ಶಿವಮೊಗ್ಗದಲ್ಲಿ ಹಾಡು, ಪದ್ಯಗಳ ಮೂಲಕ ಕನ್ನಡ ಭಾಷೆಯ ಶ್ರೀಮಂತಿಗೆ ಪರಿಚಯಿಸಿದ ಪ್ರೊ.ಕೃಷ್ಣೇಗೌಡ
SHIVAMOGGA LIVE NEWS | 30 ಮಾರ್ಚ್ 2022 ಕನ್ನಡ ಭಾಷೆಗೆ ಶಿವಮೊಗ್ಗದಲ್ಲಿ ಅಪಾಯ ಎದುರಾದರೆ ರಾಜ್ಯದಲ್ಲಿಯು ಅಪಾಯ ಉಂಟಾಗಿದೆ ಎಂದರ್ಥ ಎಂದು ಸಾಹಿತಿ, ದೂರದರ್ಶನ ಕಲಾವಿದ ಪ್ರೊ. ಕೃಷ್ಣೇಗೌಡ ಹೇಳಿದರು. ಶಿವಮೊಗ್ಗದ ಸಾಹಿತ್ಯ ಗ್ರಾಮದಲ್ಲಿ 16ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಪ್ರೊ.ಕೃಷ್ಣೇಗೌಡ ಅವರು, ಮೈಸೂರು ಜಿಲ್ಲೆ ಸಾಂಸ್ಕೃತಿಕ ರಾಜಧಾನಿ. ಅಂತೆಯೆ ಶಿವಮೊಗ್ಗ ಜಿಲ್ಲೆ ಸಾಹಿತ್ಯದ ರಾಜಧಾನಿ. ಇಲ್ಲಿ ಕನ್ನಡದ ಭಾಷೆಗೆ ಅಪಾಯ ಉಂಟಾದರೆ, ರಾಜ್ಯದಲ್ಲಿ ಅಪಾಯ ಎದುರಾಗಿದೆ ಎಂದರ್ಥ ಎಂದು ತಿಳಿಸಿದರು. 30 … Read more