‘ಬಿಜೆಪಿಯ ರಾಘವೇಂದ್ರ ನಾಳೆ ಬಾ ಗಿರಾಕಿ’, ಶಿವಮೊಗ್ಗದಲ್ಲಿ ಕಾಂಗ್ರೆಸ್‌ ವಕ್ತಾರ ವ್ಯಂಗ್ಯ, ಕಾರಣವೇನು?

010424 Sudheer Kumar Murolli in Shimoga congress office

SHIVAMOGGA LIVE NEWS | 1 APRIL 2024 ELECTION NEWS : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮನೆ ಬಾಗಿಲಿಗೆ ಬಂದರೆ ನಾಳೆ ಬನ್ನಿ ಎಂದು ತಿಳಿಸಿ. ನೀವು ಇವತ್ತಿಗೆ ಉಪಯೋಗ ಆಗುವ ಯಾವುದೆ ಕೆಲಸ ಮಾಡಿಲ್ಲ. ಆದ್ದರಿಂದ ನೀವು ನಾಳೆ ಬಾ ಗಿರಾಕಿ ಎಂದು ತಿಳಿಸಿ ಕಳುಹಿಸಿ ಎಂದು ರಾಜ್ಯ ಕಾಂಗ್ರೆಸ್‌ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ವ್ಯಂಗ್ಯವಾಡಿದರು. ಕಾಂಗ್ರೆಸ್‌ ಕಚೇರಿಯಲ್ಲಿ ಉತ್ತರ ಬ್ಲಾಕ್‌ ಕಾಂಗ್ರೆಸ್‌ನ ಬೂತ್‌ ಅಧ್ಯಕ್ಷರ ಸಮಾವೇಶ ಮತ್ತು ಕಾರ್ಯಾಗಾರ ಉದ್ಘಾಟಿಸಿ ಅವರು … Read more