ಶಿವಮೊಗ್ಗ ದಸರಾ, ಈ ದಿನ ಏನೇನು ಕಾರ್ಯಕ್ರಮ, ಎಲ್ಲೆಲ್ಲಿ ನಡೆಯಲಿದೆ?

dasara-Programme-today

ದಸರಾ ಸುದ್ದಿ: ಶಿವಮೊಗ್ಗ ದಸರಾದಲ್ಲಿ (Dasara) ಇವತ್ತೂ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಎಲ್ಲೆಲ್ಲಿ ಯಾವ್ಯಾವ ಕಾರ್ಯಕ್ರಮ ಇದೆ ಎಂಬುದರ ವಿವರ ಇಲ್ಲಿದೆ. ಪೌರ ಕಾರ್ಮಿಕರ ದಸರಾ, ಉದ್ಘಾಟನೆ- ಪತ್ರಕರ್ತ ಎನ್.ರವಿಕುಮಾರ್, ಸ್ಥಳ-ಅಂಬೇಡ್ಕರ್ ಭವನ, ಬೆಳಗ್ಗೆ 10. ಪೌರ ಕಾರ್ಮಿಕರ ದಸರಾದಲ್ಲಿ ಪೌರ ಕಾರ್ಮಿಕರಿಂದ ಜಲಗಾರ ನಾಟಕ ಪ್ರದರ್ಶನ, ಪೌರ ಕಾರ್ಮಿಕರಿಂದ ಸಾಂಪ್ರದಾಯಿಕ ನೃತ್ಯ ಪ್ರದರ್ಶನ, ಪೌರ ಕಾರ್ಮಿಕರಿಗೆ ಸೂಪರ್ ಮಿನಿಟ್, ಸ್ಥಳ- ಅಂಬೇಡ್ಕರ್ ಭವನ, ಬೆಳಗ್ಗೆ 10.30. ರಂಗದಸರಾದಲ್ಲಿ ಮೈತ್ರಿ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ನಗರದ ವಿವಿಧೆಡೆ … Read more

ಶಿವಮೊಗ್ಗ ದಸರಾ ಇವತ್ತು ಉದ್ಘಾಟನೆ, ನಾಡಹಬ್ಬದಲ್ಲಿ ಇಡೀ ದಿನ ಎಲ್ಲೆಲ್ಲಿ ಏನೇನು ಕಾರ್ಯಕ್ರಮ ಇರಲಿದೆ?

dasara-Programme-today

ದಸರಾ ಸುದ್ದಿ: ಮೈಸೂರಿನ ನಂತರ ಶಿವಮೊಗ್ಗದಲ್ಲಿ ವೈಭವದ ದಸರಾ (Dasara 2025) ಕಾರ್ಯಕ್ರಮಗಳು ನಡೆಯಲಿವೆ. ಇವತ್ತು ನಾಡಹಬ್ಬಕ್ಕೆ ಚಾಲನೆ ಸಿಗಲಿದೆ. ಮೊದಲ ದಿನ ದಸರಾದಲ್ಲಿ ಏನೇನಿರಲಿದೆ? ಇಲ್ಲಿದೆ ವಿವರ. ಭಜನಾ ವೈಭವ – ಸಮಯ: ಬೆಳಗ್ಗೆ 6.30ಕ್ಕೆ ಸ್ಥಳ: ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ, ಕೋಟೆ ರಸ್ತೆ ವಿದ್ವಾನ್‌ ಅರುಣ್‌ ಕುಮಾರ್‌ ಹಾಗೂ ತಂಡದವರಿಂದ ಮಕ್ಕಳ ದಸರಾ – ಸಮಯ: ಬೆಳಗ್ಗೆ 9ಕ್ಕೆ ಸ್ಥಳ: ಕುವೆಂಪು ರಂಗಮಂದಿರ ರಾಷ್ಟ್ರೀಯ ಸ್ಕೇಟಿಂಗ್‌ ವಿಜೇತರಾದ ಆದ್ವಿಕಾ ನಾಯರ್‌, ಹಿತ ಪ್ರವೀಣ್‌ … Read more

ಜೀ ಕನ್ನಡದ ನಾವು ನಮ್ಮವರು ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ದಂಪತಿ, ಹೇಗಿದೆ ಇವರ ಪ್ರದರ್ಶನ?

