ಶಿವಮೊಗ್ಗದಲ್ಲಿ ಕ್ರಾಂತಿದೀಪ ಮುದ್ರಣಾಲಯಕ್ಕೆ ಚಾಲನೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?

Krantideeepa-printing-press-inauguration-by-Minister-Madhu-Bangarappa

SHIVAMOGGA LIVE NEWS | 3 NOVEMBER 2023 SHIMOGA : ಕ್ರಾಂತಿದೀಪ ಪತ್ರಿಕೆಯ ಮುದ್ರಣಾಲಯವನ್ನು (Printing Press) ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಕ್ರಾಂತಿದೀಪ ಪತ್ರಿಕೆ ಕಾರ್ಯಾಲಯದಲ್ಲಿ ಮುದ್ರಣಾಲಯಕ್ಕೆ ಚಾಲನೆ ನೀಡಲಾಯಿತು. ಯಾರೆಲ್ಲ ಏನೇನು ಹೇಳಿದರು? ಕ್ರಾಂತಿದೀಪ ಪತ್ರಿಕೆ ಸಂಪಾದಕ ಎನ್.‌ಮಂಜುನಾಥ್‌, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಮಾಜಿ ಮೇಯರ್ ಮರಿಯಪ್ಪ, ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಗೋಪಿನಾಥ್, ಶೇಷಾಛಲ, ವಕೀಲ ಶ್ರೀಪಾಲ್, ಕಾಂಗ್ರೆಸ್‌ … Read more

ಕುವೆಂಪು ವಿವಿ ಎಡವಟ್ಟು, ಗೊಂದಲದಲ್ಲಿ ವಿದ್ಯಾರ್ಥಿಗಳು, ಏನಿದು ಸಮಸ್ಯೆ?

Kuvempu-University-File-Image

SHIVAMOGGA LIVE NEWS | SHIMOGA | 29 ಜೂನ್ 2022 ತರಗತಿಗಳು ಆರಂಭವಾಗಿ ವಾರ ಕಳೆದರೂ ಕನ್ನಡ ಪಠ್ಯಪುಸ್ತಕ (BOOKS) ಕೈಸೇರದೆ ಪದವಿ ವಿದ್ಯಾರ್ಥಿಗಳು ಮತ್ತೆ ಸಂಕಷ್ಟಕ್ಕಿಡಾಗಿದ್ದಾರೆ. ಪಠ್ಯ ಪುಸ್ತಕವಿಲ್ಲದೆ ಮೊದಲ ಸೆಮಿಸ್ಟರ್ ಕಳೆದಿದ್ದ ವಿದ್ಯಾರ್ಥಿಗಳು, ಈಗ ಎರಡನೇ ಮತ್ತು ನಾಲ್ಕನೆ ಸೆಮಿಸ್ಟರ್ ಕೂಡ ಪಠ್ಯವಿಲ್ಲದೆ ಪರೀಕ್ಷೆ ಬರೆಯಬೇಕಾದ ಆತಂಕಕ್ಕೀಡಾಗಿದ್ದಾರೆ. ಇಷ್ಟಾದರೂ ಕುವೆಂಪು ವಿಶ್ವವಿದ್ಯಾಲಯ ಮಾತ್ರ ಮೌನಕ್ಕೆ ಶರಣಾಗಿದೆ. ಡಿಗ್ರಿ ಎರಡು ಹಾಗೂ ನಾಲ್ಕನೇ ಸೆಮಿಸ್ಟರ್ ಆರಂಭವಾಗಿ ವಾರ ಕಳೆದಿದೆ. ಆದರೆ ಪಠ್ಯಪುಸ್ತಕ ಕೈಸೇರಿಲ್ಲ, ಪ್ರಾಧ್ಯಾಪಕರಿಗೂ … Read more