ಶಿವಮೊಗ್ಗದಲ್ಲಿ ಕ್ರಾಂತಿದೀಪ ಮುದ್ರಣಾಲಯಕ್ಕೆ ಚಾಲನೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?
SHIVAMOGGA LIVE NEWS | 3 NOVEMBER 2023 SHIMOGA : ಕ್ರಾಂತಿದೀಪ ಪತ್ರಿಕೆಯ ಮುದ್ರಣಾಲಯವನ್ನು (Printing Press) ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಕ್ರಾಂತಿದೀಪ ಪತ್ರಿಕೆ ಕಾರ್ಯಾಲಯದಲ್ಲಿ ಮುದ್ರಣಾಲಯಕ್ಕೆ ಚಾಲನೆ ನೀಡಲಾಯಿತು. ಯಾರೆಲ್ಲ ಏನೇನು ಹೇಳಿದರು? ಕ್ರಾಂತಿದೀಪ ಪತ್ರಿಕೆ ಸಂಪಾದಕ ಎನ್.ಮಂಜುನಾಥ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಮಾಜಿ ಮೇಯರ್ ಮರಿಯಪ್ಪ, ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಗೋಪಿನಾಥ್, ಶೇಷಾಛಲ, ವಕೀಲ ಶ್ರೀಪಾಲ್, ಕಾಂಗ್ರೆಸ್ … Read more