ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ನೋಡಲು ಜನವೋ ಜನ, ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

Narendra-Modi-in-Shimoga-city

SHIVAMOGGA LIVE NEWS | 18 MARCH 2024 SHIMOGA : ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಅವರನ್ನು ನೋಡಲು ದೊಡ್ಡ ಸಂಖ್ಯೆಯ ಜನ ಸೇರಿದ್ದರು. ಮೊಬೈಲ್‌ನಲ್ಲಿ ಮೋದಿ ವಿಡಿಯೋ ಚಿತ್ರೀಕರಿಸಿಕೊಂಡು ಸಂಭ್ರಮಿಸಿದರು. ಎಲ್ಲೆಲ್ಲಿ ಹೇಗೆ ಸೇರಿದ್ದರು ಜನರು? ವಿಮಾನ ನಿಲ್ದಾಣದಿಂದ ಅಲ್ಲಮಪ್ರಭು ಮೈದಾನದವರೆಗೆ ಪ್ರಧಾನಿ ನರೇಂದ್ರ ಮೋದಿ ಕಾರಿನಲ್ಲಿ ಆಗಮಿಸಿದರು. ಅವರು ಸಾಗುವ ಮಾರ್ಗದುದ್ದಕ್ಕು ರಸ್ತೆಯ ಎರಡು ಬದಿಯಲ್ಲಿ ಜನ ಸೇರಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಕಾರು ಆಗಮಿಸುತ್ತಿದ್ದಂತೆ ಜನರು ಘೋಷಣೆ … Read more

BREAKING NEWS – ಶಿವಮೊಗ್ಗಕ್ಕೆ ಬರ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ, ದಿನಾಂಕ ನಿಗದಿ

PM-Modi-to-inaugurate-Shivamogga-Airport

SHIVAMOGGA LIVE NEWS | 11 MARCH 2024 SHIMOGA : ಲೋಕಸಭೆ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಈಗಾಗಲೆ ಅವರ ಪ್ರವಾಸದ ಪಟ್ಟಿ ನಿಗದಿಯಾಗಿದ್ದು, ಶಿವಮೊಗ್ಗದಲ್ಲಿ ಸಭೆ ಆಯೋಜಿಸಲಾಗುತ್ತಿದೆ. ಮಾರ್ಚ್‌ 17ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಕೇರಳದಲ್ಲಿ ಮೊದಲ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಆ ಬಳಿಕ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇಲ್ಲಿ ಆ ದಿನದ ಎರಡನೇ ಸಭೆಯಲ್ಲಿ ಭಾಗವಹಿಸಲಿದ್ದಾರೆ. … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮತ್ತೆ ಬರುತ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ, ಕಾರಣವೇನು?

Prime-Minister-Narendra-Modi-in-Shivamogga-Airport

SHIVAMOGGA LIVE NEWS | 21 MARCH 2023 SHIMOGA : ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25ರಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ಆಗಮಿಸಲಿದ್ದಾರೆ. ಅಂದು ಸಂಜೆ ಶಿವಮೊಗ್ಗಕ್ಕೆ ಬರುವ ಪ್ರಧಾನಿ ಮೋದಿ ಅವರು, ಇಲ್ಲಿಂದ ವಿಮಾನದಲ್ಲಿ ನವದೆಹಲಿಗೆ ತೆರಳಲಿದ್ದಾರೆ. ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾವೇಶ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡುತ್ತಿದ್ದಾರೆ. ಶಿವಮೊಗ್ಗದಿಂದ ದೆಹಲಿಗೆ ಪ್ರಯಾಣ … Read more

ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಧಾನಿ ಭೇಟಿಯ ಟೈಮ್ ನಿಗದಿ, ಜನರು ಎಷ್ಟೊತ್ತಿಗೆ ಬರಬೇಕು?

