ಶಿವಮೊಗ್ಗದಲ್ಲಿ ಸತತ ನಾಲ್ಕು ಗಂಟೆ ಮೀಟಿಂಗ್ ನಡೆಸಿದ ಡಿಜಿ, ಹುಣಸೋಡು ಕೇಸ್, ಕಮಿಷನರೇಟ್ ಬಗ್ಗೆ ಹೇಳಿದ್ದೇನು?

060421 DGP Praveen Sood Visit Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021 ವಿಶೇಷ ತನಿಖಾ ತಂಡ (ಎಸ್‍ಐಟಿ) ಸ್ವತಂತ್ರವಾಗಿ ತನಿಖೆ ನಡೆಸುತ್ತಿದ್ದು, ಕಾನೂನು ಚೌಕಟಿನಲ್ಲಿ ಕೆಲಸ ನಿರ್ವಹಿಸುತ್ತಿದೆ. ಹಾಗಾಗಿ ಯಾರೊಬ್ಬರು ಎಸ್‍ಐಟಿ ಹೀಗೆ ಕೆಲಸ ಮಾಡಬೇಕು, ಹಾಗೆ ಮಾಡಬೇಕು ಎಂದು ಟೀಕೆ ಟಿಪ್ಪಣಿ ಮಾಡಬಾರದು ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಜಿಪಿ ಪ್ರವೀಣ್ ಸೂದ್, ಎಸ್‍ಐಟಿ ಯಾವ ರೀತಿ ಕೆಲಸ ಮಾಡುತ್ತಿದೆ ಎಂದು ಬೆಂಗಳೂರು ಕಮಿಷನರ್ ಅವರು ಈಗಾಗಲೇ ಮಾಧ್ಯಮಗಳಿಗೆ … Read more

ಡಿಕೆ ಶಿವಕುಮಾರ್ ಅವರು ಒಂದು ವಾರದೊಳಗೆ ಕ್ಷಮೆಯಾಚಿಸಬೇಕು, ಇಲ್ಲವಾದರೆ ಮಾನನಷ್ಟ ಕೇಸ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಒಂದು ವಾರದಲ್ಲಿ ಕ್ಷಮೆ ಕೋರಬೇಕು. ಇಲ್ಲವಾದರೆ ಮಾನನಷ್ಟ ಮೊಕದಮೆ ಹೂಡುವುದಾಗಿ ಸಾಗರದ ವಕೀಲ ಪ್ರವೀಣ್‌ ಕುಮಾರ್‌ ಅವರು ತಮ್ಮ ವಕೀಲರ ಮೂಲಕ ನೊಟೀಸ್‌ ಜಾರಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು, ʼಸೋನಿಯಾ ಗಾಂಧಿ ಅವರ ವಿರುದ್ಧ ತಡಕಲಾಂಡಿಯೊಬ್ಬ ದೂರು ನೀಡಿದರೆ ಪೊಲೀಸರು ಎಫ್‌ಐಆರ್‌ ದಾಖಲಿಸುತ್ತಾರೆ. ಇದನ್ನು ನಾವು ಸುಮ್ಮನೆ ಬಿಡುವುದಿಲ್ಲʼ … Read more

ಸೋನಿಯಾ ಗಾಂಧಿ ವಿರುದ್ಧದ ಕೇಸ್, ಸಾಗರ ಪೊಲೀಸರಿಗೆ ಹೈಕೋರ್ಟ್ ಚಾಟಿ, ಏನಿದು ಪ್ರಕರಣ?

Sagara Town Police Station 1

ಶಿವಮೊಗ್ಗ ಲೈವ್.ಕಾಂ | SAGARA NEWS | 23 MARCH 2021 ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ವಿಳಂಬ ಮಾಡಿದ ಸಾಗರ ಪೊಲೀಸರಿಗೆ ಹೈಕೋರ್ಟ್‍ ಚಾಟಿ ಬೀಸಿದೆ. ಹತ್ತು ದಿನದೊಳಗೆ ಕಾರಣ ನೀಡಬೇಕು ಎಂದು ಸೂಚಿಸಿದೆ. ಇದನ್ನೂ ಓದಿ | ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್, ಪೊಲೀಸ್ ಕ್ರಮ ಸರಿಯೋ ತಪ್ಪೋ ಸಂಪುಟದಲ್ಲಿ ಚರ್ಚೆ ದೂರು ದಾಖಲಾಗಿ ಹತ್ತು ತಿಂಗಳು ಕಳೆದರೂ ಸಾಗರ ಠಾಣೆ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿಲ್ಲ. ಇದಕ್ಕೆ ಕಾರಣ … Read more