ಕುವೆಂಪು ರಸ್ತೆಯಲ್ಲಿ ಕಾರ್‌ ಪಾರ್ಕಿಂಗ್‌ಗೆ ದಿನ ನಡೆಯುತ್ತೆ ಸ್ಪರ್ಧೆ, ನಿತ್ಯ ಒಂದಿಲ್ಲೊಂದು ಕಿರಿಕ್‌, ಏನೇನೆಲ್ಲ ಸಮಸ್ಯೆ ಆಗ್ತಿದೆ?

Car-problem-in-Shimoga-Kuvempu-road-

SHIVAMOGGA LIVE NEWS | 22 NOVEMBER 2023 SHIMOGA : ನಗರದಲ್ಲಿ ದಿನೇ ದಿನೆ ವಾಹನ ದಟ್ಟಣೆ ಹೆಚ್ಚುತ್ತಿದ್ದು ಪಾರ್ಕಿಂಗ್‌ ಸಮಸ್ಯೆ ಉಲ್ಬಣಗೊಂಡಿದೆ. ಅದರಲ್ಲು ಕುವೆಂಪು ರಸ್ತೆ ಸುತ್ತಮುತ್ತ ಕಾರುಗಳ ಪಾರ್ಕಿಂಗ್‌ಗೆ ಸ್ಪರ್ಧೆ ಶುರುವಾಗಿದೆ. ಇದರಿಂದ ನಾನಾ ಸಮಸ್ಯೆಗಳು ಎದುರಾಗಿವೆ. ವಾಹನ ಪಾರ್ಕಿಂಗ್‌ನದ್ದೇ ಸವಾಲು ಕುವೆಂಪು ರಸ್ತೆಯಲ್ಲಿ ಆಸ್ಪತ್ರೆಗಳು, ವಾಣಿಜ್ಯ ಕಟ್ಟಡಗಳ ಸಂಖ್ಯೆಯೆ ಹೆಚ್ಚು. ಹಾಗಾಗಿ ವಾಹನ ದಟ್ಟಣೆಯು ಹೆಚ್ಚಿದೆ. ಶಿವಮೂರ್ತಿ ಸರ್ಕಲ್‌ನಿಂದ ಜೈಲ್‌ ವೃತ್ತದವರೆಗೆ ರಸ್ತೆಯ ಇಕ್ಕೆಲಗಳು ಪಾರ್ಕಿಂಗ್‌ ಸ್ಥಳವಾಗಿ ಬದಲಾಗಿದೆ. ರಸ್ತೆಯ ಉದ್ದಕ್ಕು … Read more

ತೀರ್ಥಹಳ್ಳಿಯಲ್ಲಿ ಕೈ ಕೊಟ್ಟ ಮತ ಯಂತ್ರ, ಸುಮಾರು ಒಂದು ಗಂಟೆ ಮತದಾನ ಸ್ಥಗಿತ

lection-Breaking-News-Plate.

SHIVAMOGGA LIVE NEWS | 10 MAY 2023 THIRTHAHALLI : ಮತಗಟ್ಟೆಯೊಂದರಲ್ಲಿ ಮತ ಯಂತ್ರ (Voting Machine) ಕೈಕೊಟ್ಟಿದ್ದು ಸುಮಾರು ಒಂದು ಗಂಟೆಯಿಂದ ಮತದಾನ ಸ್ಥಗಿತವಾಗಿದೆ. ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಹೊದಲ ಮತಗಟ್ಟೆ ಸಂಖ್ಯೆ 143ರಲ್ಲಿ ಮತ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಈತನಕ ಸಾಗರದಲ್ಲೇ ಹೆಚ್ಚು ಮತದಾನ, ಯಾವ್ಯಾವ ಕ್ಷೇತ್ರದಲ್ಲಿ ಎಷ್ಟಾಗಿದೆ ವೋಟಿಂಗ್‌? ಸುಮಾರು ಒಂದು ಗಂಟೆಯಿಂದ ಮತದಾನ (Voting Machine) … Read more

ಭದ್ರಾವತಿ – ಶಿವಮೊಗ್ಗ ನಡುವೆ ಕೈಕೊಟ್ಟ ಇಂಟರ್ ಸಿಟಿ ರೈಲು ಇಂಜಿನ್

Intercity-Train-Stopped-at-kadadakatte-in-Bhadravath

SHIVAMOGGA LIVE NEWS | 12 DECEMBER 2022 ಭದ್ರಾವತಿ : ಬೆಂಗಳೂರು – ತಾಳಗುಪ್ಪ ಇಂಟರ್ ಸಿಟಿ ರೈಲಿನ ಇಂಜಿನ್ ನಲ್ಲಿ (engine problem) ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಭದ್ರಾವತಿ ನಿಲ್ದಾಣದಿಂದ ಸ್ವಲ್ಪ ದೂರ ಬಂದು ರೈಲು ನಿಂತಿತ್ತು. ಪ್ರಯಾಣಿಕರು ಗೊಂದಲಕ್ಕೀಡಾಗಿದ್ದರು. ಭದ್ರಾವತಿ ನಿಲ್ದಾಣಕ್ಕೆ 7.26ಕ್ಕೆ ಆಗಮಿಸಿದ್ದ ರೈಲು 7.27ಕ್ಕೆ ಹೊರಟಿತ್ತು. ಕಡದಕಟ್ಟೆ ಬಳಿ ರೈಲ್ವೆ ಇಂಜಿನ್ ಫೇಲ್ ಆಗಿ ನಿಂತಿತ್ತು. ಹಾಗಾಗಿ ಮುಂದೇನು ಎಂದು ತೋಚದೆ ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದರು. ಕೆಲವು ಪ್ರಯಾಣಿಕರು ರೈಲು ಇಳಿದು … Read more

