ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್‌

hd-kumaraswamy-visit-to-visl-in-bhadravathi

ಶಿವಮೊಗ್ಗ: ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy) ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಭದ್ರಾವತಿ ಮತ್ತು ಶಿವಮೊಗ್ಗದಲ್ಲಿ (Shimoga) ವಿವಿಧ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ. ನ.29ರಂದು ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shimoga Airport) ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಭದ್ರಾವತಿಯ ವಿಐಎಸ್‌ಎಲ್‌ ಕಾರ್ಖಾನೆಗೆ ಭೇಟಿ ನೀಡಲಿದ್ದಾರೆ. ಸಂಜೆ 6 ಗಂಟೆವರೆಗೆ VISL ಕಾರ್ಖಾನೆಯಲ್ಲಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಂಜೆ 6.15ಕ್ಕೆ … Read more

‘ಆ ಎರಡು ಪ್ರಕರಣದ ತನಿಖೆ ಮಾಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ’, ಸರ್ಕಾರಕ್ಕೆ ಎಚ್ಚರಿಕೆ

Beluru-Gopalakrishna-in-a-press-meet

SHIVAMOGGA LIVE NEWS | 16 MAY 2024 SHIMOGA : ಡಿಸಿಸಿ ಬ್ಯಾಂಕ್‌ ನೇಮಕಾತಿ ಹಗರಣ ಮತ್ತು ಶಾಹಿ ಗಾರ್ಮೆಂಟ್ಸ್‌ಗೆ ಭೂಮಿ ಹಂಚಿಕೆ ಸಂಬಂಧ ತನಿಖೆ ನಡೆಸಬೇಕು. ಇಲ್ಲವಾದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು. ವಿಷಯ 1 : ರಾಜೀನಾಮೆ ನೀಡುತ್ತೇನೆ ಡಿಸಿಸಿ ಬ್ಯಾಂಕ್‌ ನೇಮಕಾತಿಯಲ್ಲಿ ಹಗರಣ ನಡೆದಿದೆ. 80 ಅಭ್ಯರ್ಥಿಗಳಿಗೆ ಬ್ಯಾಂಕಿನಿಂದ ಸಾಲ ಕೊಡಿಸಿ ಲಂಚ ಪಡೆಯಲಾಗಿದೆ. … Read more

ಶಿವಮೊಗ್ಗದಲ್ಲಿ ಆಕ್ರೋಶ, ‘ಕಾಂಗ್ರೆಸ್‌ ಅಭ್ಯರ್ಥಿ ಬದಲಿಸದಿದ್ದರೆ ಚುನಾವಣಾ ಪ್ರಚಾರ ಸಾಧ್ಯವಿಲ್ಲʼ

SP-Dinesh-Press-meet-in-Shimoga-city.

SHIVAMOGGA LIVE NEWS | 27 MARCH 2024 SHIMOGA : ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷ ಘೋಷಿಸಿರುವ ಅಭ್ಯರ್ಥಿ ಹೆಸರನ್ನು ಹಿಂಪಡೆಯಬೇಕು. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಲಾಗಿದೆ. ಒಂದು ವೇಳೆ ಅವರನ್ನೆ ಅಭ್ಯರ್ಥಿಯಾಗಿಸಿದರೆ ನಮ್ಮ ಮನಸ್ಥಿತಿಯಲ್ಲಿ ಚುನಾವಣಾ ಪ್ರಚಾರ ನಡೆಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಆಕಾಂಕ್ಷಿ ಎಸ್‌.ಪಿ.ದಿನೇಶ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಪಿ.ದಿನೇಶ್‌, ನೈಋತ್ಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಿರುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ … Read more

ಸರ್ಕಾರಿ ನೌಕರರ ಸಮ್ಮೇಳನಕ್ಕೆ ಶಿವಮೊಗ್ಗದಿಂದ 100 ಬಸ್, 3 ಬೇಡಿಕೆ ಸಲ್ಲಿಸಲು ಪ್ಲಾನ್, ಏನೇನು ಬೇಡಿಕೆ?

