40 ಪರ್ಸೆಂಟ್‌ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯರ ಹೋರಾಟ, ಡಿಸಿ ಕಚೇರಿ ಗೇಟ್‌ಗೆ ಅಡ್ಡಲಾಗಿ ಕುಳಿತು ಆಕ್ರೋಶ

Charaka-Women-Protest-In-front-of-Shimoga-DC-Office

SHIVAMOGGA LIVE | 3 JUNE 2023 SHIMOGA : ಚರಕ ಸಂಸ್ಥೆಗೆ (charaka) ಸರ್ಕಾರ ಬಿಡುಗಡೆ ಮಾಡಿರುವ ಯೋಜನೆಯೊಂದರ ಹಣದಲ್ಲಿ ಅಧಿಕಾರಿಗಳು ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಕೈ ಮಗ್ಗ ಮತ್ತು ಜವಳಿ ಇಲಾಖೆಯ ನೀತಿ, ನಿಯಮಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ಚರಕ ಪ್ರಸನ್ನ ನೇತೃತ್ವದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಗೇಟ್‌ ಮುಂದೆ ಮಹಿಳೆಯರು ಪ್ರತಿಭಟನೆ ನಡೆಸಿದರು. 40 ಪರ್ಸೆಂಟ್‌ ವ್ಯವಸ್ಥೆ … Read more

‘ಶಿವಮೊಗ್ಗದಲ್ಲಿ ಕೋಟಿ ಕೋಟಿ ಹಗರಣ, ಈಗ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ಸಿಬಿಐ ತನಿಖೆಗೆ ಆಗ್ರಹ

040122 KB Prasanna Kumar Press Meet against Eshwarappa

ಶಿವಮೊಗ್ಗ ಲೈವ್‌.ಕಾಂ | SHIMOGA NEWS | 4 ಜನವರಿ 2022 ಹಳ್ಳಿ ಹಳ್ಳಿಗೆ ವಿದ್ಯುತ್ ಪೂರೈಕೆ ಮಾಡುವ ನಿರಂತರ ಜ್ಯೋತಿ ಯೋಜನೆಯಲ್ಲಿ ಕೋಟಿ ಕೋಟಿ ರೂ. ಅವ್ಯವಹಾರ ನಡೆದಿದೆ. ಇದನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು, ಜಿಲ್ಲೆಯಲ್ಲಿ 693 ಗ್ರಾಮಗಳಿವೆ. 24 ಗಂಟೆ ವಿದ್ಯುತ್ ಪೂರೈಕೆ ಮಾಡಲು ನಿರಂತರ ಜ್ಯೋತಿ ಯೋಜನೆಗೆ 240 ಕೋಟಿ ಕೊಡಲಾಗಿದೆ. 110 ಕೋಟಿಯನ್ನು ಗುತ್ತಿಗೆದಾರರಿಗೆ ಪಾವತಿ … Read more

33 ಲಕ್ಷ ರೂ. ಸರ್ಕಾರದ ನೆರವು ತಿರಸ್ಕರಿಸಿ ಸಾಹಸಕ್ಕೆ ಕೈ ಹಾಕಿದ ಚರಕದ ಮಹಿಳೆಯರು

050921 Charaka Women about Exhibition in Shimoga

ಶಿವಮೊಗ್ಗ ಲೈವ್.ಕಾಂ |SHIMOGA / SAGARA NEWS | 5 ಸೆಪ್ಟೆಂಬರ್ 2021 ಮೂರು ವರ್ಷವಾದರೂ ಸರ್ಕಾರ ಘೋಷಿಸಿದ ಲಕ್ಷಾಂತರ ರೂಪಾಯಿ ಅನುದಾನ ಕೈ ಸೇರಲಿಲ್ಲ. ಹಾಗಾಗಿ ಆ ದುಡ್ಡನ್ನೆ ತಿರಸ್ಕರಿಸಿದ ಮಹಿಳೆಯರು ಮತ್ತೊಂದು ದಿಟ್ಟ ಹೆಜ್ಜೆ ಇರಿಸಿದ್ದಾರೆ. ತಾವು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆ ಸಿದ್ಧಪಡಿಸಿಕೊಂಡಿದ್ದಾರೆ. ಮಹಿಳೆಯರ ಈ ನಡೆ ಅಧಿಕಾರಿಗಳ ಜಾಣ ಕುರುಡುತನಕ್ಕೆ ತಪರಾಕಿ ಕೊಟ್ಟಂತಾಗಿದೆ. ಸಾಗರ ತಾಲೂಕು ಭೀಮನಕೋಣೆಯ ಚರಕ ಮಹಿಳಾ ವಿವಿದೋದ್ದೇಶ ಕೈಗಾರಿಕಾ ಸಹಕಾರ ಸಂಘದ ವತಿಯಿಂದ ‘ಪವಿತ್ರ … Read more

