಗುಂಡಿಗಳನ್ನು ಅಗೆದು ಬಿಡಲಾಗಿದೆ. ಕೆಲವು ಕಡೆ ಗುಂಡಿ ಮುಚ್ಚಿದ್ದರೂ ಮಣ್ಣು ಸರಿಯಾಗಿ ಹಾಕಿಲ್ಲ. … Read more

ಶಿವಮೊಗ್ಗ ವಿದ್ಯಾನಗರ ಕಡೆಗೆ ತೆರಳುವ ವಾಹನ ಸವಾರರೆ ಎಚ್ಚರ.. ಎಚ್ಚರ.. ನಡು ರಸ್ತೆಯಲ್ಲಿ ಕೂತಿದ್ದಾನೆ ಜವರಾಯ

050121 Road Damage At Shimoga BH Road NCC Office 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 05 JANUARY 2021 ನಡು ರಸ್ತೆಯಲ್ಲಿ ಕಾದು ಕೂತಿದ್ದಾನೆ ಜವರಾಯ, ವಾಹನ ಚಾಲಕರೆ ಎಚ್ಚರ.. ಎಚ್ಚರ.. ಇದು ಶಿವಮೊಗ್ಗದ ಪ್ರಮುಖ ಹೈವೇ. ವಾಹನಗಳು ವೇಗ ಪಡೆದುಕೊಳ್ಳುವ ಪಾಯಿಂಟ್‍ನಲ್ಲೇ ದಿಢೀರ್ ಎದುರಾಗುತ್ತವೆ ಗುಂಡಿಗಳು. ಸ್ವಲ್ಪ ಯಾಮಾರಿದರೆ ಜೀವ ಕಳೆದುಕೊಳ್ಳವುದು ಫಿಕ್ಸ್. ಶಿವಮೊಗ್ಗದ ಬಿ.ಹೆಚ್‍.ರಸ್ತೆಯ ದುಸ್ಥಿತಿ ಇದು. ಇಲ್ಲಿನ ಎನ್‍.ಸಿ.ಸಿ. ಕಚೇರಿ ಮುಂದೆ ರಸ್ತೆಯಲ್ಲಿರುವ ಗುಂಡಿಗಳಿವು. … Read more

ಶಿವಮೊಗ್ಗಕ್ಕೆ ಸಿಎಂ ಭೇಟಿ, ಅವರು ಓಡಾಡೋ ರಸ್ತೆಯಲ್ಲಿದ್ದ ಗುಂಡಿಗಳೆಲ್ಲ ಮಂಗಮಾಯ

251020 potholes closed in shimoga for cm visit 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಅಕ್ಟೋಬರ್ 2020 ಸ್ಮಾರ್ಟ್‍ ಸಿಟಿ ಕಾಮಗಾರಿ, ಮಳೆಯಿಂದಾಗಿ ಬಾಯ್ತೆರೆದು ಅಪಘಾತಕ್ಕೆ ಕಾರಣವಾಗಿದ್ದ ಪ್ರಮುಖ ರಸ್ತೆಗಳ ಗುಂಡಿಗಳನ್ನು ಮುಚ್ಚಲಾಗಿದೆ. ಸಿಎಂ ಯಡಿಯೂರಪ್ಪ ಅವರ ಭೇಟಿಯೇ ಇದಕ್ಕೆ ಕಾರಣ. ಹೌದು. ಮುಖ್ಯಮಂತ್ರಿ ಯಡಿಯೂರಪ್ಪ ಶಿವಮೊಗ್ಗ ಭೇಟಿ ಹಿನ್ನೆಲೆ, ಅವರು ಸಾಗುವ ಪ್ರಮುಖ ರಸ್ತೆಗಳಲ್ಲಿ ತೇಪೆ ಕಾರ್ಯ ನಡೆಸಿದೆ. ಗುಂಡಿಗಳಿಗೆ ಕಾಂಕ್ರೀಟ್ ತೇಪೆ ಹಾಕಲಾಗಿದೆ. ಸಿಎಂ ಸಂಚರಿಸುವ ಎಲ್ಲಾ ರಸ್ತೆಗಳಲ್ಲಿ ಇದ್ದ ಗುಂಡಿ ನಿನ್ನೆಯೇ ಮಾಯವಾಗಿದೆ. ಗುಂಡಿಗಳಿಂದಾಗಿ ಜನರು ಸಂಕಷ್ಟಕ್ಕೀಡಾಗಿ, ಅವುಗಳನ್ನು … Read more

