ಶಿವಮೊಗ್ಗ ಜೈಲಿನ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಕುಟುಂಬದವರ ಅನುಮಾನ

Shimoga-Central-Jail-Building

SHIVAMOGGA LIVE NEWS | 24 APRIL 2023 SHIMOGA : ಕೇಂದ್ರ ಕಾರಾಗೃಹದ ಕೈದಿಯೊಬ್ಬ(Prisoner) ಅನಾರೋಗ್ಯದಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆದರೆ ಇದು ಕೊಲೆ ಎಂದು ಆತನ ಕುಟುಂಬದವರು ಆರೋಪ ಮಾಡಿದ್ದಾರೆ. il ಕಲೀಂ (37) ಮೃತ ಕೈದಿ. ಪೋಕ್ಸೊ ಕಾಯ್ದೆ ಅಡಿ ಪ್ರಕರಣವೊಂದರಲ್ಲಿ ಒಂದು ತಿಂಗಳ ಹಿಂದೆ ಕಲೀಂ ಬಂಧಿತನಾಗಿದ್ದ. ಈತನಿಗೆ ಶನಿವಾರ ವಾಂತಿ ಮತ್ತು ಭೇದಿಯಾಗಿ ರಕ್ತದ ಒತ್ತಡ ಕುಸಿದಿತ್ತು. ಈ ಹಿನ್ನೆಲೆ ಕಲೀಂನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ … Read more

ಶಿವಮೊಗ್ಗದಲ್ಲಿ ಗೃಹಿಣಿ ಆತ್ಮಹತ್ಯೆ ಕೇಸ್, ಗಂಡ, ಅತ್ತೆ, ನಾದಿನಿಗೆ ಜೈಲು, ದಂಡ, ಕಾರಣವೇನು? ಎಷ್ಟು ವರ್ಷ ಜೈಲು ಶಿಕ್ಷೆ?

Shimoga District Court

SHIVAMOGGA LIVE NEWS | 7 APRIL 2023 SHIMOGA : ಗೃಹಿಣಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಗಂಡ, ಅತ್ತೆ, ನಾದಿನಿಗೆ ಕಠಿಣ ಜೈಲು ಶಿಕ್ಷೆ (imprisonment), ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ ಇನ್ನು ಆರು ತಿಂಗಳು ಜೈಲು ಶಿಕ್ಷೆ ಮುಂದುವರೆಯಲಿದೆ ಆದೇಶಿಸಿದೆ. ಏನಿದು ಪ್ರಕರಣ? ಶಿವಮೊಗ್ಗ ನಗರದ ಗೃಹಿಣಿಯೊಬ್ಬರು 2020ರ ಮೇ 18ರಂದು ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಸಂಬಂಧ ಗೃಹಿಣಿಯ ತಾಯಿ ಶಿವಮೊಗ್ಗದ ಮಹಿಳಾ ಪೊಲೀಸ್ … Read more

ಶಿವಮೊಗ್ಗ ಕೇಂದ್ರ ಕಾರಾಗೃಹದ ಇಬ್ಬರು ಕೈದಿಗಳಿಗೆ ಕರೋನ

shimoga central jail building

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021 ಶಿವಮೊಗ್ಗದ ಕೇಂದ್ರ ಕಾರಾಗೃಹದ ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಕರೋನ ಸೋಂಕು ತಗುಲಿದೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ವಿಚಾರಣಾಧೀನ ಕೈದಿಗಳು  ಎರಡು ದಿನದ ಹಿಂದೆ ಜೈಲಿಗೆ ಬಂದಿದ್ದರು. ಇವರನ್ನು ಕರೋನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಬ್ಬರಿಗೆ ಪಾಸಿಟಿವ್ ಬಂದಿದೆ. ಇವರನ್ನು ಪ್ರತ್ಯೇಕ ಸೆಲ್‍ನಲ್ಲಿ ಇರಿಸಲಾಗಿತ್ತು. ಆದ್ದರಿಂದ ಉಳಿದ ಕೈದಿಗಳ ಜೊತೆಗೆ ಇವರು ಸಂಪರ್ಕಕ್ಕೆ ಬಂದಿರಲಿಲ್ಲ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ … Read more

ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಜೈಲಿನಿಂದ ಬಿಡುಗಡೆ, ಅದ್ಧೂರಿ ಸ್ವಾಗತ

Bhadravathi MLA Sangameshwara Son Basavesh Basava 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 16 APRIL 2021 ಕನಕ ಮಂಟಪ ಮೈದಾನದಲ್ಲಿ ನಡೆದ ಕಬಡ್ಡಿ ಪಂದ್ಯವಳಿ ವೇಳೆ ಗಲಭೆ ಸಂಬಂಧ, ಬಂಧನಕ್ಕೊಳಗಾಗಿದ್ದ ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಬಸವೇಶ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಏಪ್ರಿಲ್ 12ರಂದು ಜಾಮೀನು ಮಂಜೂರಾದರೂ, ಎರಡು ದಿನ ತಡವಾಗಿ ಕಾರಾಗೃಹದಿಂದ ಹೊರ ಬಂದಿದ್ದಾರೆ. ಬಸವೇಶ್‍ಗೆ ಭದ್ರಾವತಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಸವೇಶ್ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡು ಅಭಿಮಾನಿಗಳು … Read more