ಶಿವಮೊಗ್ಗದ ಮತ್ತಿಬ್ಬರು ನಾಯಕರು ಬಿಜೆಪಿಗೆ ಸೇರ್ಪಡೆ, ಯಾರೆಲ್ಲ ಸೇರ್ಪಡೆಯಾದರು? ಏನೇನು ಹೇಳಿದರು?

Dr-Dhananjaya-Sarji-and-Sagara-Prashanth-Joins-BJP

SHIVAMOGGA LIVE NEWS | 4 DECEMBER 2022 ಶಿವಮೊಗ್ಗ : ಜಿಲ್ಲೆಯ ಮತ್ತಿಬ್ಬರು ನಾಯಕರು ಇವತ್ತು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶಿವಮೊಗ್ಗದ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಮತ್ತು ಮಾಜಿ ಸಂಸದ ಕೆ.ಜಿ.ಶಿವಪ್ಪ ಅವರ ಪುತ್ರ ಸಾಗರದ ಕೆ.ಎಸ್.ಪ್ರಶಾಂತ್ ಅವರು ಪಕ್ಷ (party joining) ಸೇರ್ಪಡೆಯಾದರು. ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಇಬ್ಬರು ಬಿಜೆಪಿಗೆ ಸೇರ್ಪಡೆಯಾದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಆಯನೂರು ಮಂಜುನಾಥ್, ಡಿ.ಎಸ್.ಅರುಣ್ … Read more

ಕಾಂಗ್ರೆಸ್‌ಗೆ ಸಾಗರದ ಪ್ರಶಾಂತ್ ಗುಡ್ ಬೈ, ಪಕ್ಷ ತೊರೆಯಲು 2 ಕಾರಣ, ಬಿಜೆಪಿ ಸೇರ್ಪಡೆ ಫಿಕ್ಸ್

Prashanth-Shivappa-to-join-BJP-in-Sagara.

SHIVAMOGGA LIVE NEWS | 23 NOVEMBER 2022 SAGARA | ಮಹತ್ವದ ಬೆಳವಣಿಗೆ ಒಂದರಲ್ಲಿ ಸಾಗರ ಕ್ಷೇತ್ರದ ಕಾಂಗ್ರೆಸ್ ಯುವ ಮುಖಂಡ (youth leader) ಪ್ರಶಾಂತ್.ಕೆ.ಎಸ್ ಅವರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಅವರು ಬಿಜೆಪಿ ಸೇರ್ಪಡೆ ಆಗುವುದು ಖಚಿತವಾಗಿದೆ. ಕಾಂಗ್ರೆಸ್ ಪಕ್ಷದಿಂದ ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಶಾಂತ್.ಕೆ.ಎಸ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಪ್ರಶಾಂತ್ ಅವರು, ‘ಕಾಂಗ್ರೆಸ್ ಪಕ್ಷ ತೊರೆದಿರುವುದು ನಿಜ. ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ. ದಿನಾಂಕ ನಿಗದಿಯಾಗಬೇಕಿದೆ’ … Read more

‘ವಿಧಾನಸಭೆ ಚುನಾವಣೆಗೆ ನಾನೂ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ’

Yogendra-Guruji-visit-KG-Prashanth-House-in-Sagara

SHIVAMOGGA LIVE NEWS | CANDIDATE | 10 ಮೇ 2022 ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಂಸದ ಕೆ.ಜಿ.ಶಿವಪ್ಪ ಅವರ ಪುತ್ರ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಜಿ.ಪ್ರಶಾಂತ್ ಹೇಳಿದರು. ಜೋಸೆಫ್ ನಗರದ ನಿವಾಸಕ್ಕೆ ಭೇಟಿ ನೀಡಿದ್ದ ಸಾರಗನಜಡ್ಡು ಶ್ರೀ ಕಾರ್ತಿಕೇಯ ಪೀಠದ ಯೋಗೇಂದ್ರ ಶ್ರೀಗಳನ್ನು ಸನ್ಮಾನಿಸಿ ಮಾತನಾಡಿದ ಪ್ರಶಾಂತ್ ಅವರು, ಅನೇಕ ಸಾಮಾಜಿಕ ಕೆಲಸಗಳಲ್ಲಿ ನಾನು ತೊಡಗಿಸಿಕೊಂಡಿದ್ದೇನೆ. ರಾಜಕೀಯ ಸ್ಥಾನಮಾನ … Read more

