ಶಿವಮೊಗ್ಗದ ಡಿಸಿ ಕಚೇರಿ ಮುಂದೆ ಸೆಂಚುರಿ ಬಾರಿಸಿ ಬ್ಯಾಟ್ ಮೇಲೆತ್ತಿದ ‘ಮೋದಿ’
ಶಿವಮೊಗ್ಗ ಲೈವ್.ಕಾಂ | SHIMOGA NEWS | 09 JUNE 2021 ಪೆಟ್ರೋಲ್ ಬಲೆ ಏರಿಕೆ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆಗಳು ಮುಂದುವರೆದಿವೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಯುವ ಕಾಂಗ್ರೆಸ್ನ ದಕ್ಷಿಣ ಬ್ಲಾಕ್ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಸೆಂಚುರಿ ಬಾರಿಸಿದ ಕ್ರಿಕೆಟಿಗನಂತೆ ಬ್ಯಾಟ್ ಮೇಲೆತ್ತಿ ಪ್ರತಿಭಟನೆ ನಡೆಸಲಾಯಿತು. ಅಚ್ಛೇ ದಿನದ ಆಸೆ ತೋರಿಸಿದ್ದ ನರೇಂದ್ರ ಮೋದಿ ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಮುಖವಾಡ ಧರಿಸಿ, ಕ್ರಿಕೆಟಿಗನಂತೆ … Read more