ಶಿವಮೊಗ್ಗದಿಂದ ಹೊರಟ ವಿಶೇಷ ರೈಲು, ಕುಂಭ ಮೇಳದತ್ತ ಸಾವಿರಕ್ಕೂ ಹೆಚ್ಚು ಭಕ್ತರು
ಶಿವಮೊಗ್ಗ : ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಸಾವಿರಕ್ಕೂ ಅಧಿಕ ಜನರು ಇವತ್ತು ಶಿವಮೊಗ್ಗದಿಂದ ವಿಶೇಷ ರೈಲಿನಲ್ಲಿ (Special Train) ತೆರಳಿದರು. ಸಂಸದ ಬಿ.ವೈ.ರಾಘವೇಂದ್ರ ವಿಶೇಷ ರೈಲಿಗೆ ಹಸಿರು ನಿಶಾನೆ ತೋರಿಸಿದರು. ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಸಂಜೆ 4.40ಕ್ಕೆ ಉತ್ತರ ಪ್ರದೇಶದಿಂದ ಪ್ರಯಾಗ್ರಾಜ್ಗೆ ರೈಲು ಹೊರಟಿತು. ಸೆಲ್ಫಿ, ಫೋಟೊ ತೆಗೆದು ಸಂಭ್ರಮ ಕುಂಭ ಮೇಳ ಕಣ್ತುಂಬಿಕೊಳ್ಳಲು ಮತ್ತು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲು ಜಿಲ್ಲೆಯ ವಿವಿಧೆಡೆಯ ಸಾವಿರಕ್ಕೂ ಅಧಿಕ ಮಂದಿ ಶಿವಮೊಗ್ಗದಿಂದ … Read more