ಶಿವಮೊಗ್ಗ ಟ್ಯಾಂಕ್‌ ಮೊಹಲ್ಲಾದಲ್ಲಿ ಗಣಪತಿ ಮೆರವಣಿಗೆ ವೇಳೆ ಮಾತಿನ ಚಕಮಕಿ, ಕಾರಣವೇನು? ಮುಂದೇನಾಯ್ತು?

tension-during-ganapatahi-procession-in-Shimoga-tank-mohalla.webp

SHIVAMOGGA LIVE NEWS | 22 SEPTEMBER 2023 SHIMOGA : ಗಣಪತಿ ಮೆರವಣಿಗೆ (Ganapathi Procession) ವೇಳೆ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಶಿವಮೊಗ್ಗ ನಗರದ ಟ್ಯಾಂಕ್‌ ಮೊಹಲ್ಲಾದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ (Ganapathi Procession) ವಿಸರ್ಜನೆಗೆ ಮೆರವಣಿಗೆ ನಡೆಸಲಾಗುತ್ತಿತ್ತು. ಮೆರವಣಿಗೆಯಲ್ಲಿ ಪೇಪರ್‌ ಬ್ಲಾಸ್ಟ್‌ ಬಳಸಲಾಗಿತ್ತು. ಇದರಿಂದ ಬಣ್ಣ ಬಣ್ಣದ ಪೇಪರ್‌ ಚೂರುಗಳು ಹಾರಲಿದ್ದು ಅಲಂಕಾರಿಕವಾಗಿ ಕಾಣುತ್ತದೆ. ಟ್ಯಾಂಕ್‌ ಮೊಹಲ್ಲಾದ ಮಸೀದಿ ಸಮೀಪ ಮೆರವಣಿಗೆ … Read more

ಶಿವಮೊಗ್ಗದಲ್ಲಿ 2 ಸಾವಿರ ಅಡಿ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆ, ಯಾಕೆ? ಸಭೆಯಲ್ಲಿ ಯಾರೆಲ್ಲ ಏನೇನು ಹೇಳಿದರು?

Sauhardha-Habba-in-Shimoga-city.

SHIVAMOGGA LIVE NEWS | 14 SEPTEMBER 2023 SHIMOGA : ಗಣೇಶ ಚತುರ್ಥಿ ಮತ್ತು ಈದ್‌ ಮಿಲಾದ್‌ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸೋಣ ಎಂಬ ಸಂದೇಶ ಸಾರುವ ಸೌಹಾರ್ದ ಹಬ್ಬವನ್ನು  ಶಿವಮೊಗ್ಗದಲ್ಲಿ ಆಚರಿಸಲಾಯಿತು. ಈ ಹಿನ್ನೆಲೆ ನಗರದಲ್ಲಿ 2 ಸಾವಿರ ಅಡಿ ಉದ್ದದ ಬಹೃತ್‌ ತ್ರಿವರ್ಣ (Tricolor) ಹಿಡಿದು ನಾಗರಿಕರು ಮೆರವಣಿಗೆ ಮಾಡಿದರು. ಶಿವಮೊಗ್ಗ ಮೆಡಿಕಲ್‌ ಕಾಲೇಜು ಮುಂಭಾಗ ಸೌಹಾರ್ದ ಹಬ್ಬಕ್ಕೆ ಚಾಲನೆ ನೀಡಲಾಯಿತು. ಅಲ್ಲಿಂದ 2 ಸಾವಿರ ಅಡಿ ಉದ್ದದ ತ್ರಿವರ್ಣ ಹಿಡಿದು ಜನರು ಮೆರವಣಿಗೆ … Read more

ಈದ್ ಮಿಲಾದ್ ಮೆರವಣಿಗೆ, ಅ.9ರಂದು ಶಿವಮೊಗ್ಗ ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

