ತೀರ್ಥಹಳ್ಳಿಯ ಅಳಿಯ ಎಸ್‌.ಎಂ.ಕೃಷ್ಣ ಇನ್ನಿಲ್ಲ, ಕುಡುಮಲ್ಲಿಗೆಯಲ್ಲಿ ನೀರವ ಮೌನ

SM-Krishna-and-Prema-Krishna-Thirthahalli-Kudumallige-village

SHIVAMOGGA LIVE NEWS, 10 ಡಿಸೆಂಬರ್‌ 2024 ತೀರ್ಥಹಳ್ಳಿ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (SM Krishna) ಇನ್ನಿಲ್ಲ. ಅವರ ನಿಧನಕ್ಕೆ ಇಡೀ ರಾಜ್ಯ ಕಂಬನಿ ಮಿಡಿಯುತ್ತಿದೆ. ಇತ್ತ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಗ್ರಾಮದಲ್ಲಿ  ನೀರವ ಮೌನ ಆವರಿಸಿದೆ. ಈ ಗ್ರಾಮದಿಂದಲೇ ಎಸ್.ಎಂ.ಕೃಷ್ಣ ಅವರ ವೈಯಕ್ತಿಕ ಜೀವನ ಹೊಸ ತಿರುವು ಪಡೆದಿದ್ದು. ಇದೇ ಕಾರಣಕ್ಕೆ ತೀರ್ಥಹಳ್ಳಿ ಮತ್ತು ಕುಡುಮಲ್ಲಗೆ ಅಂದರೆ ಎಸ್‌.ಎಂ.ಕೃಷ್ಣ ಅವರಿಗೆ ಅಚ್ಚುಮೆಚ್ಚು. ಕುಡುಮಲ್ಲಿಗೆಯ ಅಳಿಯ ಕೃಷ್ಣ ಎಸ್‌.ಎಂ.ಕೃಷ್ಣ ಪತ್ನಿ ಪ್ರೇಮಾ ತೀರ್ಥಹಳ್ಳಿ ತಾಲೂಕು ಕುಡುಮಲ್ಲಿಗೆ … Read more

ಶಿವಮೊಗ್ಗದಲ್ಲಿ ನಟಿ ಪ್ರೇಮಾ, ‘ಶ್ರೀಗಂಧದ ಗೊಂಬೆ’ಯ ಹಾಡಿಗೆ ಜನರು ಫಿದಾ, ಸೆಲ್ಫಿಗೆ ಮುಗಿಬಿದ್ದ ಪ್ರೇಕ್ಷಕರು

Actress-Prema-in-Shimoga-Kuvempu-Rangamandira

SHIVAMOGGA LIVE NEWS | 20 FEBRURARY 2023 SHIMOGA : ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ಪೂರೈಸಿದ ನಟಿ (Actress) ಪ್ರೇಮಾ ಅವರಿಗೆ ಶಿವಮೊಗ್ಗದಲ್ಲಿ ಶ್ರೀಗಂಧದ ಗೊಂಬೆ ಬಿರುದು ನೀಡಿ ಸನ್ಮಾನಿಸಲಾಯಿತು. ಬಳಿಕ ನಟಿ ಪ್ರೇಮಾ ತಮ್ಮ ಮನದಾಳದ ಮಾತುಗಳನ್ನಾಡಿ, ತಮ್ಮ ಸಿನಿಮಾದ ಹಾಡುಗಳನ್ನು ಹೇಳಿ ಪ್ರೇಕ್ಷಕರನ್ನು ರಂಜಿಸಿದರು. ಸಮನ್ವಯ ಟ್ರಸ್ಟ್ ವತಿಯಿಂದ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ನಟಿ ಪ್ರೇಮ ಹೇಳಿದ್ದೇನು? ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ (Actress) ಪ್ರೇಮಾ ಅವರು, ಸಿನಿಮಾಗಳ … Read more