Zee-Kannada-Navu-Nammavaru-Pirya-Shivaram

ಶಿವಮೊಗ್ಗ: ಜೀ ಕನ್ನಡ ವಾಹಿನಿಯ ನಾವು ನಮ್ಮವರು ಕಾರ್ಯಕ್ರಮದಲ್ಲಿ (programme) ಶಿವಮೊಗ್ಗ ಜಿಲ್ಲೆಯ ದಂಪತಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಇತರೆ ಸ್ಪರ್ಧಿಗಳ ಜೊತೆಗೆ ಪೈಪೋಟಿಯ ಜೊತೆಗೆ ಮಲೆನಾಡಿನ ಸಂಸ್ಕೃತಿ, ಶಿವಮೊಗ್ಗ ಜಿಲ್ಲೆಯ ಪರಿಸರದ ಕತೆಯನ್ನು ನಾಡಿಗೆ ಪರಿಚಯಿಸುವ ಕೆಲಸ ಮಾಡಿದ್ದಾರೆ. ನಟಿ ಪ್ರಿಯಾ ಕೆಸರೆ, ವಕೀಲ ಶಿವರಾಂ.ಬಿ.ಆರ್‌ ದಂಪತಿ ‘ನಾವು ನಮ್ಮವರುʼ ಕಾರ್ಯಕ್ರಮದಲ್ಲಿ ಕಳೆದ ಒಂದು ತಿಂಗಳಿಂದ ಸ್ಪರ್ಧಿಸುತ್ತಿದ್ದಾರೆ. ಪ್ರಿಯಾ ಕೆಸರೆ ಮೂಲತಃ ಸಾಗರ ತಾಲೂಕಿನವರು. ರಂಗಭೂಮಿ ಕಲಾವಿದೆ. ಸಾಗರದ ಎಲ್‌.ಬಿ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ … Read more

ಯುವನಿಧಿ ಯೋಜನೆ, ಫಲಾನುಭವಿಗಳಿಗೆ ಮಹತ್ವದ ಸೂಚನೆ, ಇದೊಂದು ಅಪ್‌ಡೇಟ್‌ ಮಾಡಿದ್ದರೆ ಹಣ ಬರಲ್ಲ

shimoga dc office

SHIVAMOGGA LIVE NEWS | 27 FEBRUARY 2024 SHIMOGA : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಣ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿ ತಿಂಗಳು ಯುವನಿಧಿ ಪಡೆಯಬೇಕಿದ್ದರೆ ತಾನು ನಿರುದ್ಯೋಗಿ ಎಂದು, ವ್ಯಾಸಂಗ ಮುಂದುವರಿಸುತ್ತಿಲ್ಲ ಹಾಗೂ ಸ್ವಯಂ ಉದ್ಯೋಗಿ ಅಲ್ಲವೆಂದು ಫೆ.29 ರವರೆಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ಸ್ವಯಂ ಘೋಷಣ ಪಮಾಣ … Read more

ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಸೈಕಲ್ ಜಾಥಾ, ಎಲ್ಲೆಲ್ಲಿ ಸಾಗಿತು? ಉದ್ದೇಶವೇನು?

