ಶಿವಮೊಗ್ಗ ಜೈಲು ಸೇರಿದ ಮೂರೇ ದಿನಕ್ಕೆ ವಿಚಾರಣಾಧೀನ ಕೈದಿ ಸಾವು, ಏನಿದು ಕೇಸ್‌?

Shimoga-Central-Jail-Prison

ಶಿವಮೊಗ್ಗ: ವಿಚಾರಣಾಧೀನ ಕೈದಿಯಾಗಿ (Prisoner) ಶಿವಮೊಗ್ಗ ಜೈಲು ಸೇರಿದ್ದ ವ್ಯಕ್ತಿಯೊಬ್ಬ ಮೂರೇ ದಿನಕ್ಕೆ ಮೃತಪಟ್ಟಿದ್ದಾನೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಇಂದು ಬಳಗ್ಗೆ ಆತ ಸಾವನ್ನಪ್ಪಿದ್ದಾನೆ ಎಂದು ಕಾರಾಗೃಹದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ಟಿಪ್ಪುನಗರದ ನಿವಾಸಿ ಮನ್ಸೂರ್‌ (43) ಮೃತ ವಿಚಾರಣಾಧೀನ ಕೈದಿ. ಸೆ.15ರಂದು ಮನ್ಸೂರ್‌ ಶಿವಮೊಗ್ಗ ಜೈಲು ಸೇರಿದ್ದ. ಅನಾರೋಗ್ಯದ ಹಿನ್ನೆಲೆ ಸೆ.17ರ ಮಧ್ಯರಾತ್ರಿ ಈತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ. ತಂದೆ ಎದೆಗೆ ಕತ್ತರಿ ಚುಚ್ಚಿದ್ದ ಸೆ.14ರಂದು ಮನ್ಸೂರ್‌ ತನ್ನ … Read more

ಶಿವಮೊಗ್ಗ ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು

Shimoga-Central-Jail-Building

SHIVAMOGGA LIVE NEWS | 18 NOVEMBER 2023 SHIMOGA : ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಿವಮೊಗ್ಗ ಕೇಂದ್ರ ಕಾರಾಗೃಹದ (Central jail) ಕೈದಿಯೊಬ್ಬ  ಅನಾರೋಗ್ಯದಿಂದ ಗುರುವಾರ ಸಂಜೆ ಮೆಗ್ಗಾನ್ ಆಸ್ಪತೆಯಲ್ಲಿ ಮೃತಪಟ್ಟಿದ್ದಾನೆ. ಮೆಗ್ಗಾನ್‌ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲು ಉಡುಪಿಯ ರಾಜೇಂದ್ರ ನಾಯಕ್ (52) ಮೃತ ಕೈದಿ. ಅನಾರೋಗ್ಯದ ಕಾರಣ ಭಾನುವಾರ ಮೆಗ್ಗಾನ್ ಆಸ್ಪತ್ರೆಗೆ ರಾಜೇಂದ್ರನನ್ನು ಕರೆತಂದಿದ್ದ ಪೊಲೀಸರು ರಕ್ತ ಪರೀಕ್ಷೆ ಬಳಿಕ ವಾಪಸ್ ಕರೆದೊಯ್ದಿದ್ದರು. ಆದರೆ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಮತ್ತೆ ಬುಧವಾರ ಆಸ್ಪತ್ರೆಗೆ … Read more

ಶಿವಮೊಗ್ಗದ ಸೆಂಟ್ರಲ್‌ ಜೈಲ್‌ನಿಂದ ಸ್ನೇಹಿತರಿಗೆ ವಿಡಿಯೋ ಕಾಲ್‌ ಮಾಡಿದ ವಿಚಾರಣಾಧೀನ ಖೈದಿಗಳು

Shimoga-Central-Jail-Prison

SHIVAMOGGA LIVE NEWS | 30 OCTOBER 2023 SHIMOGA : ಕೇಂದ್ರ ಕಾರಾಗೃಹದಿಂದ (Central Jail) ಸ್ನೇಹಿತರಿಗೆ ವಿಡಿಯೋ ಕಾಲ್‌ ಮಾಡಿದ್ದ ಆರೋಪದ ಮೇಲೆ ನಾಲ್ವರು ವಿಚಾರಣಾಧೀನ ಖೈದಿಗಳ ವಿರುದ್ಧ ಜೈಲು ಅಧೀಕ್ಷಕಿ ಡಾ. ಅನಿತಾ ಅವರು ದೂರು ನೀಡಿದ್ದಾರೆ. ವಿಚಾರಣಾಧೀನ ಖೈದಿಗಳಾದ ಮುಬಾರಕ್‌ ಅಲಿಯಾಸ್‌ ಡಿಚ್ಚಿ, ಸೈಯದ್‌ ಟಿಪ್ಪು ಸುಲ್ತಾನ್‌, ಶಾಬಾಜ್‌ ಷರೀಫ್‌, ಜಬೀರ್‌ ಪಾಷಾ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಏಪ್ರಿಲ್‌ 7ರಂದು ನಾಲ್ವರು ಆರೋಪಿಗಳು ಇನ್‌ಸ್ಟಾಗ್ರಾಂ ಮೂಲಕ ತಮ್ಮ ಸ್ನೇಹಿತರಿಗೆ ವಿಡಿಯೋ ಕಾಲ್‌ … Read more

ಆಸ್ಪತ್ರೆ ಟಾಯ್ಲೆಟ್‌ನಿಂದ ಹೊರಬಂದು ಕೈದಿಯ ರಂಪಾಟ, ಚೆಕ್ ಮಾಡುವಾಗ ಕೆಳಗೆ ಬಿತ್ತು ಪೊಟ್ಟಣ, FIR ದಾಖಲು

Mc-Gann-Hospital

SHIVAMOGGA LIVE NEWS | 5 DECEMBER 2022 ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ವೇಳೆ ವಿಚಾರಣಾಧೀನ ಕೈದಿ ಬಳಿ ಗಾಂಜಾ ಪತ್ತೆಯಾಗಿದೆ. ಪೊಲೀಸರು ಶೋಧ ಕಾರ್ಯ ನಡೆಸಿದಾಗ 80 ಗ್ರಾಂ ಗಾಂಜಾ (GANJA PACKET) ಸಿಕ್ಕಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿಚಾರಣಾಧೀನ ಕೈದಿ ಶಾಹಿದ್ ಖುರೇಷಿ ಬಳಿ ಗಾಂಜಾ ಸಿಕ್ಕಿದೆ. ಚಿಕಿತ್ಸೆಗಾಗಿ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಮೆಗ್ಗಾನ್ ಆಸ್ಪತ್ರೆಗೆ ಕರೆ ತಂದ ವೇಳೆ ಘಟನೆ ಸಂಭವಿಸಿದೆ. (GANJA PACKET) ಶೌಚಾಲಯದಿಂದ ಹೊರಬಂದಾಗ … Read more