ಆರು ಸಾವಿರ ಕೋಟಿ ಅಂದರು ಆರು ರುಪಾಯಿಯೂ ಬರಲಿಲ್ಲ, ಸಂಸದರ ಮನೆಗೆ 22 ಸರ್ತಿ ಹೋದರೂ ಪ್ರಯೋಜವಾಗಲಿಲ್ಲ
ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020 ಭದ್ರಾವತಿ ವಿಐಎಸ್ಎಲ್ ಖಾಸಗೀಕರಣದ ವಿರುದ್ಧ ಹೋರಾಟ ನಡೆಸಲು ವಿಐಎಸ್ಎಲ್ ಉಳಿಸಿ ಹೋರಾಟ ಸಮಿತಿ ರಚಿಸಲಾಗಿದೆ ಎಂದು ಕಾರ್ಖಾನೆಯ ಹಿರಿಯ ಕಾರ್ಮಿಕ ಮುಖಂಡ ಬಾಲಕೃಷ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಾಲಕೃಷ್ಣ ಅವರು, ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದಾಗಿ, ವಿಐಎಸ್ಎಲ್ ಸೊರಗಿದೆ. ಖಾಸಗೀಕರಣ ಮಾಡಲಾಗುತ್ತಿದೆ. ಇದರ ವಿರುದ್ಧ ಹೋರಾಟ ನಡೆಸಲು ಸಮಿತಿ ರಚಿಸಲಾಗಿದೆ ಎಂದರು. ಎಲ್ಲ ಪಕ್ಷದ ಮುಖಂಡರಿದ್ದಾರೆ ವಿಐಎಸ್ಎಲ್ ಉಳಿಸಿ ಹೋರಾಟ ಸಮಿತಿಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಎಎಪಿ … Read more