Cycle-Jaatha-For-Election-SWEEP-Programme

SHIVAMOGGA LIVE NEWS | 14 APRIL 2023 SHIMOGA : ಮತದಾನ ಜಾಗೃತಿಗಾಗಿ ಶಿವಮೊಗ್ಗ ನಗರದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ರಾಮಣ್ಣ ಶ್ರೇಷ್ಠಿ ಪಾರ್ಕ್‍ನಿಂದ ನಗರದ ವಿವಿಧೆಡೆ ಜಾಥಾ (Jaatha) ನಡೆಸಿ, ಜಾಗೃತಿ ಮೂಡಿಸಲಾಯಿತು. ಜಿಲ್ಲಾಡಳಿತ, ಮಹಾನಗರ ಪಾಲಿಕೆಯ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಗಾಗಿ ಸೈಕಲ್ ಜಾಥಾ (Jaatha) ನಡೆಸಲಾಯಿತು. ಪಾಲಿಕೆಯ ನಲ್ಮ್ ಅಧಿಕಾರಿ ಅನುಪಮಾ ಅವರು ಸೈಕಲ್ ಜಾಥಾಗೆ ಹಸಿರು ನಿಶಾನೆ ತೋರಿಸಿದರು. ರಾಮಣ್ಣ ಶ್ರೇಷ್ಠಿ ಪಾರ್ಕ್‍ನಿಂದ ಕೋಟೆ ರಸ್ತೆ, ಬೆಕ್ಕಿನಕಲ್ಮಠ, ಬಿ.ಹೆಚ್.ರಸ್ತೆ, … Read more

ಶಿವಮೊಗ್ಗದ ಜಿಲ್ಲೆಯಾದ್ಯಂತ ನಾಳೆ ಸರ್ಕಾರಿ ಬಸ್ ಸಿಗೋದು ಕಷ್ಟ, ಕಾರಣವೇನು?

KSRTC-Bus-General-Image-Shimoga-Bangalore

SHIVAMOGGA LIVE NEWS | 16 MARCH 2023 SHIMOGA : ಶಿಕಾರಿಪುರದಲ್ಲಿ ಮಾ.17ರಂದು ವಿವಿಧ ಅಭಿವೃದ್ಧಿ ಕಾಮಗಾರಿ, ನೂತನ ಬಸ್ (Bus) ಘಟಕ ಮತ್ತು ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ತಾಲೂಕಿನ ವಿವಿಧೆಡೆಯಿಂದ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಸರ್ಕಾರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಜಿಲ್ಲೆಯ ವ್ಯಪ್ತಿಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಅವರು ತಿಳಿಸಿದ್ದಾರೆ. ಮಾ.17ರ ಉಡುಗಣಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಶಿಕಾರಿಪುರ … Read more

ಪ್ರಧಾನಿ ಕಾರ್ಯಕ್ರಮದ ವೇದಿಕೆ ಮುಂದೆ ಬಾಯಿ ಬಡಿದುಕೊಂಡು ಗಮನ ಸೆಳೆಯಲು ಯತ್ನಿಸಿದ ಕಾರ್ಮಿಕರು

VISL-Workers-Protest-in-Airport-Inauguration-Programme

SHIVAMOGGA LIVE NEWS | 27 FEBRURARY 2023 SHIMOGA : ವಿಮಾನ ನಿಲ್ದಾಣದ ಉದ್ಘಾಟನೆ ಸಮಾರಂಭದ ಕಾರ್ಯಕ್ರಮದ ವೇದಿಕೆ ಮುಂಭಾಗ ವಿಐಎಸ್ಎಲ್ ಕಾರ್ಮಿಕರು ಬಾಯಿ ಬಡಿದುಕೊಂಡು, ಘೋಷಣೆ (Slogans) ಕೂಗಿದರು. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆಯಲು ಪ್ರಯತ್ನಿಸಿದರು. ಸೋಗಾನೆಯಲ್ಲಿ ಇಂದು ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ಹಿನ್ನೆಲೆ ಪ್ರಧಾನಿ ಗಮನ ಸೆಳೆಯಲು ವಿಐಎಸ್ಎಲ್ ಕಾರ್ಮಿಕರು ಘೋಷಣೆ ಮೊಳಗಿಸಿದರು. … Read more

