ಶಿವಮೊಗ್ಗದಲ್ಲಿ ಕನಕದಾಸರ ಪುತ್ಥಳಿ ಮೆರವಣಿಗೆ, ಕಲಾ ತಂಡಗಳ ವಾದ್ಯಕ್ಕೆ ಭರ್ಜರಿ ಡಾನ್ಸ್

301123 Kanakadasa Jayanthi procession in shimoga

SHIVAMOGGA LIVE NEWS | 30 NOVEMBER 2023 SHIMOGA : ಕನಕದಾಸ ಜಯಂತಿ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಕನಕದಾಸ ಪುತ್ಥಳಿಯ ಮೆರವಣಿಗೆ ನಡೆಸಲಾಯಿತು. ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಸಾಗಿತು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ವಲ್ಪ ಯಾಮಾರಿದರೂ ಜನರಿಗೆ ಕರೆಂಟ್‌ ಶಾಕ್‌ ಪಕ್ಕಾ, ಬೆಂಗಳೂರು ಘಟನೆಯಿಂದ ಎಚ್ಚೆತ್ತುಕೊಳ್ಳುತ್ತ ಆಡಳಿತ? ಕುರುಬ ಸಮಾಜದ ಪ್ರಮುಖರು, ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಚಂಡೆ, ಪುರುಷ ಮತ್ತು ಮಹಿಳಾ ಡೊಳ್ಳು ತಂಡಗಳು, ವೀರಗಾಸೆ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. … Read more

ಶಿವಮೊಗ್ಗ ದಸರಾ, ಮೆರವಣಿಗೆ ಕಣ್ತುಂಬಿಕೊಳ್ಳಲು ಜನವೋ ಜನ

241023-people-watching-dasara-procession.webp

SHIVAMOGGA LIVE NEWS | 24 OCTOBER 2023 SHIMOGA : ನಾಡ ದೇವಿ ಚಾಮುಂಡೇಶ್ವರಿ ಮೆರವಣಿಗೆ (Procession) ಕಣ್ತುಂಬಿಕೊಳ್ಳಲು ಈ ಬಾರಿ ದೊಡ್ಡ ಸಂಖ್ಯೆಯ ಜನರ ನೆರೆದಿದ್ದರು. ಮೆರವಣಿಗೆ ಸಾಗುವ ಹಾದಿ ಉದ್ದಕ್ಕು ರಸ್ತೆಯ ಎರಡು ಬದಿಯಲ್ಲಿ ಸಾವಿರ ಸಾವಿರ ಸಂಖ್ಯೆಯಲ್ಲಿ ಜನರ ಜಮಾಯಿಸಿದ್ದರು. ರಸ್ತೆ ಬದಿಯಲ್ಲಿ ನಿಂತು ನಗರದ ಪ್ರಮುಖ ದೇವರುಗಳ ದರ್ಶನ ಪಡೆದರು. ನಾಡದೇವಿ ಚಾಮುಂಡೇಶ್ವರಿ ಮೂರ್ತಿಯನ್ನು ಕಣ್ತುಂಬಿಕೊಂಡರು ಪುನೀತರಾದರು. ಅಲಂಕೃತವಾಗಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಕ್ರೆಬೈಲಿನ ಸಾಗರ ಮತ್ತು ಹೇಮಾವತಿ ಆನೆಗಳನ್ನು ನೋಡಿ … Read more

ಶಿವಮೊಗ್ಗ ದಸರಾದಲ್ಲಿ ಈ ಹಿಂದೆಯು ಒಮ್ಮೆ ಆನೆ ಅಂಬಾರಿ ಹೊತ್ತಿರಲಿಲ್ಲ, ಯಾವಾಗ? ಯಾಕೆ?

