ಪ್ರಸನ್ನ ಭಟ್ ಮನೆಗೆ ಸಂಸದ ರಾಘವೇಂದ್ರ ಭೇಟಿ, ಮಹತ್ವದ ಘೋಷಣೆ

MP-Raghavendra-Visit-Prasanna-Bhat-House

SHIVAMOGGA LIVE NEWS |4 JANUARY 2023 HOSANGARA : ಪ್ರಸನ್ನ ಭಟ್ ಅವರ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಅವರು ಇವತ್ತು ಭೇಟಿ (visit) ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಪ್ರಸನ್ನ ಭಟ್ ಅವರ ತಾಯಿಯೊಂದಿಗೆ ಕೆಲ ಹೊತ್ತು ಮಾತನಾಡಿದ ರಾಘವೇಂದ್ರ ಅವರು ಭಾವುಕರಾದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ಪ್ರಸನ್ನ ಭಟ್ ತಮ್ಮೊಂದಿಗಿದ್ದು ಫೋಟೊಗಳು, ಸಾಮಾಜಿಕ ಜಾಲತಾಣಗಳನ್ನು ನಿರ್ವಹಣೆ ಮಾಡುತ್ತಿದ್ದರು. ಸಂಘಟನೆಯ ಕೆಲಸದಲ್ಲಿಯು ತೊಡಗಿಸಿಕೊಂಡಿದ್ದರು. ಅವರ ಅಕಾಲಿಕ ನಿಧನ ನೋವುಂಟು ಮಾಡಿದೆ ಎಂದರು. ಇದನ್ನೂ … Read more

ಪ್ರಸನ್ನ ಭಟ್ ಅಂತಿಮ ದರ್ಶನಕ್ಕೆ ಶಿವಮೊಗ್ಗ, ಹೊಸನಗರದಲ್ಲಿ ದೊಡ್ಡ ಸಂಖ್ಯೆಯ ಜನ, ಮುಖ್ಯ ರಸ್ತೆಯಲ್ಲಿ ಮೆರವಣಿಗೆ

Prasanna-Bhat-last-rites-procession-in-Hosanagara

SHIVAMOGGA LIVE NEWS | 02 JANUARY 2023 ಶಿವಮೊಗ್ಗ / ಹೊಸನಗರ :  ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೊಗ್ರಾಫರ್ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರದ ಮೆರವಣಿಗೆ (procession) ಮಾಡಿ, ಬೈಕ್ ರಾಲಿ ನಡೆಸಲಾಯಿತು. ಹೊಸನಗರದ ಪಟ್ಟಣಕ್ಕೆ ಪಾರ್ಥಿವ ಶರೀರ ತಲುಪುತ್ತಿದ್ದಂತೆ ಅವರ ಸ್ನೇಹಿತರು, ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಹೊಸನಗರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ (procession) ನಡೆಸಲಾಯಿತು. ಬಳಿಕ ನೆಹರು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರಸನ್ನ ಭಟ್ ಅವರ ಸ್ನೇಹಿತರು, ಬಿಜೆಪಿ, … Read more

ಸಂಸದ ರಾಘವೇಂದ್ರ ಅವರ ಫೋಟೊಗ್ರಾಫರ್ ಪ್ರಸನ್ನ ಭಟ್ ನಿಧನ, ಕೆರೆಯಲ್ಲಿ ಮೃತದೇಹ ಪತ್ತೆ

010123 Hosanagara Prasanna Bhat MP BY Raghavendra photographer

SHIVAMOGGA LIVE NEWS | 1 JANUARY 2023 ರಾಮನಗರ : ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋಗ್ರಾಫರ್ (photographer) ಪ್ರಸನ್ನ ಭಟ್ (26) ನಿಧನರಾಗಿದ್ದಾರೆ. ಕೆರೆಯಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಮಾವತ್ತೂರು ಕೆರೆಯಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಪ್ರಸನ್ನ ಭಟ್ ಸೇರಿ ಆರು ಮಂದಿ ಕಾರಿನಲ್ಲಿ ಕೆರೆ ಬಳಿ ಬಂದಿದ್ದರು. ಮಾವತ್ತೂರು ಕೆರೆಯಲ್ಲಿ ಈಜಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ. ಇನ್ ಸ್ಟಾಗ್ರಾಂನಲ್ಲಿ ಕೆರೆ ವೈಭವ ಶಿವಮೊಗ್ಗ ಜಿಲ್ಲೆ ಹೊಸನಗರದ ಪ್ರಸನ್ನ ಭಟ್ … Read more