ಶಿವಮೊಗ್ಗಕ್ಕೆ ಇವತ್ತು ಮುಖ್ಯಮಂತ್ರಿ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ?

Basavaraja-Bommai-CM-Chief-Minister

SHIVAMOGGA LIVE NEWS | CHIEF MINISTER | 19 ಏಪ್ರಿಲ್ 2022 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇವತ್ತಿನಿಂದ ಮೂರು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಪಕ್ಷದ ಕಾರ್ಯಕ್ರಮ ಮತ್ತು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಏಪ್ರಿಲ್ 19ರಂದು ಬೆಳಗ್ಗೆ 11.50ಕ್ಕೆ ಶಿವಮೊಗ್ಗ ಪ್ರವಾಸಿ ಮಂದಿರದ ಹೆಲಿಪ್ಯಾಡ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ. ಮಧ್ಯಾಹ್ನ 12ರಿಂದ ಸಂಜೆವರೆಗೆ ಹೋಟೆಲ್ ಹರ್ಷದ ದ ಫರ್ನ್ ಮತ್ತು ಪಿಇಎಸ್ ಕಾಲೇಜಿನಲ್ಲಿ ನಡೆಯುವ ಪಕ್ಷದ ಸಭೆಗಳಲ್ಲಿ ಪಾಲ್ಗೊಳ್ಳುವರು. ರಾತ್ರಿ ನಗರದಲ್ಲೇ … Read more

ಭಜರಂಗದಳ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ, ಸ್ಥಾನದಿಂದ ಅಮಾನತು ಮಾಡಿದ ಪಕ್ಷ, ಮುಜುಗರ ತಪ್ಪಿಸಲು ಯತ್ನ

181121 Sagara Ashok Belur In Bajarangadal Programme Controversy

ಶಿವಮೊಗ್ಗ ಲೈವ್.ಕಾಂ | SAGARA NEWS | 18 ನವೆಂಬರ್ 2021 ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಆರೋಪದ ಹಿನ್ನೆಲೆ ಯುವ ಕಾಂಗ್ರೆಸ್ ಸಾಗರ ಬ್ಲಾಕ್ ಅಧ್ಯಕ್ಷರನ್ನು ಸ್ಥಾನದಿಂದ ಅಮಾನತು ಮಾಡಲಾಗಿದೆ. ಈ ಸಂಬಂಧ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಪ್ರದೀಪ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬೇಳೂರು ಆವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಮಾಡುತ್ತಿದ್ದಾರೆ. ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ … Read more

ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ ಸ್ಥಳಕ್ಕೆ ಮುತ್ತಿಗೆ ಯತ್ನ, ಗೋ ಬ್ಯಾಕ್ ಸೂಲಿಬೆಲೆ ಚಳವಳಿ

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MARCH 2021 ವಿಶೇಷ ಉಪನ್ಯಾಸ ನೀಡಲು ಶಿವಮೊಗ್ಗಕ್ಕೆ ಆಗಮಿಸಿದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಎನ್‌ಎಸ್‌ಯುಐ ಕಾರ್ಯಕರ್ತರು ಗೋ ಬ್ಯಾಕ್ ಚಳವಳಿ ನಡೆಸಿದರು. ನೆಹರೂ ಸ್ಟೇಡಿಯಂನಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಹಿನ್ನೆಲೆಯಲ್ಲಿ ನೆಹರೂ ಸ್ಟೇಡಿಯಂ ಬಳಿ ಎನ್‌ಎಸ್‌ಯುಐ ಕಾರ್ಯಕರ್ತರು ‘ಗೋ ಬ್ಯಾಕ್ ಸೂಲಿಬೆಲೆ’ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದರು. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮತ್ತೊಂದೆಡೆ ಚಕ್ರವರ್ತಿ ಸೂಲಿಬೆಲೆ ಅವರು … Read more

‘ಚಕ್ರವರ್ತಿ ಸೂಲಿಬೆಲೆ ಭರತನಾಟ್ಯ ಆಡ್ತಾರೋ, ಹಾಡು ಹೇಳ್ತಾರೋ, ಪರ್ಮಿಷನ್ ಕೊಟ್ಟರೆ ಕೇಸ್’