dasara-elephant-not-carrying-ambari-in-2021

SHIVAMOGGA LIVE NEWS | 24 OCTOBER 2023 SHIMOGA : ಈ ಬಾರಿ ದಸರಾದಲ್ಲಿ ಆನೆ ಮೇಲೆ ಅಂಬಾರಿ ಹೊರಿಸುವ ನಿರ್ಧಾರವನ್ನು ಕೊನೆ ಕ್ಷಣದಲ್ಲಿ ಬದಲಾವಣೆ ಮಾಡಲಾಗಿದೆ. ಕುಮ್ಕಿ ಆನೆ ನೇತ್ರಾವತಿ ಮರಿ ಹಾಕಿದ್ದರಿಂದ ದಿಢೀರ್‌ ಸಭೆ ನಡೆಸಿದ ಪಾಲಿಕೆ ಆಡಳಿತ ನಿರ್ಧಾರ ಪ್ರಕಟಿಸಿದೆ. ಪಾಲಿಕೆ ವಾಹನದಲ್ಲಿ ನಾಡದೇವಿ ಚಾಮುಂಡೇಶ್ವರಿ ಮೂರ್ತಿಯ ಮೆರವಣಿಗೆ ನಡೆಯಲಿದೆ. ಶಿವಮೊಗ್ಗ ದಸರಾದಲ್ಲಿ ಆನೆ ಅಂಬಾರಿ ಹೊರದಿರುವ ಬೆಳವಣಿಗೆ ಈ ಹಿಂದೆಯು ನಡೆದಿದೆ. ಒಮ್ಮೆಯಂತು ಆನೆ ಅಂಬಾರಿ ಹೊರಲಿದೆಯೋ ಇಲ್ಲವೊ ಎಂಬುದರ … Read more

ಶಿವಮೊಗ್ಗದಲ್ಲಿ ಅಮೃತ ಕಳಶ ಹಿಡಿದು ಮೆರವಣಿಗೆ ಮಾಡಿದ ಸಂಸದ, ಏನಿದು ಕಳಶ?

211023-meri-mitti-meri-desh-procesion-in-Shimoga.webp

SHIVAMOGGA LIVE NEWS | 21 OCTOBER 2023 SHIMOGA : ಮೇರಿ ಮಾಟಿ ಮೇರಾ ದೇಶ್ ಅಮೃತ ಕಳಶ (Amruta Kalasa) ಯಾತ್ರೆಗೆ ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು. ನಗರದಲ್ಲಿ ಮೆರವಣಿಗೆ ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಮೆರವಣಿಗೆ ನಡೆಯಿತು. ತಾಲ್ಲೂಕು ಪಂಚಾಯತ್ ಕಚೇರಿಯಿಂದ ಹೊರಟು ಡಿ.ಸಿ ಕಚೇರಿ ಮುಂಭಾಗದಿಂದ ಕೋರ್ಟ್ ರಸ್ತೆ ಮೂಲಕ ನೆಹರು ಒಳಾಂಗಣ ಕ್ರೀಡಾಂಗಣಕ್ಕೆ ತಲುಪಿತು. ಇದೇ ವೇಳೆ ಪಂಚಪ್ರಾಣ ಪ್ರತಿಜ್ಞೆಯನ್ನು ತೆಗೆದು ಕೊಳ್ಳಲಾಯಿತು. ಏನಿದು ಅಭಿಯಾನ? ಶಿವಮೊಗ್ಗದ 7 ತಾಲೂಕಿನಲ್ಲು … Read more

ಈದ್‌ ಮಿಲಾದ್‌ ಮೆರವಣಿಗೆ, ಶಿವಮೊಗ್ಗದಲ್ಲಿ ಅದ್ಧೂರಿ ಸಿದ್ಧತೆ, ಎಲ್ಲೆಲ್ಲಿ ಹೇಗಿದೆ ಅಲಂಕಾರ?

Eid-Milad-Procession-Preparation-in-Amir-Ahmed-Circle-in-Shimoga.

