ಗಾಂಧಿ ಬಜಾರ್‌ ಕೇಸರಿಮಯ, ಮಹಾದ್ವಾರ ರೆಡಿ, ಈ ಬಾರಿಯ ಕಾನ್ಸೆಪ್ಟ್‌ ಏನು?

gandhi-bazaar-hindu-mahasaba-mahadwara

ಶಿವಮೊಗ್ಗ: ಸೆ.6ರಂದು ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ (ganpati) ರಾಜಬೀದಿ ಉತ್ಸವ ನಡೆಯಲಿದೆ. ಇದಕ್ಕಾಗಿ ಸಿದ್ಧತೆ ಆರಂಭವಾಗಿದ್ದು, ನಗರ ಕೇಸರಮಯಗೊಂಡಿದೆ. ಅಲ್ಲಲ್ಲಿ ಮಹಾದ್ವಾರಗಳನ್ನು ನಿರ್ಮಿಸಲಾಗಿದೆ. ಗಾಂಧಿ ಬಜಾರ್‌ ಮುಂಭಾಗ ಪ್ರತಿ ವರ್ಷದಂತೆ ಈ ಬಾರಿಯು ವಿಭಿನ್ನ ಮಹಾದ್ವಾರ ಸ್ಥಾಪಿಸಲಾಗಿದೆ. ಎಲ್ಲೆಲ್ಲಿ ಹೇಗಿದೆ ಅಲಂಕಾರ? ಸಮುದ್ರ ಮಂಥನ ಮಹಾದ್ವಾರ ರೆಡಿ ಪ್ರತಿ ವರ್ಷದಂತೆ ಈ ಬಾರಿಯು ವಿಭಿನ್ನವಾದ ಮಹಾದ್ವಾರ ನಿರ್ಮಿಸಲಾಗಿದೆ. ದೇವತೆಗಳು ಮತ್ತು ರಾಕ್ಷಸರ ಮಧ್ಯೆ ಅಮೃತಕ್ಕಾಗಿ ಹಾಲಿನ ಸಮುದ್ರವನ್ನು ಕಡೆಯುವ ಕತೆಯನ್ನು ಈ ಬಾರಿಯ ಮಹಾದ್ವಾರ ಸ್ಥಾಪಿಸಲಾಗಿದೆ. … Read more

ರಾಗಿಗುಡ್ಡದಲ್ಲಿ 17 ಗಣಪತಿಗಳ ಅದ್ಧೂರಿ ಮೆರವಣಿಗೆ, ಎಲ್ಲೆಲ್ಲೂ ಬಿಗಿ ಬಂದೋಬಸ್ತ್‌, ಹೇಗಿದೆ ರಾಜಬೀದಿ ಉತ್ಸವ?

Ragigudda-Ganesha-Procession

ಶಿವಮೊಗ್ಗ: ರಾಗಿಗುಡ್ಡದಲ್ಲಿ ಇವತ್ತು 17 ಗಣಪತಿಗಳ ಸಾಮೂಹಿಕ ವಿಸರ್ಜನೆ (Procession) ಮಾಡಲಾಗುತ್ತಿದೆ. ಇದಕ್ಕೂ ಮೊದಲು ವಿವಿಧ ರಸ್ತೆಗಳಲ್ಲಿ ಗಣಪತಿ ಮೂರ್ತಿಗಳ ಮೆರವಣಿಗೆ ನಡೆಯುತ್ತಿದೆ. ಈ ಹಿನ್ನೆಲೆ ರಾಗಿಗುಡ್ಡದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ರಾಗಿಗುಡ್ಡ – ಶಾಂತಿನಗರ ಬಡಾವಣೆಯ ವಿವಿಧೆಡೆ ಪ್ರತಿಷ್ಠಾಪಿಸಲಾಗಿದ್ದ 17 ಗಣಪತಿಗಳನ್ನು ಇವತ್ತು ವಿಸರ್ಜನೆ ಮಾಡಲಾಗುತ್ತಿದೆ. ಪ್ರತಿ ರಸ್ತೆಯಿಂದ ಗಣಪತಿ ಮೂರ್ತಿಗಳನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ವಿಸರ್ಜಿಸಲಾಗುತ್ತದೆ. ಮೆರವಣಿಗೆಯಲ್ಲಿ ವಿವಿಧ ವಾದ್ಯಗಳು, ಡೊಳ್ಳಿನ ಶಬ್ದಕ್ಕೆ ಯುವಕರು ಡಾನ್ಸ್‌ ಮಾಡುತ್ತಿದ್ದಾರೆ. ರಾಗಿಗುಡ್ಡ ಸೇರಿದಂತೆ ಸುತ್ತಮುತ್ತಲ ಬಡಾವಣೆಯ ನಿವಾಸಿಗಳೂ … Read more

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಪೋಟ, ಯುವಕನಿಗೆ ತೀವ್ರ ಗಾಯ

sagara-generator-incident-one-admitted-to-hospital.

ಸಾಗರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಳೆದ ರಾತ್ರಿ ಜನರೇಟರ್‌ (Generator) ಸ್ಪೋಟಗೊಂಡು ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲೋಕೇಶ್‌ ಡಿಗಟೆಕೊಪ್ಪ ಎಂಬವವರು ತೀವ್ರ ಗಾಯಗೊಂಡಿದ್ದಾರೆ. ಮಾಸ್ತಿಕಂಬ ಗಣೇಶೋತ್ಸವ ಸಮಿತಿಯ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಡಿಗಟೆಕೊಪ್ಪ ಗ್ರಾಮದಲ್ಲಿ ಘಟನೆಯಾಗಿದೆ. ಜನರೇಟರ್‌ ಸ್ಪೋಟದಿಂದ ಲೋಕೇಶ್‌ ಗಾಯಗೊಂಡಿದ್ದರು. ಗಾಯಾಳುವನ್ನು ಸ್ಥಳೀಯ ಯುವಕರು ಕೂಡಲೆ ಅಂಬುಲೆನ್ಸ್‌ನಲ್ಲಿ ಸಾಗರದ ಆಸ್ಪತ್ರೆಗೆ ರವಾನಿಸಿದ್ದರು. ಅದೃಷ್ಟವಶಾತ್‌ ದೊಡ್ಡ ಅನಾಹುತ … Read more

ಶಿವಮೊಗ್ಗ ಸಿಟಿ, ಆಯನೂರು, ಹಾರನಹಳ್ಳಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ, ಯಾವ್ಯಾವ ದಿನ ಎಲ್ಲೆಲ್ಲಿ ಡ್ರೈ ಡೇ?

Alcohol-sale-ban-in-Shimoga

ಶಿವಮೊಗ್ಗ: ಜಿಲ್ಲೆಯ ಪ್ರಮುಖ ಮತ್ತು ಅತಿ ಸೂಕ್ಷ್ಮ ಗಣಪತಿಗಳ ವಿಸರ್ಜನೆ ಸಂದರ್ಭ ಆಯಾ ವ್ಯಾಪ್ತಿಯಲ್ಲಿ ಮದ್ಯ ತಯಾರಿಕೆ, ಮಾರಾಟ, ಸರಬರಾಜು ಮತ್ತು ಸಾಗಾಟ ನಿಷೇಧಿಸಲಾಗಿದೆ. ಆಯಾ ವ್ಯಾಪ್ತಿಯಲ್ಲಿ ಡ್ರೈ ಡೇ (Dry Day) ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಎಲ್ಲೆಲ್ಲಿ ಯಾವಾಗ ಡ್ರೈ ಡೇ? ಶಿವಮೊಗ್ಗ ಸಿಟಿ » ಹಿಂದೂ ಮಹಾಸಭಾ ಗಣಪತಿ – ಸೆ.6ರಂದು ಮೆರವಣಿಗೆ – ಸೆ.5ರ ಸಂಜೆ 6 ಗಂಟೆಯಿಂದ ಸೆ.7ರ ಬೆಳಗ್ಗೆ 6 ಗಂಟೆವರೆಗೆ ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಮದ್ಯ … Read more

ಕಾಶ್ಮೀರ ದಾಳಿ, ಶಿವಮೊಗ್ಗ ಸಿಟಿಯಲ್ಲಿ ಮಂಜುನಾಥ ರಾವ್‌ ಅಂತಿಮ ಯಾತ್ರೆ, ಹೇಗಿತ್ತು? ಯಾರೆಲ್ಲ ಇದ್ದರು?

Manjunatha-Rao-final-Procession-in-Shimoga.

