ಶಿವಮೊಗ್ಗ ಜೈಲಿನಲ್ಲಿ ಬೀಡಿ, ಸಿಗರೇಟಿಗಾಗಿ ಕೈದಿಗಳ ಪ್ರತಿಭಟನೆ

Shimoga-Central-Jail-Building

SHIMOGA, 2 SEPTEMBER 2024 : ಬೀಡಿ, ಸಿಗರೇಟ್‌ ನೀಡುವಂತೆ ಆಗ್ರಹಿಸಿ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು (Jail Inmates) ಪ್ರತಿಭಟನೆ ನಡೆಸಿದರು. ಇಂದು ಬೆಳಗ್ಗೆ ಜೈಲಿನಲ್ಲಿ ಉಪಹಾರ ಸೇವಿಸದೆ ಕೈದಿಗಳು ಪ್ರತಿಭಟಿಸಿದರು. ಜೈಲು ಮ್ಯಾನುಯಲ್‌ನಲ್ಲಿ ನಿಷೇಧಿತ ವಸ್ತುಗಳು ಎಂಬ ಕಾರಣಕ್ಕೆ ಬೀಡಿ, ಸಿಗರೇಟ್‌ ಕೊಂಡೊಯ್ಯಲು ಕೈಗರಿಕ ಭದ್ರತಾ ಪಡೆ ಮತ್ತು ಜೈಲು ಸಿಬ್ಬಂದಿ ನಿರ್ಬಂಧ ವಿಧಿಸಿದ್ದಾರೆ. ಹಾಗಾಗಿ ಕೈದಿಗಳಿಗೆ ಬೀಡಿ, ಸಿಗರೇಟ್‌ ದೊರೆಯುತ್ತಿಲ್ಲ. ಬೀಡಿ, ಸಿಗರೇಟು ಕೊಡಬೇಕು ಎಂದು ಆಗ್ರಹಿಸಿ ಕೈದಿಗಳು ಇಂದು ಬೆಳಗ್ಗೆ ಉಪಹಾರ … Read more

ಶಿವಮೊಗ್ಗ ಜೈಲಿನಲ್ಲಿ ಕೈದಿಗಳ ಬ್ಯಾರೆಕ್‌ನಲ್ಲಿ ಮೊಬೈಲ್‌ ಚಾರ್ಜರ್‌, ಚಿಲುಮೆ, ಬೀಡಿ, ಸಿಗರೇಟ್‌..!

Shimoga-Central-Jail-Building

SHIMOGA , 30 AUGUST 2024 : ನಟ ದರ್ಶನ್‌ ಸಹಚರರು ಆಗಮನಕ್ಕು ಮುನ್ನ ಶಿವಮೊಗ್ಗ ಕೇಂದ್ರ ಕಾರಾಗೃಹದ (Jail) ಮೇಲೆ ನೂರಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭ ಬೀಡಿ, ಸಿಗರೇಟ್‌ ಜೊತೆಗೆ ನಗದು, ತಂಬಾಕು ಪ್ಯಾಕೆಟ್‌, ಚಾರ್ಜರ್‌ಗಳು ಪತ್ತೆಯಾಗಿವೆ. ಈ ಸಂಬಂಧ ಪೊಲೀಸರು ತುಂಗಾ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದಾರೆ. ಕಾರಾಗೃಹ ಅಧಿನಿಯಮದ ಅಡಿಯಲ್ಲಿ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ ⇒ ಯಶಸ್ಸಿಗೆ … Read more

ದಾವಣಗೆರೆ ಯುವಕನಿಗೆ ಶಿವಮೊಗ್ಗ ನ್ಯಾಯಾಲಯದಿಂದ 20 ವರ್ಷ ಜೈಲು ಶಿಕ್ಷೆ ಪ್ರಕಟ, ಕಾರಣವೇನು?

