ಶಿವಮೊಗ್ಗದ ವ್ಯಕ್ತಿಗೆ ಲಾಟರಿಯಲ್ಲಿ ₹30 ಲಕ್ಷ ಬಹುಮಾನ, ಆಮೇಲೆ ಕಾದಿತ್ತು ಆಘಾತ

Online-Fraud-Case-image

ಶಿವಮೊಗ್ಗ: ಲಾಟರಿಯಲ್ಲಿ ಬಹುಮಾನ (Prize) ಬಂದಿದೆ ಎಂದು ನಂಬಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ₹3.71 ಲಕ್ಷ‌ ವಂಚಿಸಲಾಗಿದೆ. ಶಿವಮೊಗ್ಗದ ವ್ಯಕ್ತಿಯೊಬ್ಬರ ಫೇಸ್‌ಬುಕ್‌ಗೆ ಲಾಟರಿಯಲ್ಲಿ ₹30 ಲಕ್ಷ ಬಹುಮಾನ ಬಂದಿದೆ ಎಂದು ಮೆಸೇಜ್‌ ಬಂದಿತ್ತು. ಇದನ್ನು ನಂಬಿದ ಶಿವಮೊಗ್ಗದ ವ್ಯಕ್ತಿ ತಮ್ಮ ಮೊಬೈಲ್‌ ನಂಬರನ್ನು ರಿಪ್ಲೆ ಮಾಡಿದ್ದರು. ಬಳಿಕ ಮತ್ತೊಂದು ನಂಬರ್‌ನಿಂದ ವಾಟ್ಸಪ್‌ನಲ್ಲಿ ಮೆಸೇಜ್‌ ಬಂದಿದ್ದು, ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ಲೋಗೊ ಬಳಸಿ ಬ್ಯಾಂಕ್‌ ಮ್ಯಾನೇಜರ್‌ ತಿಳಿಸಲಾಗಿತ್ತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಆನೆಗಳನ್ನು ನೋಡಲು ತಂಡೋಪತಂಡವಾಗಿ ಜನ ಆಗಮನ … Read more

ಶಿವಮೊಗ್ಗಕ್ಕೆ ರಾಜ್ಯದಲ್ಲಿ ಎರಡನೇ ಬಹುಮಾನ, ಭದ್ರಾವತಿ, ಸೊರಬ, ಸಾಗರಕ್ಕೂ ಸಿಕ್ಕಿದೆ ಪ್ರಶಸ್ತಿ

zilla-pachayath-shivamogga

SHIVAMOGGA LIVE NEWS | 17 MARCH 2023 SHIMOGA : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅನುಷ್ಟಾನದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿಗೆ ರಾಜ್ಯದಲ್ಲಿ ದ್ವಿತೀಯ ಬಹುಮಾನ (PRIZE) ಲಭಿಸಿದೆ. ತಾಲೂಕು ಪಂಚಾಯಿತಿ ವಿಭಾಗದಲ್ಲಿ ಭದ್ರಾವತಿ ತಾಲೂಕಿಗೆ ಮೂರನೇ ಸ್ಥಾನ ಲಭಿಸಿದೆ. 2022 – 23ನೇ ಸಾಲಿನ ಮಹಾತ್ಮ ಗಾಂಧಿ ನೆರೇಗಾ ಯೋಜನೆಯ ಅನುಷ್ಟಾನದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ, ಭದ್ರಾವತಿ ತಾಲೂಕು ಪಂಚಾಯಿತಿಗೆ ಬಹುಮಾನ (PRIZE) ಲಭಿಸಿದೆ. ಇನ್ನು, ಕೃಷಿ ಸ್ನೇಹಿ ಪಂಚಾಯತ್ ಪುರಸ್ಕಾರ ವಿಭಾಗದಲ್ಲಿ ಸೊರಬ … Read more

ಕುವೆಂಪು ವಿವಿಯಲ್ಲಿ ಚಿನ್ನದ ಪದಕ, ನಗದು ಬಹುಮಾನದ ಬೇಟೆಯಲ್ಲಿ ವಿದ್ಯಾರ್ಥಿನಿಯರದ್ದೆ ಮೇಲುಗೈ

Kuvempu-University-VC-Veerabhadrappa

SHIVAMOGGA LIVE NEWS | SHIMOGA| 14 ಜೂನ್ 2022 ಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32ನೇ ಘಟಿಕೋತ್ಸವ ಜೂನ್ 16ರಂದು ಶಂಕರ ಘಟ್ಟದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್ ಸಿಂಗ್ ಗೆಹ್ಲೋಟ್ ಅವರು ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಭಾರಿಯ ಘಟಿಕೋತ್ಸವದಲ್ಲಿ ಅತಿ ಹೆಚ್ಚು ಸ್ವರ್ಣ ಪದಕಗಳು ಮತ್ತು ನಗದು ಬಹುಮಾನಗಳು ವಿದ್ಯಾರ್ಥಿನಿಯರ ಪಾಲಾಗಿವೆ. UNIVERSITY ಯಾರಿಗೆ ಎಷ್ಟು ಪದಕ ಲಭಿಸಿದೆ? 31ನೇ ಘಟಿಕೋತ್ಸವದಲ್ಲಿ ಕನ್ನಡ ಎಂ.ಎ ವಿಭಾಗದ ಪ್ರಣೀತಾ ಎಂ.ಟಿ ಅವರು 8 … Read more