BY-Raghvendra-Press-meet-in-Shimoga

SHIVAMOGGA LIVE NEWS | 21 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭೇಟಿ ಖಚಿತಗೊಂಡಿದೆ. ಫೆ.27ರಂದು ಬೆಳಗ್ಗೆ 11ಕ್ಕೆ ಪ್ರಧಾನಿ ಮೋದಿ ಅವರ ವಿಮಾನವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಫೆ.27ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬೆಳಗ್ಗೆ 11 ಗಂಟೆಗೆ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ವೇದಿಕೆ … Read more

‘ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಎದುರು ಕಪ್ಪು ಬಾವುಟ ಪ್ರದರ್ಶಿಸುತ್ತೇವೆ’

Go-Ramesh-Gowda-About-showing-black-flag

SHIVAMOGGA LIVE NEWS | 15 FEBRURARY 2023 SHIMOGA : ಹುಣಸೋಡು ಸ್ಪೋಟದ ಸಂತ್ರಸ್ತರಿಗೆ ಪರಿಹಾರ ಕೊಡಿಸುವಲ್ಲಿ ಸ್ಥಳೀಯ ಶಾಸಕರು, ಸಂಸದರು ವಿಫಲವಾಗಿದ್ದಾರೆ. ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರಿಗೆ ಮನವಿ ಸಲ್ಲಿಸಲಾಗುತ್ತದೆ. ಸ್ಪಂದಿಸದೆ ಇದ್ದರೆ ಪ್ರಧಾನಿ ಮೋದಿ ಎದುರಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಪ್ಪು ಬಾವುಟ (Black Flag) ಪ್ರದರ್ಶನ ಮಾಡಲಾಗುತ್ತದೆ ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಗೋ. ರಮೇಶ್ ಗೌಡ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋ. ರಮೇಶ್ … Read more

ಸಾಗರದ ಐಟಿಐ ಕಾಲೇಜುಗಳಿಗೆ ಪ್ರಧಾನಿ ಮೋದಿ ಚಾಲನೆ, ಹೇಗಿದೆ ಕಾಲೇಜು? ಏನೆಲ್ಲ ಕೋರ್ಸುಗಳಿವೆ?

Sagara-ITI-College-inaugurated-by-Modi-Halappa-visit

SHIVAMOGGA LIVE NEWS | SAGARA | 21 ಜೂನ್ 2022 ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರಾಜ್ಯದ 150 ಐಟಿಐ ಕಾಲೇಜುಗಳನ್ನು ಉದ್ಘಾಟಿಸಿದರು. ವರ್ಚುವಲ್ ಮೂಲಕ ಸಾಗರ ತಾಲೂಕಿನ ಎರಡು ಉನ್ನತೀಕರಿಸಿದ ಸರ್ಕಾರಿ ಐಟಿಐ ಕಾಲೇಜುಗಳಗು ಚಾಲನೆ ನೀಡಿದರು. ಸಾಗರದ ರಾಮನಗರದಲ್ಲಿ ತಾಂತ್ರಿಕ ಕೇಂದ್ರವನ್ನಾಗಿ ಉನ್ನತೀಕರಿಸಿದ ಸರ್ಕಾರಿ ಐಟಿಐ ಕಾಲೇಜು ಮತ್ತು ಕಾರ್ಗಲ್’ನ ಐಟಿಐ ಕಾಲೇಜುಗಳಿಗೆ ಚಾಲನೆ ನೀಡಲಾಗಿದೆ. ವಿದ್ಯುಕ್ತ ಚಾಲನೆ ನೀಡಿದ ಶಾಸಕರು ವರ್ಚುವಲ್ ಉದ್ಘಾಟನೆ ಬಳಿಕ ಶಾಸಕ ಹರತಾಳು ಹಾಲಪ್ಪ ಅವರು … Read more

COLLEGE NEWS | ಗಣರಾಜ್ಯೋತ್ಸವ ಪರೇಡ್, ಪ್ರಧಾನಿ ನಿವಾಸದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಗೆ ಸನ್ಮಾನ

