ತೀರ್ಥಹಳ್ಳಿಯ ವ್ಯಕ್ತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ₹15,000 ದಂಡ, ಕಾರಣವೇನು?

Shivamogga-Court-Balaraja-Urs-Road

ಶಿವಮೊಗ್ಗ: ಕೆಲಸಕ್ಕೆ ಹೋಗಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಪೆಟ್ರೋಲ್ (Petrol) ಹಾಕಿ ಸುಟ್ಟು ಕೊಲ್ಲಲು ಪ್ರಯತ್ನಿಸಿದ್ದ ಅಪರಾಧಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ (Jail) ಹಾಗೂ ₹15,000 ದಂಡ ವಿಧಿಸಿದೆ. ದಂಡ (Fine) ಕಟ್ಟಲು ವಿಫಲವಾದಲ್ಲಿ ಎರಡು ವರ್ಷ ಸಾದಾ ಸೆರೆವಾಸ ಶಿಕ್ಷೆ ವಿಧಿಸಲಾಗಿದೆ.  ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೊಳಗಾದ ವ್ಯಕ್ತಿ. ಈತ ತನ್ನ ಪತ್ನಿ ಸುಧಾ ಮೇಲೆ ಹಲ್ಲೆ ನಡೆಸಿ … Read more

ಆಟೋದಲ್ಲಿ ಬಂತು ಐದು ಬಾಳೆಗೊನೆ, ಪರಿಶೀಲಿಸಿದ ಪೊಲೀಸರಿಗೆ ಕಾದಿತ್ತು ಶಾಕ್‌, ಆಗಿದ್ದೇನು?

NDPS-Case-for-banana-supplier-to-shimoga-jail.

ಶಿವಮೊಗ್ಗ: ಕೇಂದ್ರ ಕಾರಾಗೃಹದ ಕ್ಯಾಂಟೀನ್‌ಗೆ ತಂದಿದ್ದ ಬಾಳೆಗೊನೆಗಳಲ್ಲಿ ಗಾಂಜಾ, ಸಿಗರೇಟ್‌ಗಳು ಪತ್ತೆಯಾಗಿವೆ. ಜೈಲು ಭದ್ರತೆ ನಿರ್ವಹಿಸುತ್ತಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ಸಿಬ್ಬಂದಿ ಇದನ್ನು ಪತ್ತೆ ಹಚ್ಚಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನ.19ರಂದು ಮಧ್ಯಾಹ್ನ 2.15ರ ಹೊತ್ತೆಗೆ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಆಟೋ ಒಂದರಲ್ಲಿ ಐದು ಬಾಳೆಗೊನೆ ತರಲಾಗಿತ್ತು. ಕ್ಯಾಂಟೀನ್‌ನವರ ಸೂಚನೆ ಮೇರೆಗೆ ಇವುಗಳನ್ನು ತರಲಾಗಿದೆ ಎಂದು ಗೇಟ್‌ ಮುಂಭಾಗ ಇರಿಸಲಾಗಿತ್ತು. ಕೆಎಸ್‌ಐಎಸ್‌ಎಫ್‌ ಇನ್ಸ್‌ಪೆಕ್ಟರ್‌ ಜಗದೀಶ್‌, ಪಿಎಸ್‌ಐ ಪ್ರಭು, ಸಿಬ್ಬಂದಿ ಪ್ರವೀಣ್‌ ಮತ್ತು ನಿರೂಪಬಾಯಿ, … Read more

BREAKING NEWS – ಶಿವಮೊಗ್ಗದ ಸೆಂಟ್ರಲ್‌ ಜೈಲು ಕೈದಿ ಸಾವು, ಕಾರಣವೇನು?

Shimoga-Central-Jail-Prison

ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಿವಮೊಗ್ಗ ಸೆಂಟ್ರಲ್‌ ಜೈಲಿನ (Central Jail) ಕೈದಿಯೊಬ್ಬ ಅನಾರೋಗ್ಯದ ಹಿನ್ನೆಲೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಮೂಲದ ಬಾಬು.ಕೆ.ಪಿ ಅಲಿಯಾಸ್‌ ಸಜಿ ಬಾಬು ಮೃತ ಕೈದಿ. ಇಂದು ಬೆಳಗಿವ ಜಾವ ಕೊನೆಯುಸಿರು ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಬುನನ್ನು ನ.10ರಂದು ಬೆಳಗ್ಗೆ 5 ಗಂಟೆಗೆ ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ 5.40ರ ಹೊತ್ತಿಗೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರಿನಲ್ಲೇ ಶಸ್ತ್ರಚಿಕಿತ್ಸೆ ಆಗಿತ್ತು … Read more

ಶಿವಮೊಗ್ಗದಲ್ಲಿ ಸ್ವೀಟ್‌ ಬಾಕ್ಸ್‌ ತೆಗೆದ ಜೈಲು ಸಿಬ್ಬಂದಿಗೆ ಶಾಕ್‌, ಯುವಕ ಜೈಲುಪಾಲು, ಏನಿದು ಕೇಸ್‌?