ಗುರುಪುರದ ಟೀ ಸ್ಟಾಲ್ ಮುಂದೆ ಡಿವೈಎಸ್’ಪಿ ನೇತೃತ್ವದಲ್ಲಿ ದಾಳಿ, ಮೂವರು ಯುವಕರು ಅರೆಸ್ಟ್

DYSP-police-Car-in-Shimoga

SHIVAMOGGA LIVE NEWS | 30 ಮಾರ್ಚ್ 2022 ಶಿವಮೊಗ್ಗದ ಗುರುಪುರದಲ್ಲಿ ಡಿವೈಎಸ್’ಪಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ. ಗುರುಪುರದ ಟೀ ಸ್ಟಾಲ್ ಒಂದರ ಮುಂದೆ ದಾಳಿ ನಡೆಸಲಾಗಿದೆ. ಗುರುಪುರದ ಕುಮಾರ್, ಪವನ್, ಪುರಲೆಯ ರಾಕೇಶ್ ಎಂಬುವವರನ್ನು ಬಂಧಿಸಲಾಗಿದೆ. ಹೊಸಮನೆ ಬಡಾವಣೆಯ ಸಂದೀಪ್ ಎಂಬಾತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ದಾಳಿಗೆ ಕಾರಣವೇನು? ಗುರುಪುರದಲ್ಲಿ ಕೆಲವರು ಓ.ಸಿ. ಜೂಜಾಟ ಆಡಿಸುತ್ತಿರುವ ಕುರಿತು ಡಿವೈಎಸ್’ಪಿ ಪ್ರಶಾಂತ್ ಮುನ್ನೋಳಿ ಅವರಿಗೆ ಮಾಹಿತಿ ಲಭ್ಯವಾಗಿತ್ತು. ಈ … Read more

ಗುಂಡೇಟಿಗೆ ಬಲಿಯಾದ ಬಿಜೆಪಿ ಮುಖಂಡನ ಅಂತ್ಯ ಸಂಸ್ಕಾರ, ಮನೆಗೆ ಗೃಹ ಸಚಿವರ ಭೇಟಿ

Firing-at-Thirthahalli-BJP-Leader-Dies

SHIVAMOGGA LIVE NEWS | 28 ಮಾರ್ಚ್ 2022 ಗುಂಡೇಟಿಗೆ ಬಲಿಯಾದ ನೊಣಬೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಂತರಾಜು ಅಂತ್ಯಕ್ರಿಯೆ ಭಾನುವಾರ ನೆರವೇರಿತು. ಮೃತನ ಮನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂತರಾಜು ಅವರ ಮನೆಗೆ ಭೇಟಿ ನೀಡಿ, ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಕಾಂತರಾಜು ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಘಟನೆಗೆ ನ್ಯಾಯ ದೊರಕಿಸುವ … Read more

ಗಾಂಧಿ ಬಜಾರ್ ಕುಚಲಕ್ಕಿ ಕೇರಿಯಲ್ಲಿ ಅಂಗಡಿ ಮೇಲೆ ಪೊಲೀಸ್ ದಾಳಿ

290721 Police Raid At GandhiBazaar Shop 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021 ಪ್ರತಿಷ್ಠಿತ ಕಂಪನಿಯೊಂದರ ಬಾಟಲಿಗಳನ್ನು ಹೋಲುವ ನಕಲಿ ಬಾಟಲಿಗಳಲ್ಲಿ ಕೊಬ್ಬರಿ ಎಣ್ಣೆ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಶಿವಮೊಗ್ಗ ಪೊಲೀಸರು ದಾಳಿ ಮಾಡಿದ್ದಾರೆ. ಕೊಬ್ಬರಿ ಎಣ್ಣೆ ಕಂಪನಿ ಪ್ರತಿನಿಧಿಗಳು ನೀಡಿದ ದೂರಿನ ಆಧಾರದ ಮೇಲೆ ರೇಡ್ ಮಾಡಲಾಗಿದೆ. ಗಾಂಧಿ ಬಜಾರ್‍ನ ಕುಚಲಕ್ಕಿ ಕೇರಿಯ ಮಳಿಗೆಯೊಂದರ ಮೇಲೆ ಡಿವೈಎಸ್‍ಪಿ ಪ್ರಶಾಂತ್ ಮುನ್ನೋಳಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಅಂಗಡಿಯಲ್ಲಿದ್ದ 26 ಬಾಟಲಿ ಕೊಬ್ಬರಿ ಎಣ್ಣೆಯನ್ನು ವಶಕ್ಕೆ ಪಡೆಯಲಾಗಿದೆ. … Read more

GOOD NEWS | ಕರೋನ ಜಾಗೃತಿಗೆ ಶಿವಮೊಗ್ಗ ಪೊಲೀಸರಿಂದ ಹಾಡು, ವಿಡಿಯೋ ವೈರಲ್

261120 Police Song About Corona In Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 26 NOVEMBER 2020 ಕರೋನ ಮಹಾಮಾರಿ ವಿರುದ್ಧ ಜಾಗೃತಿಗೆ ಶಿವಮೊಗ್ಗ ಪೊಲೀಸರು ಮತ್ತೊಂದು ವಿಭಿನ್ನ ಪ್ರಯತ್ನ ಮಾಡಿದ್ದಾರೆ. ಗೀತೆ ರಚಿಸಿ, ಶಿವಮೊಗ್ಗದಲ್ಲಿ ಕರೋನ ಜಾಗೃತಿ ಜೊತೆಗೆ, ಆದೇಶಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ. ಪೊಲೀಸರದ್ದೇ ಸಾಹಿತ್ಯ, ಸಂಗೀತ, ಗಾಯನ ಕರೋನ ಕುರಿತ ಆಲ್ಬಂ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಹಾಡಿಗೆ ಪೊಲೀಸರದ್ದೇ ಸಾಹಿತ್ಯ, ಪೊಲೀಸರೆ ಸಂಗೀತ ನೀಡಿದ್ದಾರೆ. ಪೊಲೀಸರೆ ಹಾಡಿರುವುದು ವಿಶೇಷ. ತುಂಗಾ ನಗರ ಠಾಣೆ ಸಿಬ್ಬಂದಿ ಪ್ರಶಾಂತ್ … Read more