C-S-Shadakshari-Press-meet-in-Shimoga

SHIVAMOGGA LIVE NEW S | 19 FEBRUARY 2024 SHIMOGA : ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.27ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾ ಸಮ್ಮೇಳನ ಆಯೋಜಿಸಲಾಗಿದೆ. ಆಂದು ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವ ಆಶಾಭಾವನೆ ಇದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ತಿಳಿಸಿದರು. ಸಿಎಂ, ಡಿಸಿಂ, ಮಿನಿಸ್ಟರ್‌ಗಳು ಭಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಶಯ ನುಡಿ ನುಡಿಯಲಿದ್ದಾರೆ. ಸಚಿವರಾದ ಡಾ. ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಸತೀಶ್ ಜಾರಕಿಹೊಳಿ, … Read more

ಬೌಲಿಂಗ್‌, ಬ್ಯಾಟಿಂಗ್‌, ಲಿಫ್ಟ್‌ ಉದಾಹರಣೆಯೊಂದಿಗೆ ಸಂಸದ ರಾಘವೇಂದ್ರಗೆ ಆಯನೂರು ಮಂಜುನಾಥ್‌ ತಿರುಗೇಟು

Ayanuru-Manjunath-Press-meet-in-Shimoga.

SHIVAMOGGA LIVE NEWS | 15 FEBRUARY 2024 SHIMOGA : ನಾನು ಬೌಲಿಂಗ್‌ ಮಾಡಿದ್ದು ಬೇರೆಯವರಿಗೆ. ಆದರೆ ಬ್ಯಾಟಿಂಗ್‌ ಮಾಡಿದ್ದು ಬೇರೆಯವರು. ದೇಶ ಪ್ರೇಮ ಎಂದರೆ ಪರ್ಸೆಂಟೇಜ್‌ ಹೆಸರಿನಲ್ಲಿ ಲೂಟಿ ಮಾಡುವುದಲ್ಲ. ಸದ್ಯದಲ್ಲೆ ಎಲ್ಲ ವಿಚಾರಕ್ಕೂ ಉತ್ತರ ಕೊಡುತ್ತೇನೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್‌, ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್‌, ಸಂಸದ ರಾಘವೇಂದ್ರ ಅವರು ನಾಲ್ಕು ಭಾರಿ ನಮ್ಮ ಫಾರಂಗೆ ಹೋಗಿ ಬಂದಿದ್ದೇನೆ ಎಂದು ಹೇಳಿದ್ದಾರೆ. ಆ … Read more

ಜ.4ರಂದು ಕರಾಳ ದಿನ ಆಚರಣೆ, ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ

Dinesh-Shiravala-Press-meet-in-Sagara.

SHIVAMOGGA LIVE NEWS | 2 JANUARY 2023 SAGARA : ಸರ್ಕಾರ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ಬೇಸತ್ತು ರೈತ ಸಂಘದ ಸಂಸ್ಥಾಪನಾ ದಿನದಂದು ಕರಾಳ ದಿನವನ್ನಾಗಿ ಆಚರಿಸಲಾಗುತ್ತದೆ. ಜನವರಿ 4ರಂದು ರೈತರು ಕಪ್ಪು ಪಟ್ಟಿ ಧರಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್‌ ಶಿರವಾಳ ತಿಳಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್‌ ಶಿರವಾಳ, ರೈತರು ಮತ್ತು ರೈತ ಸಂಘವನ್ನು ನಿಕೃಷ್ಟವಾಗಿ ಕಾಣಲಾಗುತ್ತಿದೆ. ಯಾವುದೆ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಸರ್ಕಾರ, ಜನಪ್ರತಿನಿಧಿಗಳು ಮತ್ತು … Read more

ʼಇದೇ ರೀತಿಯಾದರೆ ಕುಡಿಯುವ ನೀರು, ರೈತರ ಬೆಳೆಗೆ ಸಂಕಷ್ಟ, ರಾಜ್ಯದ ಹಿತಕ್ಕಾಗಿ ಪಕ್ಷಾತೀತ ಹೋರಾಟ ಅಗತ್ಯʼ

050923-Former-MLA-HM-Chandrashekarappa-press-meet.webp

SHIVAMOGGA LIVE NEWS | 5 SEPTEMBER 2023 SHIMOGA : ನಾಡು, ನುಡಿಯ ವಿಚಾರ ಬಂದಾಗ ಸರ್ಕಾರಗಳು ಪಕ್ಷಾತೀತವಾಗಿ ಸಮಸ್ಯೆ ಪರಿಹರಿಸಬೇಕು. ಕಾವೇರಿ ನದಿ ನೀರು (Cauvery River) ಹಂಚಿಕೆ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸಬೇಕು ಎಂದು ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌.ಎಂ.ಚಂದ್ರಶೇಖರಪ್ಪ, ರಾಜ್ಯ ಸರ್ಕಾರ ಈಗಾಗಲೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದೆ ರೀತಿ ಮುಂದುವರೆದರೆ ರಾಜ್ಯದ ರೈತರು ಮತ್ತು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ. ಇಂತಹ ಸಂದರ್ಭ ಪಕ್ಷಾತೀತವಾಗಿ ಹೋರಾಟ ನಡೆಸಬೇಕು … Read more

ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಕೆ ದಿನಾಂಕ ಪ್ರಕಟ, ಸುದ್ದಿಗೋಷ್ಠಿಯಲ್ಲಿ ಹೇಳಿದ 7 ಪ್ರಮುಖ ಸಂಗತಿ ಇಲ್ಲಿದೆ

Ayanuru-Manjunatha-in-Shimoga-Press-meet

SHIVAMOGGA LIVE NEWS | 19 APRIL 2023 SHIMOGA : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಆಯನೂರು ಮಂಜುನಾಥ್ ಅವರು ರಾಜೀನಾಮೆ ಘೋಷಿಸಿದ್ದಾರೆ. ಹುಬ್ಬಳ್ಳಿಗೆ ತೆರಳಿರುವ ಅವರು ಸಭಾಪತಿಗೆ ರಾಜೀನಾಮೆ (Resignation) ಪತ್ರ ಹಸ್ತಾಂತರಿಸಲಿದ್ದಾರೆ. ಇದಕ್ಕೂ ಮುನ್ನು ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಆಯನೂರು ಮಂಜುನಾಥ್ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಆಯನೂರು ಹೇಳಿದ 7 ಪ್ರಮುಖ ಸಂಗತಿ ಶಿವಮೊಗ್ಗ ಜಿಲ್ಲೆಗೆ ಹೈವೇ, ರೈಲ್ವೆ, ಏರ್ ವೇ ಎಲ್ಲವೂ ಬಂದಿದೆ. ಆದರೆ ಒಂದೇ ಒಂದು ಕೈಗಾರಿಕೆ ಬಂದಿಲ್ಲ. ಜಾಗತಿಕ … Read more

‘ಯಡಿಯೂರಪ್ಪ ತಂದ ಕಾನೂನಿಂದ ರೈತರಿಗೆ ಸಂಕಷ್ಟ, ಸಂಸದರಿಗೆ ಇತಿಹಾಸ ಗೊತ್ತಿಲ್ಲ’, ಮಧು ಬಂಗಾರಪ್ಪ ಆಕ್ರೋಶ

Madhu-Bangarappa-General-Image1

SHIVAMOGGA LIVE NEWS | 13 ಮಾರ್ಚ್ 2022 ಅರಣ್ಯ ಭೂಮಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಹುನ್ನಾರವನ್ನು ಡಬಲ್ ಇಂಜಿನ್ ಸರ್ಕಾರಗಳು ಮಾಡುತ್ತಿವೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪಿಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 25 ಸಾವಿರ ರೈತರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ರೈತರಿಗೆ ನೋಟಿಸ್ ಕೊಟ್ಟು ಕೋರ್ಟಿಗೆ ಅಲೆಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ಸೊರಬ ತಾಲೂಕಿನಲ್ಲಿ 11 ಸಾವಿರ ರೈತರಿಗೆ ಸಮಸ್ಯೆಯಾಗಿದೆ. ರೈತರು ಬೇಲ್ ತೆಗೆದುಕೊಳ್ಳುವ ಪರಿಸ್ಥಿತಿಯನ್ನು ಸರ್ಕಾರ … Read more

ಶಿವಮೊಗ್ಗ ವಿಮಾನ ನಿಲ್ದಾಣದ ಬ್ಲೂಪ್ರಿಂಟ್ ಬದಲಾಯಿಸದಿದ್ದರೆ ಕಾನೂನು ಹೋರಾಟ

Shimoga Airport Design

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 JUNE 2021 ಸೋಗಾನೆ ವಿಮಾನ ನಿಲ್ದಾಣ ಕಟ್ಟದ ವಿನ್ಯಾಸವನ್ನು (ಬ್ಲೂಪ್ರಿಂಟ್) ಜಿಲ್ಲಾಡಳಿತ ಬದಲಾಯಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಎಚ್ಚರಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್‍.ಎಸ್.ಸುಂದರೇಶ್, ಬಿಜೆಪಿಯ ಕಮಲದ  ಚಿಹ್ನೆ ರೀತಿಯಲ್ಲಿ ಇಡೀ ಕಟ್ಟಡವನ್ನು ವಿನ್ಯಾಸಗೊಳಿಸಲಾಗಿದೆ. ವಿಮಾನ ನಿಲ್ದಾಣದ ಕಟ್ಟಡದಲ್ಲಿಯೂ ಪಕ್ಷದ ಚಿಹ್ನೆ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಸಹಮತ ನೀಡುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಆಡಳಿತದಲ್ಲಿ ಇದ್ದಾಕ್ಷಣ … Read more