ವಿಸರ್ಜನೆಯಾಯ್ತು ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಸೆಪ್ಟೆಂಬರ್ 2021 ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನೆಯನ್ನು ಸರಳವಾಗಿ ನೆರವೇರಿಸಲಾಯಿತು. ಸರ್ಕಾರದ ಸೂಚನೆ ಹಿನ್ನೆಲೆ ಈ ಭಾರಿ ಮೆರವಣಿಗೆ ನಡೆಸದೆ ವಿಸರ್ಜನೆ ಮಾಡಲಾಯಿತು. ವಿಸರ್ಜನಾ ಪೂರ್ವ ವಿಶೇಷ ಪೂಜೆ ಕೋಟೆ ರಸ್ತೆಯ ಭೀಮೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಅನಂತ ಚತುರ್ದಶಿ ಹಿನ್ನಲೆ ಹಿಂದೂ ಮಹಾಸಭಾ ಗಣಪತಿಯನ್ನು ಇವತ್ತು ವಿಸರ್ಜಿಸಲಾಯಿತು. ಇದಕ್ಕೂ ಮೊದಲು ದೇಗುಲದ ಆವರಣದಲ್ಲಿ ಗಣಪತಿ ಮೂರ್ತಿಗೆ ವಿಶೇಷ ಪೂಜೆ … Read more