Shimoga District Court

SHIVAMOGGA LIVE NEWS | 25 JANUARY 2024 SHIMOGA : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ ದಾವಣಗೆರೆ ಯುವಕನಿಗೆ ಶಿವಮೊಗ್ಗ ನ್ಯಾಯಾಲಯವು 20 ವರ್ಷ ಕಠಿಣ ಜೈಲು ಶಿಕ್ಷೆ, 2.20 ಲಕ್ಷ ರೂ. ದಂಡ ವಿಧಿಸಿದೆ. 2021ರಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು. ದಂಡ ಕಟ್ಟಲು ವಿಫಲವಾದಲ್ಲಿ ಅಪರಾಧಿಗೆ ಆರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸುವಂತೆ ತೀರ್ಪು ನೀಡಲಾಗಿದೆ. ಅಪರಾಧಿಯ ದಂಡದ ಮೊತ್ತದಲ್ಲಿ 2 … Read more

ಶಿವಮೊಗ್ಗ ಜೈಲ್‌ ಮೇಲೆ ದಾಳಿ, ಗಾರ್ಡನ್‌ನಲ್ಲಿ ಸಿಕ್ತು ಮೊಬೈಲ್‌, ಮಂಗಳೂರು ಬೀಡಿ, ಇನ್ನು ಏನೇನೆಲ್ಲ ಪತ್ತೆಯಾಯ್ತು?

Shimoga-Central-Jail-Building

SHIVAMOGGA LIVE NEWS | 24 OCTOBER 2023 SHIMOGA : ಓತಿಘಟ್ಟದಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ (Raid) ನಡೆಸಿ ಬೀಡಿ, ಮೊಬೈಲ್‌, ಬೆಂಕಿ ಪೊಟ್ಟಣ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರ ಸೂಚನೆ ಮೇರೆಗೆ ಡಿವೈಎಸ್‌ಪಿ, ವಿವಿಧ ಠಾಣೆಗಳ ಇನ್ಸ್‌ಪೆಕ್ಟರ್‌ಗಳು, ಪಿಎಸ್‌ಐಗಳು, ಸಿಬ್ಬಂದಿ, ಡಿಎಆರ್‌ ಸಿಬ್ಬಂದಿ ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದರು. ಗಾರ್ಡನ್‌ನಲ್ಲಿ ಸಿಕ್ತು ಮಂಗಳೂರು ಬೀಡಿ, ಮೊಬೈಲ್‌ ಜೈಲಿನ ಬ್ಲಾಕ್‌ಗಳಲ್ಲಿ ಎಲ್ಲ … Read more

ಶಿವಮೊಗ್ಗ ಜೈಲಿನ ಸೆಲ್‌ನಲ್ಲಿ ನೇಣು ಬಿಗಿದುಕೊಂಡ ಕೈದಿ, ಯಾರದು? ಜೈಲಿಗೆ ಹೋಗಿದ್ದೇಕೆ?

Shimoga-Central-Jail-Building

SHIVAMOGGA LIVE NEWS | 29 APRIL 2023 SHIMOGA : ಕೇಂದ್ರ ಕಾರಾಗೃಹದಲ್ಲಿ (Jail) ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ನಾನ ಮಾಡುವ ನಾರನ್ನು ಹಗ್ಗವಾಗಿ ಮಾಡಿಕೊಂಡು ಸೆಲ್‌ ಒಳಗೆ ನೇಣು ಬಿಗಿದುಕೊಂಡಿದ್ದಾನೆ. ಕೂಡಲೆ ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾನೆ. ಉಡುಪಿ ಜಿಲ್ಲೆ ಕುಂದಾಪುರ ಸಮೀಪದ ದುಗ್ಗದಮನೆ ನಿವಾಸಿ ಕರುಣಾಕರ ದೇವಾಡಿಗ (24) ಆತ್ಮಹತ್ಯೆ ಮಾಡಿಕೊಂಡ ಕೈದಿ. ಬೆಳಗ್ಗೆ ಸಹ ಕೈದಿಗಳು ಉಪಾಹಾರ ತರಲು ಹೋಗಿದ್ದ ವೇಳೆ ಕರುಣಾಕರ … Read more