ಶಿವಮೊಗ್ಗ ಸಿಟಿಯಲ್ಲಿ ತೇಪೆ ಕಾರ್ಯ ಶುರು, ಇನ್ನಾದರೂ ಬಂದ್ ಆಗ್ತವಾ ಭಯಾನಕ ಗುಂಡಿಗಳು?

ಶಿವಮೊಗ್ಗ ಲೈವ್.ಕಾಂ | SHIMOGA | 16 ಡಿಸೆಂಬರ್ 2019 ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಖಡಕ್ ಸೂಚನೆ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಇರುವ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ಹಲವು ವರ್ಷಗಳಿಂದ ಬಾಯ್ತೆರೆದಿದ್ದ ಬೃಹತ್ ಗುಂಡಿಗಳಿಗೂ ಮುಕ್ತಿ ಸಿಕ್ಕಂತಾಗಿದೆ. ತೇಪೆ ಕಾರ್ಯ ಪ್ರಗತಿಯಲ್ಲಿದೆ ಕಳೆದ ಆರು ತಿಂಗಳಿಂದ ಈಚೆಗೆ ಶಿವಮೊಗ್ಗ ನಗರದಾದ್ಯಂತ ಪ್ರಮುಖ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ಕೆಲವು ರಸ್ತೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಾಯ್ತೆರೆದಿವೆ. ಗುಂಡಿ ಮುಚ್ಚುವಂತೆ ಸಾಲು ಸಾಲು ಪ್ರತಿಭಟನೆಗಳು ನಡೆದಿದ್ದವು. ಈಗ … Read more

ರಸ್ತೆ ಗುಂಡಿಯಲ್ಲಿ ಮೀನು ಹಿಡಿದರು, ಸಸಿ ನೆಟ್ಟರು, ಶಿವಮೊಗ್ಗದಲ್ಲಿ ಡಿಫರೆಂಟ್ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | SHIMOGA | 25 ಅಕ್ಟೋಬರ್ 2019 ಕೆಸರುಗದ್ದೆಯಂತಾದ ರಸ್ತೆಯಲ್ಲಿ ಸಸಿ ನೆಟ್ಟರು..! ರಸ್ತೆ ಗುಂಡಿಯಲ್ಲಿದ್ದ ನೀರಿಗೆ ಕಲರ್ ಕಲರ್ ಮೀನು ಬಿಟ್ಟರು..! ಗಾಳ ಹಾಕಿ ದೊಡ್ಡ ದೊಡ್ಡ ಮೀನು ಹಿಡಿದು ಘೋಷಣೆ ಕೂಗಿದರು..! ಶಿವಮೊಗ್ಗ ಜಿಲ್ಲೆಯಾದ್ಯಂತ ರಸ್ತೆಗಳು ಗುಂಡಿ ಬಿದ್ದಿವೆ. ಇದನ್ನು ಮುಚ್ಚಲು ಸರ್ಕಾರ ವಿಫಲವಾಗಿರುವುದನ್ನು ಖಂಡಿಸಿ, ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಮಥುರಾ ಪ್ಯಾರಡೈಸ್ ಪಕ್ಕದಲ್ಲಿ ಗುಂಡಿ ಬಿದ್ದಿರುವ ರಸ್ತೆಯಲ್ಲಿ ಸಸಿ ನೆಟ್ಟರು, ಗುಂಡಿಯಲ್ಲಿ ತುಂಬಿದ್ದ ಮಳೆ ನೀರಲ್ಲಿ … Read more