Shimoga-Central-Jail-Prison

ಶಿವಮೊಗ್ಗ: ಖೈದಿಯೊಬ್ಬನಿಗೆ ತಲುಪಿಸಲು ಸ್ವೀಟ್‌ ಬಾಕ್ಸ್‌ನಲ್ಲಿ (Sweet Box) ಗಾಂಜಾ ತಂದಿದ್ದ ಯುವಕನೊಬ್ಬ ಜೈಲುಪಾಲಾಗಿದ್ದಾನೆ. ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ತಪಾಸಣೆ ವೇಳೆ ಯುವಕ ಸಿಕ್ಕಿಬಿದ್ದಿದ್ದು ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದ ಸೈಯದ್‌ ವಾಸೀಂ (25) ಬಂಧಿತ. ಬೇಕರಿಯಿಂದ ತಂದಿದ್ದ ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿಟ್ಟುಕೊಂಡು ತಂದಿದ್ದ. ಏನಿದು ಪ್ರಕರಣ? ಕೇಂದ್ರ ಕಾರಾಗೃಹದ ಖೈದಿ ಮೆಹಬೂಬ್‌ ಖಾನ್‌ ಎಂಬಾತನನ್ನು ಮಾತನಾಡಿಸಲು ಸೈಯದ್‌ ವಾಸೀಂ ಎಂಬಾತ ಆಗಮಿಸಿದ್ದ. ಖೈದಿ ಮೆಹಬೂಬ್‌ ಖಾನ್‌ಗೆ ನೀಡಲು ಸ್ವೀಟ್‌ ಬಾಕ್ಸ್‌ ತಂದಿದ್ದ. … Read more

Ganja, Cigarettes Found in Biscuit Packets in Shivamogga Jail; Two Caught

Shimoga-Central-Jail-Front-General-Image

Shivamogga: Security personnel at Shivamogga Central Prison have apprehended two individuals who attempted to secretly deliver ganja and cigarettes hidden inside biscuit packets to an undertrial prisoner. Rahil (19) and Taseerulla (19), residents of Bhadravati, had come to Shivamogga Central Prison to meet the undertrial prisoner, Mohammad Ghaus alias Jangli. They brought three packets of … Read more

ಶಿವಮೊಗ್ಗ ಜೈಲು ಸೇರಿದ ಮೂರೇ ದಿನಕ್ಕೆ ವಿಚಾರಣಾಧೀನ ಕೈದಿ ಸಾವು, ಏನಿದು ಕೇಸ್‌?

Shimoga-Central-Jail-Prison

ಶಿವಮೊಗ್ಗ: ವಿಚಾರಣಾಧೀನ ಕೈದಿಯಾಗಿ (Prisoner) ಶಿವಮೊಗ್ಗ ಜೈಲು ಸೇರಿದ್ದ ವ್ಯಕ್ತಿಯೊಬ್ಬ ಮೂರೇ ದಿನಕ್ಕೆ ಮೃತಪಟ್ಟಿದ್ದಾನೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಇಂದು ಬಳಗ್ಗೆ ಆತ ಸಾವನ್ನಪ್ಪಿದ್ದಾನೆ ಎಂದು ಕಾರಾಗೃಹದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ಟಿಪ್ಪುನಗರದ ನಿವಾಸಿ ಮನ್ಸೂರ್‌ (43) ಮೃತ ವಿಚಾರಣಾಧೀನ ಕೈದಿ. ಸೆ.15ರಂದು ಮನ್ಸೂರ್‌ ಶಿವಮೊಗ್ಗ ಜೈಲು ಸೇರಿದ್ದ. ಅನಾರೋಗ್ಯದ ಹಿನ್ನೆಲೆ ಸೆ.17ರ ಮಧ್ಯರಾತ್ರಿ ಈತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ. ತಂದೆ ಎದೆಗೆ ಕತ್ತರಿ ಚುಚ್ಚಿದ್ದ ಸೆ.14ರಂದು ಮನ್ಸೂರ್‌ ತನ್ನ … Read more

