ಶಿವಮೊಗ್ಗದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ, ಗೋಪಾಳದಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ
SHIVAMOGGA LIVE NEWS | 30 ಮಾರ್ಚ್ 2022 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇವತ್ತು ಚಾಲನೆ ಸಿಕ್ಕಿದೆ. ಇಂದಿನಿಂದ ಎರಡು ದಿನ ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಚಾಲುಕ್ಯ ನಗರದಲ್ಲಿರುವ ಸಾಹಿತ್ಯ ಗ್ರಾಮದಲ್ಲಿ ವಿವಿಧ ಗೋಷ್ಠಿಗಳು ನಡೆಯಲಿವೆ. ಇವತ್ತು ಬೆಳಗ್ಗೆ ಸಾಹಿತ್ಯ ಗ್ರಾಮದಲ್ಲಿ ಧ್ವಜಾರೋಹಣ ನೆರವೇರಿಸಿ, ಸಾಹಿತ್ಯ ಸಮ್ಮೇಳನ್ನಕ್ಕೆ ಚಾಲನೆ ನೀಡಲಾಯಿತು. ನಂತರ ಗೋಪಾಳದಿಂದ ಸಮ್ಮೇಳನ ಅಧ್ಯಕ್ಷರಾದ ಡಾ. ಕೆಳದಿ ಗುಂಡಾಜೋಯ್ಸ್ ಅವರನ್ನು ಮೆರವಣಿಗೆ ಮೂಲಕ ಸಮ್ಮೇಳನದ ಸಭಾಂಗಣಕ್ಕೆ ಕರೆತರಲಾಯಿತು. ಸಾಹಿತ್ಯ ಆಸಕ್ತರು, ಪರಿಷತ್ತಿನ ಪದಾಧಿಕಾರಿಗಳು ಮೆರವಣಿಗೆಯಲ್ಲಿ … Read more