ಮಲೆನಾಡಲ್ಲಿ ಮುಂದುವರೆಯಲಿದೆ ಮಳೆ, ಶಿವಮೊಗ್ಗದ ರೈತರು, ವ್ಯಾಪಾರಿಗಳ ಬದುಕಿಗೆ ಬರೆ

Shimoga-city-Rain

SHIVAMOGGA LIVE NEWS | 12 DECEMBER 2022 ಶಿವಮೊಗ್ಗ : ಜಿಲ್ಲೆಯಲ್ಲಿ ಇನ್ನು ಎರಡು ದಿನ ಮಳೆಯಾಗುವ (rain continues) ಸಂಭವವಿದೆ. ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದು ರೈತರ ಆತಂಕ ಹೆಚ್ಚಿಸಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡಿಗಿಂತಲು ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (rain continues) ಮೋಡ, ಥಂಡಿಯಿಂದ ಗಢಗಢ ಚಂಡಮಾರುತದ ಪರಿಣಾಮ … Read more

ನೀರು ಕುಡಿದ ಹಲವರಲ್ಲಿ ವಾಂತಿ, ಜ್ವರ, ಗ್ರಾಮಸ್ಥರಲ್ಲಿ ಆತಂಕ

holehonnur name graphics

SHIVAMOGGA LIVE NEWS | 3 DECEMBER 2022 ಹೊಳೆಹೊನ್ನೂರು : ಕಲುಷಿತ ನೀರು ಕುಡಿದು (drinking water) ಹಂಚಿನ ಸಿದ್ದಾಪುರ ಗ್ರಾಮದ ಹಲವರು ಅಸ್ವಸ್ಥಗೊಂಡಿದ್ದಾರೆ. ಚಿಕಿತ್ಸೆ ಬಳಿಕ ಎಲ್ಲರು ಚೇತರಿಸಿಕೊಂಡಿದ್ದಾರೆ. ALSO READ – ರಾತ್ರಿ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆಗೆ ಪ್ಲಾನ್, ಶಿವಮೊಗ್ಗ ಪೊಲೀಸರ ಬಲೆಗೆ ಬಿತ್ತು ತೊಟ್ಟಿ ಸೀನನ ಗ್ಯಾಂಗ್ ಗುರುವಾರ ನೀರು ಕುಡಿದ ಕೆಲವರಲ್ಲಿ ತುರಿಕೆ, ಜ್ವರ, ವಾಂತಿಯ ಲಕ್ಷಣ ಕಾಣಿಸಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯಿತಿ ವತಿಯಿಂದ ನೀರು … Read more

ಇನ್ಮುಂದೆ ಶಿವಮೊಗ್ಗ ಡಿಸಿ ಕಚೇರಿ ಮುಂದೆ ವಾಹನ ನಿಲ್ಲಿಸಿದ್ರೆ ಕೇಸ್, ಅಧಿಕಾರಿಗಳಿಂದಲೇ ಟ್ರಾಫಿಕ್ ಕಿರಿಕಿರಿ

No-parking-in-front-of-DC-Office

SHIVAMOGGA LIVE NEWS | SHIMOGA | 10 ಜೂನ್ 2022 ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇನ್ಮುಂದೆ ಕಾರು ನಿಲ್ಲಿಸುವಂತಿಲ್ಲ. ಟ್ರಾಫಿಕ್ ಪೊಲೀಸರು ಈ ಕುರಿತು ಎಚ್ಚರಿಕೆ ಫಲಕ ಅಳವಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸವಳಂಗ ರಸ್ತೆಯಲ್ಲಿ ನಿತ್ಯ ವಾಹನಗಳ ನಿಲುಗಡೆ ಮಾಡಲಾಗುತ್ತಿತ್ತು. ಇದರಿಂದ ಈ ರಸ್ತೆಯಲ್ಲಿ ಇತರೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿತ್ತು. ಇದೆ ಕಾರಣಕ್ಕೆ ಡಿಸಿ ಆಫೀಸ್ ಮುಂಭಾಗ ವಾಹನಗಳ ನಿಲುಗಡೆಯನ್ನ ನಿಷೇಧಿಸಲಾಗಿದೆ. ಡಿಸಿ ಕಚೇರಿಯ ಕಾಂಪೌಂಡ್’ಗೆ ಹೊಂದಿಕೊಂಡಂತೆ ಸವಳಂಗ ರಸ್ತೆಯಲ್ಲಿ ಟ್ರಾಫಿಕ್ … Read more

