ಶಿವಮೊಗ್ಗ ಖಾಸಗಿ ಕಾಲೇಜು ಪ್ರಾಂಶುಪಾಲರ ಜಾಮೀನು ಅರ್ಜಿ ವಜಾ

Shimoga District Court

SHIVAMOGGA LIVE NEWS | 9 AUGUST 2023 SHIMOGA : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ ಜಾಮೀನು ಅರ್ಜಿಯನ್ನು (Bail) ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯ ವಿಚಾರಣೆ ನಡೆಸಿ, ವಜಾಗೊಳಿಸಿದೆ. ಇದನ್ನೂ ಓದಿ – ಕುವೆಂಪು ವಿವಿ ಕುಲಸಚಿವರ ದಿಢೀರ್‌ ಬದಲಾವಣೆ, ಹೊಸ ರಿಜಿಸ್ಟ್ರಾರ್‌ ಅಧಿಕಾರ ಸ್ವೀಕಾರ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ ವಿರುದ್ಧ ಶಿವಮೊಗ್ಗದಲ್ಲಿ … Read more

ಕಾಲೇಜು ಪ್ರಿನ್ಸಿಪಾಲ್ ನಿಧನ, ನಿಧಾನಗತಿ ಕಾಮಗಾರಿ ವಿರುದ್ಧ ಶಿವಮೊಗ್ಗದಲ್ಲಿ ಬೀದಿಗಿಳಿದು ವಿದ್ಯಾರ್ಥಿಗಳ ಆಕ್ರೋಶ

Law-College-Students-Protest-in-Shimoga

SHIVAMOGGA LIVE NEWS | 21 FEBRURARY 2023 SHIMOGA : ಸವಳಂಗ ರಸ್ತೆಯ ಮೇಲ್ಸೇತುವೆ (Fly Over) ಕಾಮಗಾರಿ ನಿಧಾನಗತಿಯಿಂದ ನಡೆಯುತ್ತಿದೆ. ಇದರಿಂದ ಹಲವರ ಜೀವ ಮತ್ತು ಜೀವನಕ್ಕೆ ಕುತ್ತು ಉಂಟಾಗಿದೆ ಎಂದು ಆರೋಪಿಸಿ ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜು ವಿದ್ಯಾರ್ಥಿ ವೇದಿಕೆ ವತಿಯಿಂದ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಸವಳಂಗ ರಸ್ತೆ ಮೆಲ್ಸೇತುವೆ (Fly Over) ಕಾಮಗಾರಿ ಸ್ಥಳದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಮಂದಗತಿಯಲ್ಲಿ ಸಾಗುತ್ತಿದೆ ಕೆಲಸ … Read more

ಅಗಲಿದ ಪ್ರಾಂಶುಪಾಲರಿಗೆ ಕಣ್ಣೀರ ವಿದಾಯ, ಘೋಷಣೆಯೊಂದಿಗೆ ಕಾಲೇಜು ಆವರಣದಲ್ಲಿ ಅಂತಿಮ ನಮನ

Last-Respect-to-Prof-Jagadish-in-NES-Law-College

SHIVAMOGGA LIVE NEWS | 16 FEBRURARY 2023 SHIMOGA : ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜು ಪ್ರಾಂಶುಪಾಲರಾದ (Principal) ಪ್ರೊ. ಜಿ.ಆರ್.ಜಗದೀಶ್ ಅವರ ನಿಧನಕ್ಕೆ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಕಾಲೇಜು ಆವರಣದಲ್ಲಿ ಪ್ರಾಂಶುಪಾಲರಿಗೆ ಅಂತಿಮ ನಮನ ಸಲ್ಲಿಸಿದ ವಿದ್ಯಾರ್ಥಿಗಳು, ಅವರ ಪರವಾಗಿ ಘೋಷಣೆ ಕೂಗಿ ಕಣ್ಣೀರ ವಿದಾಯ ಹೇಳಿದರು. ಪ್ರೊ. ಜಿ.ಆರ್.ಜಗದೀಶ್ ಅವರು ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳು ಆಘಾತಕ್ಕೊಳಗಾದವರು. ಕಾಲೇಜು ಆವರಣದಲ್ಲಿ ಅಂತಿಮ ದರ್ಶನ ಸಿಬಿಆರ್ ರಾಷ್ಟ್ರೀಯ … Read more

ಹೃದಯಾಘಾತ, ಶಿವಮೊಗ್ಗದಲ್ಲಿ ಕಾಲೇಜು ಪ್ರಿನ್ಸಿಪಾಲ್ ನಿಧನ

National-Law-College-Principal-Jagadish-no-more

SHIVAMOGGA LIVE NEWS | 14 FEBRURARY 2023 SHIMOGA : ರಾಷ್ಟ್ರೀಯ ಕಾನೂನು ಕಾಲೇಜು ಪ್ರಾಂಶುಪಾಲ ಜಿ.ಆರ್.ಜಗದೀಶ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಜಿ.ಆರ್.ಜಗದೀಶ್ ಅವರ ನಿಧನಕ್ಕೆ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ, ಆಡಳಿತ ಮಂಡಳಿ ಕಂಬನಿ ಮಿಡಿದಿದೆ.   ಇದನ್ನೂ ಓದಿ – ಶಿವಮೊಗ್ಗದ ಆಟೋಗಳಿಗೆ ಪೊಲೀಸರಿಂದ 3 ಸೂಚನೆ, ಡಿಸ್ ಪ್ಲೇ ಕಾರ್ಡ್ ವಿತರಣೆ, ಏನಿದು? ಕಾರ್ಡಿನಲ್ಲಿ ಏನೇನಿದೆ?

ಆನಂದಪುರ ಸಮೀಪ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ, ಮುಂದೇನಾಯ್ತು? ಇಲ್ಲಿದೆ ಪ್ರಮುಖ 10 ಬೆಳವಣಿಗೆಯ ಮಾಹಿತಿ

231121 Protest at Yedehalli Morarji School near Anandapuram

ಶಿವಮೊಗ್ಗ ಲೈವ್.ಕಾಂ | ANANDAPURA NEWS | 24 ನವೆಂಬರ್ 2021 ಶಾಲೆ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ತನೆ ವಿರುದ್ಧ ಸಿಡಿದೆದ್ದು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದು ಸಾಗರ ತಾಲೂಕಿನಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಬಳಿಕ ಹಲವು ರಾಜಕೀಯ ತಿರುವುಗಳನ್ನು ಪಡೆದು, ಆರೋಪ, ಪ್ರತ್ಯಾರೋಪಗಳು ಕೇಳಿ ಬಂದವು. ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ನಂತರ ನಡೆದ ಹತ್ತು ಬೆಳವಣಿಗೆಯ ವಿವರ ಇಲ್ಲಿದೆ. ಬೆಳವಣಿಗೆ 1 ಸಾಗರ ತಾಲೂಕು ಇರುವಕ್ಕಿಯ ಇಂದಿರಾ ಗಾಂಧಿ ವಸತಿ ನಿಲಯದ ವಿದ್ಯಾರ್ಥಿಗಳು ಮಂಗಳವಾರ ಬೆಳಗ್ಗೆ … Read more