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ನೆಹರೂ ಸ್ಟೇಡಿಯಂನಲ್ಲಿ ಚಕ್ರವರ್ತಿ ಸೂಲೆಬೆಲೆ ಅವರ ಕಾರ್ಯಕ್ರಮಕ್ಕೆ ಅವಕಾಶ ನೀಡಿದರೆ, ಜಿಲ್ಲಾಡಳಿತದ ವಿರುದ್ಧ ಖಾಸಗಿ ದೂರು ಸಲ್ಲಿಸುತ್ತೇವೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಮುಖ ಕೆ.ಪಿ.ಶ್ರೀಪಾಲ್ ಎಚ್ಚರಿಸಿದ್ದಾರೆ. ಇದನ್ನು  ಓದಿ | ನೆಹರೂ ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ವಿರೋಧ ಕೃಷಿ ಕಾಯ್ದೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಕೀಲ ಕೆ.ಪಿ.ಶ್ರೀಪಾಲ್, ರೈತ ಮಹಾಪಂಚಾಯತ್ ಕಾರ್ಯಕ್ರಮಕ್ಕೆ ಅನುಮತಿ ಕೇಳಿದಾಗ, ಸಾಂಸ್ಕೃತಿಕ ಕಾರ್ಯಕ್ರಮಗಳು, … Read more

ನೆಹರೂ ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ವಿರೋಧ

260321 NSUI Protest in Nehru Stadium Against Sulibele Programme 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ನೆಹರೂ ಕ್ರೀಡಾಂಗಣದ ಆವರಣದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಕಾರ್ಯಕ್ರಮಕ್ಕೆ ಅನುಮತಿ ನೀಡುವ ಮೂಲಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಎನ್‍ಎಸ್‍ಯುಐ ವಿದ್ಯಾರ್ಥಿ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. ನೆಹರೂ ಕ್ರೀಡಾಂಗಣದ ಮುಂದೆ ಪ್ರತಿಭಟನೆ ನಡೆಸಿದ ಎನ್‍ಎಸ್‍ಯುಐ ಕಾರ್ಯಕರ್ತರು, ಮಾರ್ಚ್ 27ರಂದು ನರೇಂದ್ರ ಮೋದಿ ವಿಚಾರ ಮಂಚ್‍ನಿಂದ ನೆಹರೂ ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರು … Read more

ಶಿವಮೊಗ್ಗ | ರೈತ ಸಂಘದ ಸಂಸ್ಥಾಪಕರ ಹೆಸರಲ್ಲಿ ನಡೆಯಲಿದೆ ಸಭೆ, ದಿನಾಂಕವು ಫಿಕ್ಸ್, ನಡೆಯಲಿದೆ ರೈತರ ಸಮಸ್ಯೆಗಳ ಕುರಿತು ಚರ್ಚೆ

ಶಿವಮೊಗ್ಗ ಲೈವ್.ಕಾಂ | SHIMOGA | 12 ಡಿಸೆಂಬರ್ 2019 ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಡಿ.21ರ ಬೆಳಿಗ್ಗೆ 10 ಗಂಟೆಗೆ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ರೈತ ಸಂಘದ ಸಂಸ್ಥಾಪಕ ಎನ್.ಡಿ.ಸುಂದರೇಶ್ ಅವರ ನೆನಪಿನ ಸಭೆ ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಆರ್.ಬಸವರಾಜಪ್ಪ, ಎನ್.ಡಿ. ಸುಂದರೇಶ್ ಅವರು ರೈತ ಸಂಘದ ಸಂಸ್ಥಾಪಕರು. ರೈತರಿಗೆ, ಕೃಷಿಕರಿಗೆ, ಮಹಿಳೆಯರಿಗೆ ಸ್ವಾಭಿಮಾನ ತುಂಬಿದವರು. ಶೋಷಣೆ ವಿರುದ್ಧ ಹೋರಾ ಡಿದವರು. ಯುವಕರನ್ನು … Read more