ನಡು ರಸ್ತೆಯಲ್ಲೇ ಕೆಟ್ಟು ನಿಂತ ಬಸ್, ನೆಹರು ರೋಡಲ್ಲಿ ವಾಹನ ಸವಾರರಿಗೆ ಪೀಕಲಾಟ

Shimoga-Nehru-Road-Traffic-jam

SHIVAMOGGA LIVE NEWS | SHIMOGA | 23 ಏಪ್ರಿಲ್ 2022 ತಾಂತ್ರಿಕ ದೋಷ ಕಾಣಿಸಿಕೊಂಡು ಖಾಸಗಿ ಬಸ್ಸೊಂದು ನಡುರಸ್ತೆಯಲ್ಲಿ ನಿಂತುಬಿಟ್ಟಿದೆ. ಇದರಿಂದ ನೆಹರೂ ರಸ್ತೆಯಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಗೋಪಿ ಸರ್ಕಲ್ ಕಡೆಯಿಂದ ನೆಹರೂ ರಸ್ತೆಯಲ್ಲಿ ಬಂದ ಸಿಟಿ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಜೆಡಿಎಸ್ ಕಚೇರಿ ಸಮೀಪ ಘಟನೆ ಸಂಭವಿಸಿದೆ. ರಸ್ತೆಗೆ ಅಡ್ಡಲಾಗಿ ಬಸ್ ನಿಂತಿದೆ. ಬಸ್ಸನ್ನು ತಳ್ಳುವುದಕ್ಕು ಸಾಧ್ಯವಾಗದ ಹಿನ್ನೆಲೆ ರಸ್ತೆಯಲ್ಲೇ ನಿಂತಿದೆ. ಬಸ್ ಅಡ್ಡಾದಿಡ್ಡಿ ನಿಂತಿರುವುದರಿಂದ ಗೋಪಿ ಸರ್ಕಲ್ ಕಡೆಯಿಂದ … Read more

ಶಿವಮೊಗ್ಗ ಸಿಟಿಯಲ್ಲಿ ಪದೇ ಪದೇ ವಿದ್ಯುತ್ ಕಡಿತ, ಕುಡಿಯುವ ನೀರಿಗೆ ಹಾಹಾಕಾರದ ಆತಂಕ

170321 Mahanagara Palike Corporators Memorandum to Mescom 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MARCH 2021 ನಗರದಲ್ಲಿ ಪದೇ ಪದೇ ಕರೆಂಟ್ ಕಡಿತ ಮಾಡುತ್ತಿದ್ದು, ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಮೆಸ್ಕಾಂ ಅಧಿಕಾರಿಗಳು ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೀಶ್ ಅವರು ಮೆಸ್ಕಾಂ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಮುನ್ಸೂಚನೆ ಇಲ್ಲದೆ ಪದೇ ಪದೇ ವಿದ್ಯುತ್ ಸಂಪರ್ಕ ಕಡಿತವಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ಪ್ರಮುಖವಾಗಿ ನೀರು ಸರಬರಾಜಿನಲ್ಲಿ … Read more

ಪಾರ್ಕಿಂಗ್ ಪ್ರಾಬ್ಲಂ 1 | ಇಲ್ಲಿ ರಸ್ತೆ ಮೇಲೆ ಗಾಡಿ ನಿಲ್ಲಿಸಿದರೆ ದಂಡ, ಫುಟ್ ಪಾತ್ಗಳ ಮೇಲೆ ನಿಲ್ತವೆ ವಾಹನ

211120 Kuvempu Road Traffic Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 21 NOVEMBER 2020 ಶಿವಮೊಗ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಇದರ ಬೆನ್ನಿಗೆ ಪಾರ್ಕಿಂಗ್ ಪ್ರಾಬ್ಲಂ ಕೂಡ ಬಿಗಡಾಯಿಸಿದೆ. ಶಿವಮೊಗ್ಗ ನಗರದ ಪಾರ್ಕಿಂಗ್ ಸಮಸ್ಯೆ ಕುರಿತು ಬೆಳಕು ಚಲ್ಲುವ ಪ್ರಯತ್ನ ಇದು. ಪಾರ್ಕಿಂಗ್ ಪ್ರಾಬ್ಲಂ 1 | ಕುವೆಂಪು ರಸ್ತೆ ನಗರದ ಪ್ರಮುಖ ರಸ್ತೆಗಳಲ್ಲಿ ಒಂದು ಕುವೆಂಪು ರಸ್ತೆ. ಇಲ್ಲಿ ವಾಹನಗಳ ಪಾರ್ಕಿಂಗ್ ಸಮಸ್ಯೆ ಉಳಿದ ಕಡೆಗಿಂತಲೂ ಹೆಚ್ಚು. ಹಾಗಾಗಿ ರಸ್ತೆ ಸಾಲದು ಅಂತಾ ಫುಟ್‍ ಪಾತ್‍ ಮೇಲೂ ವಾಹನಗಳನ್ನು ಪಾರ್ಕ್ … Read more