Nehru-Road-with-Auto-Shivamogga

SHIMOGA | ಈದ್ ಮಿಲಾದ್ (Eid Milad) ಅಂಗವಾಗಿ ಮುಸ್ಲಿಂ ಸಮುದಾಯದವರು ಶಿವಮೊಗ್ಗ ನಗರದಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಈ ಹಿನ್ನೆಲೆ ವಿವಿಧೆಡೆ ವಾಹನ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶಿಸಿದ್ದಾರೆ. ಅ.9ರಂದು ಮಧ್ಯಾಹ್ನ 3 ಗಂಟೆಗೆ ಮೆರವಣಿಗೆ ಆರಂಭವಾಗಲಿದೆ. ಮುಸ್ಲಿಂ ಸಮುದಾಯದವರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎಲ್ಲೆಲ್ಲಿ ಸಾಗಲಿದೆ ಮೆರವಣಿಗೆ? Eid Milad ಗಾಂಧಿ ಬಜಾರ್ ಜಾಮಿಯಾ ಮಸೀದಿ ಮುಂಭಾಗದಿಂದ ಮೆರವಣಿಗೆ ಆರಂಭವಾಗಲಿದೆ. ಅಲ್ಲಿಂದ ಗಾಂಧಿ ಬಜಾರ್ 2ನೇ ಅಡ್ಡರಸ್ತೆ, ನಾಗಪ್ಪನ ಕೇರಿ, ಲಷ್ಕರ್ … Read more

ಗಣಪತಿ ವಿಸರ್ಜನೆ ವೇಳೆ ಯುವಕನಿಗೆ ಚಾಕು ಇರಿದವನ ಬಂಧನ, ಯಾರಾತ? ಕೃತ್ಯಕ್ಕೆ ಕಾರಣವೇನು?

Bhadravathi News Graphics

BHADRAVATHI | ಗಣಪತಿ ವಿಸರ್ಜನೆ ವೇಳೆ ಯುವಕನಿಗೆ ಚಾಕು (KNIFE) ಇರಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಶ್ರೀರಾಮನಗರದಲ್ಲಿ ಘಟನೆ ಸಂಭವಿಸಿತ್ತು. (KNIFE) ನ್ಯೂಸ್ ಟೌನ್ ಠಾಣೆ ಪೊಲೀಸರು ಮನೋಜ್ ಎಂಬಾತನನ್ನು ಬಂಧಿಸಿದ್ದಾರೆ. ಶ್ರೀರಾಮನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಮಂಜುನಾಥ್ ಎಂಬಾತನಿಗೆ ಚಾಕು (KNIFE ) ಇರಿಯಲಾಗಿತ್ತು. ಗಾಯಗೊಂಡಿದ್ದ ಮಂಜುನಾಥನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆ ಮನೋಜ್ ಎಂಬಾತ ಮಂಜುನಾಥನಿಗೆ ಚಾಕು (KNIFE) ಇರಿದಿದ್ದಾನೆ ಎಂದು ತಿಳಿದು ಬಂದಿದೆ. ನ್ಯೂ ಟೌನ್ … Read more

ಇವತ್ತು ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ, ಸಿದ್ಧತೆಗಳೇನು? ಭದ್ರತೆ ಹೇಗಿದೆ?

hindu-mahasabha-Ganapathi-Bhadravathi

BHADRAVATHI | ಹಿಂದೂ ಮಹಾಸಭಾ (HINDU MAHASABHA) ಗಣಪತಿ ರಾಜಬೀದಿ (PROCESSION) ಉತ್ಸವಕ್ಕೆ ಅದ್ಧೂರಿ ತಯಾರಿಯಾಗಿದೆ. ಭದ್ರಾವತಿ ನಗರ ಕೇಸರಿಮಯವಾಗಿದೆ. ಇನ್ನು, ಭದ್ರತೆಗಾಗಿ ದೊಡ್ಡ ಸಂಖ್ಯೆಯ ಪೊಲೀಸರನ್ನು (POLICE) ನಿಯೋಜನೆ ಮಾಡಲಾಗಿದೆ. ಹಿಂದೂ ಮಹಾಸಭಾ ಮತ್ತು ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಹೊಸಮನೆಯ ತಮಿಳು ಶಾಲೆ ಬಳಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಇವತ್ತು ಗಣಪತಿಯ ಮೆರವಣಿಗೆ ನಡೆಯಲಿದೆ. 50ನೇ ವರ್ಷದ ಗಣೇಶೋತ್ಸವ ಈ ಭಾರಿ 50ನೇ ವಾರ್ಷಿಕೋತ್ಸವವಾಗಿದೆ. ಹಾಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. … Read more

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ವಾಹನ ಸವಾರರಿಗೆ ಗೊತ್ತಿರಬೇಕು ಈ 8 ಪಾಯಿಂಟ್