ಶಿವಮೊಗ್ಗ ಜೈಲಿನ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಕುಟುಂಬದವರ ಅನುಮಾನ

Shimoga-Central-Jail-Building

SHIVAMOGGA LIVE NEWS | 24 APRIL 2023 SHIMOGA : ಕೇಂದ್ರ ಕಾರಾಗೃಹದ ಕೈದಿಯೊಬ್ಬ(Prisoner) ಅನಾರೋಗ್ಯದಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆದರೆ ಇದು ಕೊಲೆ ಎಂದು ಆತನ ಕುಟುಂಬದವರು ಆರೋಪ ಮಾಡಿದ್ದಾರೆ. il ಕಲೀಂ (37) ಮೃತ ಕೈದಿ. ಪೋಕ್ಸೊ ಕಾಯ್ದೆ ಅಡಿ ಪ್ರಕರಣವೊಂದರಲ್ಲಿ ಒಂದು ತಿಂಗಳ ಹಿಂದೆ ಕಲೀಂ ಬಂಧಿತನಾಗಿದ್ದ. ಈತನಿಗೆ ಶನಿವಾರ ವಾಂತಿ ಮತ್ತು ಭೇದಿಯಾಗಿ ರಕ್ತದ ಒತ್ತಡ ಕುಸಿದಿತ್ತು. ಈ ಹಿನ್ನೆಲೆ ಕಲೀಂನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ … Read more

ಶಿವಮೊಗ್ಗದ ಸೆಂಟ್ರಲ್ ಜೈಲ್ ಮೇಲೆ ಪೊಲೀಸರಿಂದ ದಿಢೀರ್ ದಾಳಿ

Shimoga-Central-Jail-Building

SHIVAMOGGA LIVE NEWS | 20 MARCH 2023 SHIMOGA : ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಪೊಲೀಸರು ದಿಢೀರ್ ದಾಳಿ (Raid) ನಡೆಸಿ ಪರಿಶೀಲನೆ ನಡೆಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ದಿಢೀರ್ ದಾಳಿ ಸೋಗಾನೆ ಬಳಿ ಇರುವ ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಇಂದು ಬೆಳಗ್ಗೆ ದಿಢೀರ್ ದಾಳಿ (Raid) ನಡೆಸಲಾಯಿತು. ಕಾರಾಗೃಹದಲ್ಲಿರುವ ಪ್ರತಿ ಸೆಲ್ ನಲ್ಲಿಯು ಪೊಲೀಸರು ತಪಾಸಣೆ ಮಾಡಿದರು. ಆದರೆ ಜೈಲಿನಲ್ಲಿ ಯಾವುದೆ ಅಕ್ರಮ ವಸ್ತುಗಳು … Read more

‘ಪೋಷಕರು, ಕಾಲೇಜು ಪ್ರಾಂಶುಪಾಲರು ದಂಡ ಕಟ್ಟಬೇಕಾಗುತ್ತೆ, ಜೈಲಿಗೆ ಹೋಗಬೇಕಾಗುತ್ತೆ’

281222 RTO Gangadhar DC Selvamani SP Mithun Kumar meeting

SHIVAMOGGA LIVE NEWS | 28 DECEMBER 2022 ಶಿವಮೊಗ್ಗ : ಅಪ್ರಾಪ್ತರ ಕೈಗೆ ವಾಹನ ಕೋಟ್ಟರೆ ಪೋಷಕರು ಭಾರಿ ದಂಡ (fine and jail) ಕಟ್ಟಬೇಕಾಗುತ್ತದೆ. ಅಷ್ಟೆ ಅಲ್ಲ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಅಪ್ರಾಪ್ತ ವಯಸ್ಕ ವಿದ್ಯಾರ್ಥಿಗಳು ಕಾಲೇಜಿಗೆ ವಾಹನ ತಂದರೆ ಪ್ರಾಂಶುಪಾಲರೆ ಹೊಣೆಗಾರರಾಗುತ್ತಾರೆ. ಇದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುಗಮ ಸಂಚಾರ ಕುರಿತ ಸಭೆಯಲ್ಲಿ ಆರ್.ಟಿ.ಒ ಅಧಿಕಾರಿ ಗಂಗಾಧರ್ ನೀಡಿದ ಎಚ್ಚರಿಕೆ. (fine and jail) ವಾಹನ ಸೀಜ್ ಮಾಡಿದ್ದೇವೆ ಕಳೆದ ವಾರ ಶಿವಮೊಗ್ಗ … Read more