SHIVAMOGGA LIVE NEWS | 1 OCTOBER 2023 SHIMOGA : ಈದ್‌ ಮಿಲಾದ್‌ ಮೆರವಣಿಗೆ (Procession) ಹಿನ್ನೆಲೆ ಶಿವಮೊಗ್ಗ ನಗರ ಹಸಿರುಮಯವಾಗಿದೆ. ಮುಸ್ಲಿಂ ಸಮುದಾಯ ಹೆಚ್ಚಿರುವ ಬಡಾವಣೆಗಳಲ್ಲಿ ವಿವಿಧ ಅಲಂಕಾರ ಮಾಡಲಾಗಿದೆ. ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಮೆಕ್ಕಾ ಮದೀನಾ ಮಾದರಿ ಅಲಂಕಾರ ಮಾಡಲಾಗಿದ್ದು ಇದರ ಮುಂದೆ ಸೆಲ್ಫಿ, ಫೋಟೋಗೆ ಜನರು ಮುಗಿಬಿದ್ದಿದ್ದಾರೆ. ಎಎ ಸರ್ಕಲ್‌ ಹಸಿರುಮಯ ಮಾಡಲಾಗಿದೆ. ಮೆಕ್ಕಾ ಮದೀನಾ ಮಾದರಿ ಇರಿಸಲಾಗಿದೆ. ಇನ್ನು, ಸರ್ಕಲ್‌ ಪಕ್ಕದಲ್ಲಿ ಎರಡು ಫಿರಂಗಿಗಳನ್ನು ಇಡಲಾಗಿದೆ. ಸರ್ಕಲ್‌ನಲ್ಲಿ ಟಿಪ್ಪು ಸುಲ್ತಾನ್‌ … Read more

ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಅಲಂಕಾರದ ವಿಚಾರದಲ್ಲಿ ಗೊಂದಲ, ಜಮಾವಣೆಯಾದ ಜನ, ಸದ್ಯ ಪರಿಸ್ಥಿತಿ ಶಾಂತ

Shimoga-SP-Mithun-Kumar-spoke-to-protesters

SHIVAMOGGA LIVE NEWS | 30 SEPTEMBER 2023 SHIMOGA : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ನಗರದ ಅಮೀರ್‌ ಅಹಮದ್‌ ಸರ್ಕಲ್‌ ಮತ್ತು ಶಿವಪ್ಪನಾಯಕ ಪ್ರತಿಮೆ ಸಮೀಪ ಮಾಡಿದ್ದ ಅಲಂಕಾರ (Decoration) ತೆರವು ವಿಚಾರ ಗೊಂದಲಕ್ಕೆ ಕಾರಣವಾಗಿತ್ತು. ಇದರಿಂದ ಶುಕ್ರವಾರ ರಾತ್ರಿ ಸರ್ಕಲ್‌ ಸಮೀಪ ಎರಡು ಕಡೆಯ ಯುವಕರು ಗಂಪುಗೂಡಿ ಘೋಷಣೆ ಕೂಗಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ ಭೇಟಿ ನೀಡಿ ಎರಡೂ ಕಡೆಯವರನ್ನು ಸಮಾಧಾನಪಡಿಸಿದರು. … Read more

ಅದ್ಧೂರಿ ಮೆರವಣಿಗೆ, ಹಾದಿ ಉದ್ದಕ್ಕೂ ಊಟ, ತಿಂಡಿ, ಪಾನೀಯ ವ್ಯವಸ್ಥೆ

HIndu-Mahasabha-Procession-food-distribution.

SHIVAMOGGA LIVE NEWS | 28 SEPTEMBER 2023 SHIMOGA : ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati) ಮೆರವಣಿಗೆಯಲ್ಲಿ ಭಾಗವಹಿಸಿರುವ ಜನರಿಗೆ ಊಟ (food), ಪಾನೀಯ ವ್ಯವಸ್ಥೆ ಮಾಡಲಾಗಿದೆ. ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಜನರು ಪಾಲ್ಗೊಂಡಿದ್ದಾರೆ. ಈ ಹಿನ್ನೆಲೆ ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಮುಖಂಡರು ಊಟ, ತಿಂಡಿ, ಪಾನೀಯ ವ್ಯವಸ್ಥೆ ಮಾಡಿದಾರೆ. ಎಸ್‌ಪಿಎಂ ರಸ್ತೆ, ರಾಮಣ್ಣ ‍ಶ್ರೇಷ್ಠಿ ಪಾರ್ಕ್‌, ಗಾಂಧಿ ಬಜಾರ್‌, ಬಿ.ಹೆಚ್‌.ರಸ್ತೆಯಲ್ಲಿ ಊಟ, ತಿಂಡಿ, ನೀರು, ಮಜ್ಜಿಗೆಯ ವ್ಯವಸ್ಥೆ ಮಾಡಲಾಗಿದೆ. ಇದನ್ನೂ … Read more

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಜನವೋ ಜನ, ಈಗ ಎಲ್ಲಿದೆ ಗಣಪತಿ?