Hindu-Mahasabha-Procession-old-photo

SHIMOGA | ಹಿಂದೂ ಮಹಾಸಭಾ ಗಣಪತಿ (HINDU MAHASABHA GANAPATHI) ವಿಸರ್ಜನೆ ಹಿನ್ನೆಲೆ, ನಗರದಲ್ಲಿ ವಾಹನಗಳ ಸಂಚಾರದ ಮಾರ್ಗ (ROAD DIVERSION) ಬದಲಾವಣೆ ಮಾಡಲಾಗಿದೆ. ಸೆ.9ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದೆ. ಅಂದು ಬೆಳಗ್ಗೆ ಕೋಟೆ ಶ್ರೀ ಭೀಮೇಶ್ವರ (KOTE BHEEMESHWARA) ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಲಿದೆ. ಎಸ್‍ಪಿಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯರಸ್ತೆ, ಶಿವಪ್ಪ ನಾಯಕ ಸರ್ಕಲ್, ಬಿ.ಹೆಚ್.ರಸ್ತೆ, ಎ.ಎ.ಸರ್ಕಲ್, ನೆಹರು ರಸ್ತೆ ಮುಖಾಂತರ ಮೆರವಣಿಗೆ ಸಾಗಲಿದೆ. ಗೋಪಿ ಸರ್ಕಲ್, … Read more

ಶಿವಮೊಗ್ಗದಲ್ಲಿ ನಟ ಸುದೀಪ್ ಫ್ಯಾನ್ಸ್ ಸಂಭ್ರಮಾಚರಣೆ, ‘ವಿಕ್ರಾಂತ್ ರೋಣ’ ಪೋಸ್ಟರ್ ಹಿಡಿದು ಮೆರವಣಿಗೆ

Vikrant-Rona-Procession-in-Shimoga.

SHIVAMOGGA LIVE NEWS | SHIMOGA | 26 ಜುಲೈ 2022 ವಿಕ್ರಾಂತ್ ರೋಣ (VIKRANT RONA) ಸಿನಿಮಾ ಬಿಡುಗಡೆ ಹಿನ್ನೆಲೆ ನಟ ಕಿಚ್ಚ ಸುದೀಪ್ ಅಭಿಮಾನಿಗಳ ಸಂಭ್ರಮಾಚರಣೆ ಆರಂಭವಾಗಿದೆ. ಶಿವಮೊಗ್ಗದಲ್ಲಿ ಇವತ್ತು ನಟ ಸುದೀಪ್ ಅಭಿಮಾನಿಗಳು ಮೆರವಣಿಗೆ ನಡೆಸಿದರು. ಶಿವಮೊಗ್ಗದ ಎಂ.ಆರ್.ಎಸ್ ಸರ್ಕಲ್’ನಿಂದ ಆರಂಭವಾದ ಮೆರವಣಿಗೆ ಬಿ.ಹೆಚ್.ರಸ್ತೆ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ನಟ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ಪೋಸ್ಟರ್’ಗಳನ್ನು ಆಟೋ ಮೇಲಿರಿಸಿಕೊಂಡು ಮೆರವಣಿಗೆ ನಡೆಸಲಾಯಿತು. ದಾರಿ ಉದ್ದಕ್ಕೂ ಅಭಿಮಾನಿಗಳು ಕಿಚ್ಚ … Read more