ಶಿವಮೊಗ್ಗ ಜೈಲಿನಲ್ಲಿ ಮಾಸ್ಕ್‌ ಮ್ಯಾನ್‌ಗೆ ಕೈದಿ ನಂಬರ್‌, ಪ್ರತ್ಯೇಕ ಸೆಲ್‌

Mask-Man-chinnaiah-shifted-to-Shimoga-prison

ಶಿವಮೊಗ್ಗ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ದಫನ್‌ ಮಾಡಿರುವುದಾಗಿ ತಿಳಿಸಿದ್ದ ಮಾಸ್ಕ್‌ ಮ್ಯಾನ್‌ (Mask Man) ಚಿನ್ನಯ್ಯ ಅಲಿಯಾಸ್‌ ಭೀಮನನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್‌ ಮಾಡಲಾಗಿದೆ. ಇಲ್ಲಿ ಆತನಿಗೆ ವಿಚರಣಾಧೀನ ಕೈದಿ ನಂಬರ್‌ ನೀಡಲಾಗಿದೆ. ಚಿನ್ನಯ್ಯ ಅಲಿಯಾಸ್‌ ಚೆನ್ನ ಅಲಿಯಾಸ್‌ ಮಾಸ್ಕ್‌ ಮ್ಯಾನ್‌ಗೆ ಶಿವಮೊಗ್ಗ ಜೈಲಿನ ವಿಚಾರಣಧೀನ ಕೈದಿ ನಂಬರ್‌ 1104 ನೀಡಲಾಗಿದೆ. ಪ್ರತ್ಯೇಕ ಸೆಲ್‌ನಲ್ಲಿ ಮಾಸ್ಕ್‌ ಮ್ಯಾನ್‌ ಇನ್ನು, ಮಾಸ್ಕ್‌ ಮ್ಯಾನ್‌ ಚಿನ್ನಯ್ಯಗೆ ಸುರಕ್ಷತೆ ದೃಷ್ಟಿಯಿಂದ ಪ್ರತ್ಯೇಕ ಸೆಲ್‌ನಲ್ಲಿ ಇರಿಸಲಾಗಿದೆ. ಚಿನ್ನಯ್ಯಗೆ ಜೈಲಿನ ಕಾವೇರಿ ಬ್ಯಾರೇಕ್‌ನ … Read more

ತೀರ್ಥಹಳ್ಳಿಯ ವ್ಯಕ್ತಿಗೆ 20 ವರ್ಷ ಜೈಲು, ₹75,000 ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಏನಿದು ಪ್ರಕರಣ?

Shivamogga-Court-Balaraja-Urs-Road

ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ದೃಢಪಟ್ಟ ಹಿನ್ನೆಲೆ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ (Jail) ವಾಸ, 75 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಬಾಲಕಿಗೆ 4 ಲಕ್ಷ ರೂ. ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ವ್ಯಕ್ತಿಯೊಬ್ಬ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು 17 ವರ್ಷದ ಅಪ್ರಾಪ್ತೆ ನೀಡಿದ ದೂರಿನ ಮೇರೆಗೆ ಆತನ ವಿರುದ್ಧ … Read more

ಶಿವಮೊಗ್ಗ ಜೈಲಿನಿಂದ ಕರೆ ಮಾಡಿ ಪತ್ನಿಗೆ ಬೆದರಿಕೆ ಒಡ್ಡಿದ ಖೈದಿ

Shimoga-Central-Jail-Building

SHIMOGA NEWS, 15 OCTOBER 2024 : ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಿಂದ (Jail) ತನ್ನ ಪತಿ ಕರೆ ಮಾಡಿ ಜೀವ ಬೆದರಿಕೆ ಒಡ್ಡುತ್ತಿದ್ದಾನೆ. ಹಣಕ್ಕೆ ಒತ್ತಾಯಿಸುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗ ಜೈಲಿನಿಂದ ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಯಾಗಿರುವ ಖೈದಿ ನಾಗರಾಜ ತನ್ನ ಪತ್ನಿಗೆ ಜೈಲಿನಿಂದಲೇ ಕರೆ ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. 2024ರ ಮಾರ್ಚ್‌ ತಿಂಗಳಿಂದ ಹಲವು ಭಾರಿ ಕರೆ ಮಾಡಿ ಒಂದು ಸಾವಿರ, ಎರಡು ಸಾವಿರದಂತೆ ಹಣ … Read more

ಕೈದಿ ಭೇಟಿಗೆ ಜೈಲಿಗೆ ಬಂದವರೇ ಅರೆಸ್ಟ್‌, ಕಾರಣವೇನು?

Shimoga-Central-Jail-Building

SHIMOGA NEWS, 22 SEPTEMBER 2024 : ಕೈದಿ ಭೇಟಿಗೆ ಜೈಲಿಗೆ (Jail) ಬಂದಿದ್ದ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದ ವಸ್ತುವನ್ನು ಕಾರಿಡಾರ್‌ನಲ್ಲಿ ಎಸೆದಿದ್ದಾರೆ. ಇದನ್ನು ಗಮನಿಸಿದ ಜೈಲು ಸಿಬ್ಬಂದಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಸೋಗಾನೆಯಲ್ಲಿರುವ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕೈದಿ ಶೋಯಬ್‌ ಅಲಿಯಾಸ್‌ ಚೂಡಿ ಎಂಬಾತನ ಭೇಟಿಗೆ ಸೈಯದ್‌ ಸಾದತ್‌ ಮತ್ತು ತಾಹೀರ್‌ ಖಾನ್‌ ಎಂಬುವವರು ಬಂದಿದ್ದರು. ಹಳದಿ ಟೇಪ್‌ ಸುತ್ತಿದ್ದ ವಸ್ತು ಪತ್ತೆ ಸಂದರ್ಶಕರ ಕೊಠಡಿ ಪಕ್ಕದ ಕಾರಿಡಾರ್‌ನಲ್ಲಿ ಅನುಮಾನಾಸ್ಪದ ವಸ್ತು ಸಿಕ್ಕಿತ್ತು. ಹಳದಿ ಬಣ್ಣದ … Read more