080221 ATNCC College Student NSS Programme 1

ಶಿವಮೊಗ್ಗ ಲೈವ್.ಕಾಂ | SHIMOG NEWS | 08 FEBRUARY 2021 ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಿದ್ದ ಶಿವಮೊಗ್ಗದ ಎಟಿಎನ್‍ಸಿ ಕಾಲೇಜು ವಿದ್ಯಾರ್ಥಿನಿ ಅನ್ನಪೂರ್ಣ ಕಾಮತ್‍ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಅನ್ನಪೂರ್ಣ ಕಾಮತ್ ಅವರು ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) ವತಿಯಿಂದ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಿದ್ದರು. ಪ್ರತಿ ಭಾರಿ 160 ವಿದ್ಯಾರ್ಥಿಗಳು ಪರೇಡ್‍ನಲ್ಲಿ ಭಾಗವಹಿಸುತ್ತಿದ್ದರು. ಕೋವಿಡ್ ಕಾರಣದಿಂದಾಗಿ ಈ ಭಾರಿ 80 ವಿದ್ಯಾರ್ಥಿಗಳು ಮಾತ್ರ ಪಾಲ್ಗೊಂಡಿದ್ದರು. 30 ವರ್ಷದ ಬಳಿಕ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ … Read more

ತೀರ್ಥಹಳ್ಳಿಯಲ್ಲಿ ಪ್ರಧಾನಿ ಮೋದಿ ವಿಚಾರಕ್ಕೆ ಕೈ ಕೈ ಮಿಲಾಯಿಸಿದ ಯುವಕರು, ಆಸ್ಪತ್ರೆಯಲ್ಲಿ ಅಡ್ಮಿಟ್

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | 18 ಮಾರ್ಚ್ 2019 ಪ್ರಧಾನಿ ನರೇಂದ್ರ ಮೋದಿ ಕುರಿತು ಚರ್ಚೆ ತಾರಕಕ್ಕೇರಿ, ಯುವಕರಿಬ್ಬರು ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಪರಸ್ಪರ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ತೀರ್ಥಹಳ್ಳಿಯಲ್ಲಿ ಘಟನೆ ನಡೆದಿದ್ದು, ಅಭಯ್ ಕಾಮತ್ ಮತ್ತು ರವೀಶ್ ಭಟ್ ನಡುವೆ ಗಲಾಟೆಯಾಗಿದೆ. ಮೋದಿ ವಿಚಾರದಲ್ಲಿ ಜಗಳವೇಕೆ? ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಚೌಕಿದಾರ್ ಕ್ಯಾಂಪೇನ್ ಕುರಿತು ಅಂಗಡಿಯೊಂದರಲ್ಲಿ ಚರ್ಚೆ ನಡೆಯುತ್ತಿತ್ತು. ಈ ವೇಳೆ ಅಭಯ್ ಕಾಮತ್ ಮತ್ತು … Read more

‘ರಾಜ್ಯದ ಸಾಲಮನ್ನಾವನ್ನು ಬಿಜೆಪಿಯವರು ಹಳದಿ ಕಣ್ಣಿಂದ ನೋಡೋದನ್ನು ಬಿಡಲಿ’

ಶಿವಮೊಗ್ಗ ಲೈವ್.ಕಾಂ | 3 ಜನವರಿ 2019 ರಾಜ್ಯ ಸರ್ಕಾರದ ಸಾಲಮನ್ನಾ ಯೋಜನೆಯನ್ನು ಬಿಜೆಪಿ ಮುಖಂಡರು ಹಳದಿ ಕಣ್ಣಿನಿಂದ ನೋಡುವುದನ್ನು ಬಿಡಬೇಕು ಅಂತಾ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಲಮನ್ನಾ ಯೋಜನೆಯ ಸಂಪೂರ್ಣ ಮಾಹಿತಿಯನ್ನೇ ತಿಳಿಯದೇ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮುಖಂಡರು, ಹಣವೇ ಬಿಡುಗಡೆಯಾಗಿಲ್ಲ, 800 ರೈತರಿಗಷ್ಟೇ ಸಾಲ ಮನ್ನಾ ಆಗಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಹಾಗಾದರೆ ಕೇಂದ್ರ ಸರ್ಕಾರದಿಂದ ಎಷ್ಟು ರೈತರ ಸಾಲ ಮನ್ನಾ ಆಗಿದೆ ಎಂಬುದನ್ನು ಉತ್ತರಿಸಲಿ ಎಂದು ಮಂಜುನಾಥಗೌಡ … Read more