ಶಿವಮೊಗ್ಗ ಕೇಂದ್ರ ಕಾರಾಗೃಹದ ವಿಚಾರಣಾಧಿನ ಕೈದಿಗೆ ಹೃದಯಾಘಾತ, ಸಾವು

Shimoga-Central-Jail-Prison

SHIVAMOGGA LIVE NEWS | 13 DECEMBER 2022 ಶಿವಮೊಗ್ಗ : ಹೃದಯಾಘಾತ (heart attack) ಸಂಭವಿಸಿ ಶಿವಮೊಗ್ಗದ ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿಯೊಬ್ಬ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಸೋಮಿನಕೊಪ್ಪದ ಸೈಯದ್ ಅಬು ಸಲೆಹಾ (35) ಮೃತ ಕೈದಿ. ಸೋಮವಾರ ಕೇಂದ್ರ ಕಾರಾಗೃಹದಲ್ಲಿ ಸೈಯದ್ ಅಬು ಸಲೆಹಾಗೆ ಎದೆ ನೋವು (heart attack) ಕಾಣಿಸಿಕೊಂಡಿದೆ. ಕೂಡಲೆ ಆತನಿಗೆ ಇಸಿಜಿ ಮಾಡಿಸಿ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ದಾಖಲಿಸಿ ಕೆಲವೆ ಹೊತ್ತಿನಲ್ಲಿ ಆತ ಮೃತಪಟ್ಟಿದ್ದಾನೆ. ಇದನ್ನೂ ಓದಿ – ಫೋಟೊ … Read more

ಕೈದಿ ನೋಡಲು ಶಿವಮೊಗ್ಗ ಜೈಲಿಗೆ ಬಂದಿದ್ದ ಸ್ನೇಹಿತರು ಜೈಲುಪಾಲು, ಜೀನ್ಸ್ ಪ್ಯಾಂಟು, ಶರ್ಟ್ ಕಾರಣ

shimoga central jail building

ಶಿವಮೊಗ್ಗ | ಕೈದಿಗೆ ನೀಡಲು ತಂದಿದ್ದ ಬಟ್ಟೆ ಬ್ಯಾಗಿನಲ್ಲಿ ಗಾಂಜಾ (GANJA SUPPLY) ಪತ್ತೆಯಾಗಿದೆ. ಪೊಲೀಸರ (POLICE) ಕಣ್ತಪ್ಪಿಸಿ ಕೇಂದ್ರ ಕಾರಾಗೃಹದ (CENTRAL JAIL) ಒಳಗೆ ಗಾಂಜಾ ಸಾಗಣೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗ (SHIMOGA) ಜೆ.ಪಿ.ನಗರದ ಮೊಹಮ್ಮದ್ ಮುಸಿಮಿನ್ (26), ರಾಜೀವ್ ಗಾಂಧಿ ಬಡಾವಣೆಯ ಅಬ್ದುಲ್ ಹಫೀಜ್ (24) ಮತ್ತು ಮೊಹಮ್ಮದ್ ಹುಸೇನ್ (22) ಎಂಬುವವರನ್ನು ಬಂಧಿಸಲಾಗಿದೆ. ಜೀನ್ಸ್ ಪ್ಯಾಂಟು, ಶರ್ಟು, ಬ್ಯಾಗ್ ವಿಚಾರಣಾಧೀನ ಕೈದಿಯೊಬ್ಬನನ್ನು ಭೇಟಿಯಾಗಿ, ಆತನಿಗೆ ಬಟ್ಟೆ ನೀಡಲು ಈ ಮೂವರು … Read more