ಇತಿಹಾಸ ಪ್ರಸಿದ್ಧ ಮಾರಿಕಾಂಬಾ ಜಾತ್ರೆಗೆ ವೈಭವದ ತೆರೆ

Marikamba-Jathre-in-Thirthahalli

SHIVAMOGGA LIVE NEWS | 17 ಮಾರ್ಚ್ 2022 ಇತಿಹಾಸ ಪ್ರಸಿದ್ಧ ತೀರ್ಥಹಳ್ಳಿಯ ಮಾರಿಕಾಂಬಾ ಜಾತ್ರೆ ವಿಜೃಂಭಣೆಯಿಂದ ತೆರೆ ಕಂಡಿತು. ಪಟ್ಟಣದಲ್ಲಿ ಮಾರಿ ಗೊಂಬೆ ಮೆರವಣಿಗೆ ನಡೆಸಲಾಯಿತು. ಮಾರಿಗೊಂಬೆಯ ವಿಸರ್ಜನೆ ಮಾರಿಕಾಂಬಾ ದೇವಸ್ಥಾನದಲ್ಲಿ ಮಾರಿ ಗೊಂಬೆಗೆ ಬೆಳಗ್ಗೆ ಪೂಜೆ ಸಲ್ಲಿಸಲಾಯಿತು. ಸಂಜೆ ರಾಜಬೀದಿ ಉತ್ಸವ ನಡೆಯಿತು. ಮಾರಿಕಾಂಬಾ ದೇವಸ್ಥಾನದಿಂದ ಆರಂಭವಾದ ಮಾರಿ ಗೊಂಬೆ ಮೆರವಣಿಗೆ ಆಜಾದ್ ರಸ್ತೆ ಮಾರ್ಗದಲ್ಲಿ ಸಾಗಿತು. ಮಾರಿ ಗೊಂಬೆ ಯನ್ನು ಕುಶಾವತಿಯ ತುಂಗಾನದಿಯಲ್ಲಿ ಭಕ್ತರ ಸಮ್ಮುಖ ವಿಸರ್ಜನೆ ಮಾಡಲಾಯಿತು. ವಿವಿಧ ವೇಷ ಭೂಷಣದೊಂದಿಗೆ ವಿವಿಧ … Read more

ಭದ್ರಾವತಿ ಈದ್ ಮಿಲಾದ್ ಮೆರವಣಿಗೆ, ಎರಡು ಪ್ರತ್ಯೇಕ ಕೇಸ್ ದಾಖಲು, ಕಾರಣವೇನು?

221021 Eid Milad Procession Case Registered

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 ಅಕ್ಟೋಬರ್ 2021 ಈದ್ ಮಿಲಾದ್ ಅಂಗವಾಗಿ ಭದ್ರಾವತಿಯಲ್ಲಿ ಆಯೋಜಿಸಿದ್ದ ಮೆರವಣಿಗೆ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಪ್ರಕರಣ 1 : ಕೋವಿಡ್ ನಿಯಮ ಉಲ್ಲಂಘನೆ ಅನುಮತಿ ಪಡೆಯದೆ ಏಕಾಏಕಿ ಈದ್ ಮಿಲಾದ್ ಮೆರವಣಿಗೆ ನಡೆಸಲಾಗಿದೆ. ಹೊಳೆಹೊನ್ನೂರು ಸರ್ಕಲ್’ನಿಂದ, ಸಿ.ಎನ್.ರಸ್ತೆ, ರಂಗಪ್ಪ ಸರ್ಕಲ್, ಮಾಧವಾಚಾರ್ ಸರ್ಕಲ್, ತರೀಕೆರೆ ರಸ್ತೆ ಮೂಲಕ ಸಾದತ್ ದರ್ಗಾವರೆಗೂ ಮೆರವಣಿಗೆ ನಡೆಸಲಾಯಿತು. ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿದ ಹಿನ್ನೆಲೆಯಲ್ಲಿ ಮುರ್ತುಜಾ ಖಾನ್, … Read more

ಶಿವಮೊಗ್ಗದಲ್ಲಿ ದಸರಾ ಮೆರವಣಿಗೆಗೆ ಚಾಲನೆ, ನಂದಿ ಕೋಲಿಗೆ ಡಿಸಿ, ಮೇಯರ್ ಪೂಜೆ

151021 Dasara Processio Begins in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2021 ಶಿವಮೊಗ್ಗದಲ್ಲಿ ನಾಡದೇವಿ ಚಾಮುಂಡೇಶ್ವರಿಯ ವೈಭವದ ರಾಜಬೀದಿ ಮೆರವಣಿಗೆ ಆರಂಭವಾಗಿದೆ. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಮುಂದೆ ನಂದಿ ಕೋಲಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನಿಡಲಾಯಿತು. ಮೇಯರ್ ಸುನೀತಾ ಅಣ್ಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪಾಲಿಕೆ ಸದಸ್ಯರು, ಅಧಿಕಾರಿಗಳು ನಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಲಾರಿ ಮೇಲೆ ಅಂಬಾರಿ ನಾಡದೇವಿ ಚಾಮುಂಡೇಶ್ವರಿಯ ಮೂರ್ತಿಗೆ ಹೂವು ಹಾಕಿ ನಮನ ಸಲ್ಲಿಸಲಾಯಿತು. ಈ ಭಾರಿ ಲಾರಿಯಲ್ಲಿ ನಾಡದೇವಿಯ ಮೆರವಣಿಗೆ ನಡೆಸಲಾಗುತ್ತಿದೆ. … Read more