ಶಿವಮೊಗ್ಗ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ ಉದ್ಯಮಿ ಮಂಜುನಾಥ ರಾವ್‌ ಪಾರ್ಥೀವ ಶರೀರದ ಅಂತಿಮ ಯಾತ್ರೆ ಇಂದು ನಡೆಯಿತು. ಮಧ್ಯಾಹ್ನದ ವೇಳೆಗೆ ವಿಜಯನಗರದ ಮನೆಯಿಂದ ಆರಂಭವಾದ ಮೆರವಣಿಗೆ (Procession) ರೋಟರಿ ಚಿತಾಗಾರದವರೆಗೆ ನಡೆಯಿತು. ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಮಂಜುನಾಥ ರಾವ್‌ ಅಂತಿಮ ದರ್ಶನ, ಯಾರೆಲ್ಲ ಭೇಟಿ ನೀಡಿದ್ದರು? ಇಲ್ಲಿವೆ ಫೋಟೊಗಳು ಮಧ್ಯಾಹ್ನ 12.40ರ ಹೊತ್ತಿಗೆ ವಿಜಯನಗರ ಮನೆ ಮುಂಭಾಗದಿಂದ ಮಂಜುನಾಥ ರಾವ್‌ ಪಾರ್ಥೀವ ಶರೀರದ ಅಂತಿಮ ಯಾತ್ರೆ ಆರಂಭವಾಯಿತು. ತೆರೆದ … Read more

ಹಿಂದೂ ಮಹಾಸಭಾ, ಭರ್ಜರಿ ಡಾನ್ಸ್‌, ಹೇಗಿದೆ ವೈಭವ?

hindu-mahasabha-ganesha-procession-in-Shimoga

SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಯ ಆರಂಭದಿಂದಲೇ ದೊಡ್ಡ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದಾರೆ. ವಿವಿಧ ವಾದ್ಯಗಳಿಗೆ ಹೆಜ್ಜೆ (Dance) ಹಾಕುತ್ತಿದ್ದಾರೆ. ಚಂಡೆ, ಡೊಳ್ಳು, ತಮಟೆ, ವೀರಗಾಸೆ ಸೇರಿದಂತೆ ವಿವಿಧ ವಾದ್ಯಗಳು ಮೆರವಣಿಗೆಯಲ್ಲಿವೆ. ಇವುಗಳಿಗೆ ಯುವಕ, ಯುವತಿಯರು ಭರ್ಜರಿ ಹೆಜ್ಜೆ ಹಾಕಿದರು.  ಹುಲಿ ಕುಣಿತಕಕ್ಕೆ ಯುವತಿಯರ ಸ್ಟೆಪ್ಸ್‌ ಹುಲಿ ಕುಣಿತಕ್ಕೆ ಜನರ ಫಿದಾ ಆದರು. ಹುಲಿ ವೇಷಧಾರಿಗಳ ಜೊತೆಗೆ ಯುವತಿಯರು ಭರ್ಜರಿ ಸ್ಟೆಪ್ಸ್‌ ಹಾಕಿದರು. ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಮಹಿಳೆಯರು ಇನ್ನು, … Read more

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ, ಹೇಗಿದೆ ವೈಭವ?

Hindu-Mahasabha-Ganesha-Protest-in-Shimoga.

SHIMOGA NEWS, 17 SEPTEMBER 2024 : ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಪೂರ್ವ ಮೆರವಣಿಗೆ (Procession) ಆರಂಭವಾಗಿದೆ. ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಪೂಜೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ಪೂಜೆ ನೆರವೇರಿಸಿ ಗಣಪತಿ ಮೂರ್ತಿಯನ್ನು ಟ್ರಾಕ್ಟರ್‌ ಮೇಲೆ ಕೂರಿಸಲಾಯಿತು. ಪಟಾಕಿ ಸಿಡಿಸಿ ವಾದ್ಯಗಳೊಂದಿಗೆ ಕೋಟೆ ರಸ್ತೆಗೆ ಗಣಪತಿ ಮೂರ್ತಿ ತರಲಾಯಿತು. ಬೃಹತ್‌ ಹಾರ, ಸ್ವಾಮೀಜಿಯಿಂದ ಪೂಜೆ ಮೆರವಣಿಗೆಗು … Read more

ಹಿಂದೂ ಮಹಾಸಭಾ ಮೆರವಣಿಗೆ, ಹೇಗಿದೆ ಬಂದೋಬಸ್ತ್‌? ಇಲ್ಲಿದೆ ಡಿಟೇಲ್ಸ್‌

Police-Bandobast-for-Hindu-Mahasabha-Ganesha-procession.

