ಶಿವಮೊಗ್ಗದ ಮತ್ತಿಬ್ಬರು ನಾಯಕರು ಬಿಜೆಪಿಗೆ ಸೇರ್ಪಡೆ, ಯಾರೆಲ್ಲ ಸೇರ್ಪಡೆಯಾದರು? ಏನೇನು ಹೇಳಿದರು?
SHIVAMOGGA LIVE NEWS | 4 DECEMBER 2022 ಶಿವಮೊಗ್ಗ : ಜಿಲ್ಲೆಯ ಮತ್ತಿಬ್ಬರು ನಾಯಕರು ಇವತ್ತು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶಿವಮೊಗ್ಗದ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಮತ್ತು ಮಾಜಿ ಸಂಸದ ಕೆ.ಜಿ.ಶಿವಪ್ಪ ಅವರ ಪುತ್ರ ಸಾಗರದ ಕೆ.ಎಸ್.ಪ್ರಶಾಂತ್ ಅವರು ಪಕ್ಷ (party joining) ಸೇರ್ಪಡೆಯಾದರು. ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಇಬ್ಬರು ಬಿಜೆಪಿಗೆ ಸೇರ್ಪಡೆಯಾದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಆಯನೂರು ಮಂಜುನಾಥ್, ಡಿ.ಎಸ್.ಅರುಣ್ … Read more