‘ಹೆಸರಿಗೆ ಮಸಿ ಬಳಿಯುವ ಪ್ರಯತ್ನʼ, ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ

Priyanaka-Kharge-fans-press-meet.

SHIVAMOGGA LIVE NEWS, 3 JANUARY 2024 ಶಿವಮೊಗ್ಗ : ಗುತ್ತಿಗೆದಾರ (Contractor) ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗಿದೆ. ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆಯುತ್ತಿದೆ ಎಂದು ಪ್ರಿಯಾಂಕ್‌ ಖರ್ಗೆ ಅವರ ಅಭಿಮಾನಿಗಳ ಬಳಗ ಆರೋಪಿಸಿದೆ. ಸುದ್ದಿಗೋಷ್ಠಿ ನಡೆಸಿದ ಬಳಗದ ಪ್ರಮುಖರು, ಸಚಿನ್‌ ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಬಿಜೆಪಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. … Read more

‘ನನಗೆ ತೊಂದರೆ ಕೊಟ್ಟವರೆಲ್ಲ ಅನುಭವಿಸಿದ್ದಾರೆ, ಇನ್ಮುಂದೆಯು ಅನುಭವಿಸುತ್ತಾರೆʼ

KS-Eshwarappa-Press-meet-in-Shimoga

SHIVAMOGGA LIVE NEWS, 3 JANUARY 2024 ಶಿವಮೊಗ್ಗ : ತಮಗೆ ತೊಂದರೆ (Problem) ಕೊಟ್ಟವರೆಲ್ಲ ಅನುಭವಿಸಿದ್ದಾರೆ. ಇನ್ಮುಂದೆಯು ಅನುಭವಿಸುತ್ತಾರೆ. ಇದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈ‍ಶ್ವರಪ್ಪ ನಾಲ್ಕು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು. ಈಶ್ವರಪ್ಪ ಏನೆಲ್ಲ ಹೇಳಿದರು? ರಾಷ್ಟ್ರಭಕ್ತರ ಬಳಗದ ಎಂ.ಶಂಕರ್‌, ಮಹಾಲಿಂಗಯ್ಯ ಶಾಸ್ತ್ರಿ ಸೇರಿದಂತೆ ಹಲವರು ಇದ್ದರು. ಇದನ್ನೂ ಓದಿ » ಹೆಚ್‌.ಟಿ.ಬಳಿಗಾರ್‌ ಇನ್ನಿಲ್ಲ, ಇಲ್ಲಿದೆ ಅವರ ಕುರಿತ ಪ್ರಮುಖಾಂಶ