SHIMOGA NEWS, 17 SEPTEMBER 2024 : ಹಿಂದು ಮಹಾಸಭಾ ಗಣಪತಿ ಮೆರವಣಿಗೆಗೆ ಬಿಗಿ ಪೊಲೀಸ್‌ (Police) ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಎಲ್ಲೆಡೆ ಪೊಲೀಸ್‌ ಸರ್ಪಗಾವಲು ಮತ್ತು ಸಿಸಿಟಿವಿ ಕಣ್ಗಾವಲು ಇರಲಿದೆ. ಮೆರವಣಿಗೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ 3 ಎಎಸ್ಪಿಗಳು, 24 ಡಿವೈಎಸ್ಪಿಗಳು, 60 ಇನ್‌ಸ್ಪೆಕ್ಟರ್‌ಗಳು, 110 ಪಿಎಸ್‌ಐಗಳು, 200 ಎಎಸ್‌ಐ, 3500ಎಚ್‌ಸಿ, ಪಿಸಿ ಮತ್ತು ಹೋಂ ಗಾರ್ಡ್ ಸಿಬ್ಬಂದಿ, 8 ಡಿಎಆರ್ ತುಕಡಿ, 10 ಕೆಎಸ್‌ಆರ್‌ಪಿ ತುಕಡಿ, 1 ಆರ್‌ಎಎಫ್ ಕಂಪನಿಗಳನ್ನು ನಿಯೋಜಿಸಲಾಗಿದೆ. 100 ವಿಡಿಯೋ ಮತ್ತು 5 … Read more

ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿತ್ತು? ಏನೆಲ್ಲ ಇತ್ತು?

Hindu-Mahasabha-Ganesh-procession-in-Bhadravathi

BHADRAVATHI NEWS, 16 SEPTEMBER 2024 : ಹೊಸಮನೆ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ಅದ್ಧೂರಿ ಮೆರವಣಿಗೆ (Procession) ನಡೆಯಿತು. ಭದ್ರಾವತಿ ನಗರದ ವಿವಿಧೆಡೆ ಮೆರವಣಿಗೆಯಲ್ಲಿ ಸಾಗಿದ ಗಣಪತಿಯನ್ನು ನಗರಸಭೆ ಮುಂಭಾಗ ಭದ್ರಾ ನದಿಯಲ್ಲಿ ವಿಸರ್ಜಿಸಲಾಯಿತು. ಎಲ್ಲೆಲ್ಲಿ ಸಾಗಿತು ಮೆರವಣಿಗೆ? ಬೆಳಗ್ಗೆ ನಗರಸಭೆ ಸದಸ್ಯ ಬಿ.ಕೆ.ಮೋಹನ್ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಹೊಸಮನೆ ಶಿವಾಜಿ ವೃತ್ತದವರೆಗೂ ತೆರಳಿ ಅಲ್ಲಿಂದ ರಂಗಪ್ಪ ಸರ್ಕಲ್‌ ಮೂಲಕ ಮಾಧವಾಚಾರ್ ವೃತ್ತ, ಹಾಲಪ್ಪ ವೃತ್ತ. ಕೆಎಸ್‌ಆರ್‌ಟಿಸಿ ಮುಖ್ಯ ಬಸ್‌ ನಿಲ್ದಾಣದ … Read more

ನಾಮಪತ್ರ ಸಲ್ಲಿಸಿಯೇಬಿಟ್ಟರು ಈ‍ಶ್ವರಪ್ಪ, ರಣ ಬಿಸಿಲಲ್ಲೇ ಬೆಂಬಲಿಗರ ಮೆರವಣಿಗೆ, ಎಷ್ಟು ಜನ ಸೇರಿದ್ದರು?

Eshwarappa-files-nomination

SHIVAMOGGA LIVE NEWS | 12 APRIL 2024 SHIMOGA : ಲೋಕಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿಯ ತದ್ರೂಪಿ ವ್ಯಕ್ತಿಯೊಬ್ಬರು ಮೆರವಣಿಗೆಯಲ್ಲಿ ಕಾಣಿಸಿ ಜನರಲ್ಲಿ ಅಚ್ಚರಿ ಮೂಡಿಸಿದರು. ‘ನೀ ನಮ್ಮ ಗೆಲುವಾಗಿ ಬಾʼ ನಗರದ ರಾಮಣ್ಣ ‍ಶ್ರೇಷ್ಠಿ ಪಾರ್ಕ್‌ನ ಗಣಪತಿ ದೇವಸ್ಥಾನದಲ್ಲಿ ಈಶ್ವರಪ್ಪ ಕುಟುಂಬ ಸಹಿತ ಪೂಜೆ ಸಲ್ಲಿಸಿದರು. ನಾಮಪತ್ರವನ್ನು ದೇವರ ಮುಂದಿಟ್ಟು ಗಣಪತಿಯ ಭಕ್ತಿ ಗೀತೆ ‘ನೀ … Read more