ʼಆರು ತಿಂಗಳೋ, ವರ್ಷಾನೋ ಸಿಎಂ ಆಗೋಣ ಅಂತಾ ಈಶ್ವರಪ್ಪ ಯೋಚಿಸಿದ್ದಾರೆʼ

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 APRIL 2021 2023ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ ಸಿಗುವುದಿಲ್ಲ. ಆರು ತಿಂಗಳೋ ವರ್ಷವೋ ಮುಖ್ಯಮಂತ್ರಿ ಆಗಬೇಕು. ಈಗಿರುವ ಮುಖ್ಯಮಂತ್ರಿ ಬದಲಾದರಷ್ಟೆ ತಮಗೆ ಅವಕಾಶ ಸಿಗಲಿದೆ. ಆದ್ದರಿಂದಲೇ ಒಳಗಿನ ವಿಚಾರಗಳು, ಅವ್ಯವಹಾರಗಳ ಕುರಿತು ಈಶ್ವರಪ್ಪ ಅವರು ಮಾತನಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ, ಶಿವಮೊಗ್ಗದ ಮಾಜಿ ಶಾಸಕ ಪ್ರಸನ್ನ ಕುಮಾರ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನಕುಮಾರ್‌, ಪತ್ರದ ವಿಚಾರದಲ್ಲಿ ಮುಖ್ಯಮಂತ್ರಿ ಹೇಳುತ್ತಿರುವುದು ಸರಿಯಾದರೆ ಸಚಿವ ಈಶ್ವರಪ್ಪ ಅವರನ್ನು ಮಂತ್ರಿ … Read more

58 ರೂ. ಮಾಸ್ಕ್ 128 ರೂ.ಗೆ ಖರೀದಿ, ಹತ್ತು ತಿಂಗಳಲ್ಲಿ 120 ಕೋಟಿಗಳ ಚೆಕ್‌ಗೆ ಸಹಿ, ತನಿಖೆಗೆ ಪಟ್ಟು

250321 KB Prasanna Kumar Press Meet About SIMS Scam 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 MARCH 2021 ಶಿವಮೊಗ್ಗ ಮೆಡಿಕಲ್ ಕಾಲೇಜು (ಸಿಮ್ಸ್‍) ನಿರ್ದೇಶಕ ಡಾ. ಸಿದ್ದಪ್ಪ ಅವರ ನೇಮಕಾತಿ ಕಾನೂನು ಬಾಹಿರವಾಗಿದೆ. ಹಾಗಾಗಿ ಅವರ ನೇಮಕಾತಿಯನ್ನು ಕೂಡಲೆ ರದ್ದುಗೊಳಿಸಬೇಕು. ಇನ್ನು, ಅವರ ಅವಧಿಯಲ್ಲಿ ನಡೆದ ಹಗರಣಗಳ ಕುರಿತು ತನಿಕೆ ನಡೆಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನಕುಮಾರ್, ವೈದ್ಯಕೀಯ ಕಾಲೇಜುಗಳ ಬೈಲಾ ನಿಯಮಗಳ ಪ್ರಕಾರ ಡಾ.ಸಿದ್ದಪ್ಪ ಅವರ ನೇಮಕಾತಿಯೇ ತಪ್ಪಾಗಿದೆ. 58 ವರ್ಷ ಮೀರಿದವರನ್ನು ನಿರ್ದೇಶಕರ ಸ್ಥಾನಕ್ಕೆ … Read more

ಶಿವಮೊಗ್ಗದ ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್ ಪುತ್ರನಿಗೆ ಹೃದಯಾಘಾತ, ಸಾವು

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2020 ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಪುತ್ರ ಸುಹಾಸ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವತ್ತು ಬೆಳಗ್ಗೆ ಹೃದಯಾಘಾತ ಸಂಭವಿಸಿದೆ. ಸುಹಾಸ್ (31) ಅವರು ಇವತ್ತು ಬೆಳಗ್ಗೆ ಮನೆಯಲ್ಲಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಸುಹಾಸ್ ಕೊನೆಯುಸಿರೆಳೆದಿದ್ದಾರೆ. 2013ರಲ್ಲಿ ಅಪಘಾತ ಸಂಭವಿಸಿ, ಸುಹಾಸ್ ಅವರಿಗೆ ಗಂಭೀರ ಗಾಯವಾಗಿತ್ತು. ಹಲವು ಭಾರಿ ಆಪರೇಷನ್‍ಗು ಒಳಗಾಗಿದ್ದರು. ಸಹಾಸ್ ಅವರಿಗೆ … Read more

ಮೂವರು ಸಿಎಂಗಳು ಹಣ ಬಿಡುಗಡೆ ಮಾಡಿಲ್ಲ, ಚರಕ ಬಂದ್ ಆಗಲು ಸರ್ಕಾರದ ಇಚ್ಛಾಶಕ್ತಿ ಕೊರತೆಯೇ ಕಾರಣ

190920 Charaka Prasanna Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಸೆಪ್ಟಂಬರ್ 2020 ಹೆಗ್ಗೋಡಿನ ಚರಕ ಸಂಸ್ಥೆಯು ಕಳೆದ ಒಂದು ತಿಂಗಳಿಂದ ಮುಚ್ಚಿದ್ದು ಅನುದಾನ ಬಿಡುಗಡೆ ಮಾಡುವಲ್ಲಿ ಸರ್ಕಾರದ ನಿರ್ಲಕ್ಷ್ಯವೆ ಇದಕ್ಕೆ ಕಾರಣ ಎಂದು ಚರಕ ಸಂಸ್ಥೆಯ ಸಂಸ್ಥಾಪಕ ಪ್ರಸನ್ನ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ವಿವಿಧ ಯೋಜನೆಗಳಿಂದ ನೇಕಾರಿಕೆಗೆ ಸಹಾಯಧನ ಸೇರಿದಂತೆ ಒಟ್ಟು ೨.೫ ಕೋಟಿ ರೂ. ಸರ್ಕಾರದಿಂದ ಮಂಜೂರಾಗಬೇಕಿದೆ. ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಈಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಮ್ಮ ಸಂಸ್ಥೆಗೆ ಹಣ … Read more