ಶಿವಮೊಗ್ಗಕ್ಕೆ ನಾಳೆ ರಾಪ್ ಸಿಂಗರ್ ALL OK, ನಟ ವಿನೋದ್ ಪ್ರಭಾಕರ್

Rap-Singer-All-Ok-and-Vinod-Prabhaka-to-visit-Shimoga

SHIMOGA | ಕನ್ನಡದ ಖ್ಯಾತ ಗಾಯಕ ಆಲ್ ಓಕೆ (ALL OK) ಖ್ಯಾತಿಯ ಅಲೋಕ್ ಮತ್ತು ನಟ ವಿನೋದ್ ಪ್ರಭಾಕರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ನಗರದ ಬೇಬಿ ಪ್ರಾಪ್ಸ್ ಸ್ಟೂಡಿಯೋ ಮತ್ತು ಶಿವಮೊಗ್ಗ ಲೈಟ್ಸ್ ಶೋ ರೂಂಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಗಾಂಧಿ ನಗರದ ವಂದನಾ ಬೇಕರಿ ಮುಂಭಾಗದಲ್ಲಿ ಸವಳಂಗ ರಸ್ತೆಗೆ ಹೊಂದಿಕೊಂಡಂತೆ ಶೋ ರೂಂಗಳನ್ನು ಸ್ಥಾಪಿಸಲಾಗಿದೆ. ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಮತ್ತು ಗೌರಿಗದ್ದೆಯ ವಿನಯ ಗುರೂಜಿ ಅವರು ಬೆಳಗ್ಗೆ 11 ಗಂಟೆಗೆ … Read more

ವಿರುಪಿನಕೊಪ್ಪದಲ್ಲಿ ಮನೆ ಬಾಗಿಲ ಬೀಗ ಮುರಿದು ಚಿನ್ನಾಭರಣ, ನಗದು ಕಳವು

theft case general image

SHIVAMOGGA LIVE NEWS | THEFT | 21 ಮೇ 2022 ಯಾರೂ ಇಲ್ಲದ ಸಂದರ್ಭ ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ವಿರುಪಿನಕೊಪ್ಪ ಗ್ರಾಮದ ಶಾರದಾ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಶಾರದಾ ಅವರ ಪತಿ ತೀರಿಕೊಂಡಿದ್ದು, ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಾರೆ. ನಿತ್ಯ ರಾತ್ರಿ ತಮ್ಮ ಅತ್ತೆ, ಮಾವನ ಮನೆಯಲ್ಲಿ ಶಾರದಾ ಅವರು ಉಳಿದುಕೊಳ್ಳುತ್ತಿದ್ದರು. ಗುರುವಾರ ಬೆಳಗ್ಗೆ ಶಾರದಾ ಅವರು ಅತ್ತೆ, ಮಾವನ ಮನೆಯಿಂದ ಮರಳಿದಾಗ ಮನೆ ಬಾಗಿಲ ಬೀಗ ಮುರಿಯಲಾಗಿತ್ತು. … Read more

‘ಬಿಜೆಪಿ ನಾಯಕರ ಆಸ್ತಿ ಎಷ್ಟಿತ್ತು? ಎಷ್ಟಾಗಿದೆ? ಶಿವಮೊಗ್ಗ ನಗರದಲ್ಲಿ ಯಾರೆಲ್ಲರ ಆಸ್ತಿ ಎಷ್ಟಿದೆ?’

HD-Kumaraswamy-in-janata-jaladhare-programme-in-Shimoga-Kudli

SHIVAMOGGA LIVE NEWS | COMMISSION | 22 ಏಪ್ರಿಲ್ 2022 2006ಕ್ಕಿಂತಲೂ ಮೊದಲ ಬಿಜೆಪಿ ನಾಯಕರ ಬಳಿ ಎಷ್ಟು ಆಸ್ತಿ ಇತ್ತು. ಈಗ ಎಷ್ಟು ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂಬುದನ್ನ ಜನರು ಗಮನಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತುಂಗಾ, ಭದ್ರಾ ಸಂಗಮ ಕ್ಷೇತ್ರ ಕೂಡ್ಲಿಯಲ್ಲಿ ಜನತಾ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ನಾಯಕರ ಬಳಿ ಮೊದಲು ಎಷ್ಟು ಆಸ್ತಿ ಇತ್ತು. ಈಗೆಷ್ಟು ಆಸ್ತಿ ಇದೆ. ಶಿವಮೊಗ್ಗ ನಗರದಲ್ಲಿ ಯಾರೆಲ್ಲ … Read more