290923 Hindu Mahasabha Ganapathi Procession 2.30 pm

SHIVAMOGGA LIVE NEWS | 28 SEPTEMBER 2023 SHIMOGA : ಹಿಂದೂ ಮಹಾಸಭಾ ಗಣಪತಿಯ (Hindu Mahasabha Ganapati) ರಾಜಬೀದಿ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಸಹಸ್ರ ಸಂಖ್ಯೆ ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ಮಧ್ಯಾಹ್ನ 12 ಗಂಟೆ ಹೊತ್ತಿಗೆ ಕೋಟೆ ರಸ್ತೆಯಲ್ಲಿ ಮೆರವಣಿಗೆ ಆರಂಭವಾಯಿತು. ಎಸ್‌ಪಿಎಂ ರಸ್ತೆಯಲ್ಲಿ ಮೆರವಣಿಗೆ ಸಾಗುತ್ತಿದೆ. ಅಲ್ಲಲ್ಲಿ ಗಣಪತಿಗೆ (Ganapati) ಪೂಜೆ ಸಲ್ಲಿಸಲಾಗುತ್ತಿದೆ. ಕೋಟೆ ರಸ್ತೆಯ ನೆರಹೊರೆಯ ಬಡಾವಣೆಯ ಜನರು ಗಣಪತಿಗೆ ಹೂವು, ಹಣ್ಣು ಅರ್ಪಿಸುತ್ತಿದ್ದಾರೆ. ಇದನ್ನೂ ಓದಿ- BREAKING NEWS – ಹಿಂದೂ … Read more

ಮಧ್ಯರಾತ್ರಿಯಲ್ಲು ಗಾಂಧಿ ಬಜಾರ್‌ ಮುಂದೆ ಜಮಾಯಿಸಿದ್ದರು ಸಾವಿರಾರು ಜನ

thousands-visit-gandhi-bazaar-in-midnight

SHIVAMOGGA LIVE NEWS | 28 SEPTEMBER 2023 SHIMOGA : ಗಾಂಧಿ ಬಜಾರ್‌ ಪ್ರವೇಶ ದ್ವಾರದಲ್ಲಿ ಉಗ್ರ ನರಸಿಂಹನ (Ugra Narasimha) ಅವತಾರದ ಪ್ರತಿಮೆ ಕಣ್ತುಂಬಿಕೊಳ್ಳಲು ಕಳೆದ ರಾತ್ರಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಮಹಿಳೆಯರು, ಮಕ್ಕಳು ಸೇರಿದಂತೆ ಸಾವಿರಾರು ಜನರು ತಡರಾತ್ರಿವರೆಗು ಶಿವಪ್ಪನಾಯಕ ಪ್ರತಿಮೆ ಮುಂಭಾಗ ನಿಂತಿದ್ದು ಉಗ್ರ ನರಸಿಂಹ ಕಲಾಕೃತಿಯನ್ನು ವೀಕ್ಷಿಸಿದರು. ಇದನ್ನೂ ಓದಿ – ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್‌ ನಡುರಾತ್ರಿವರೆಗು ಜನರು … Read more

ಇವತ್ತು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಭದ್ರಾವತಿಯಲ್ಲಿ ಹೇಗಿದೆ ಸಿದ್ಧತೆ?

Bhadravathi-Hindu-Mahasabha-Ganapati-Procession.

SHIVAMOGGA LIVE NEWS | 26 SEPTEMBER 2023 BHADRAVATHI : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ರಾಜಬೀದಿ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ (Bandobast) ಕೈಗೊಳ್ಳಲಾಗಿದೆ. ಭದ್ರಾವತಿಯ ಹೊಸಮನೆ ಬಡಾವಣೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಇವತ್ತು ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಕೇಸರಮಯ ಮರವಣಿಗೆ ಹಾದಿ ಗಣಪತಿ ಮೆರೆವಣಿಗೆ ಸಾಗುವ ಹಾದಿ ಉದ್ದಕ್ಕು ಕೇಸರಿಮಯವಾಗಿದೆ. … Read more