ಶಿವಮೊಗ್ಗ – ಭದ್ರಾವತಿ ಕೆಎಸ್ಆರ್ಟಿಸಿ ಬಸ್ಗಳಿಗೆ ಜೀಪ್ನಲ್ಲಿ ಎಸ್ಕಾರ್ಟ್, ಏನಿದು ಎಸ್ಕಾರ್ಟ್? ಕಾರಣವೇನು?
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020 ಶಿವಮೊಗ್ಗ – ಭದ್ರಾವತಿ ಅವಳಿ ನಗರದ ನಡುವೆ ಬಸ್ ಸಂಚಾರ ಪುನಾರಂಭವಾಗಿದೆ. ಆದರೆ ಪ್ರಯಾಣಿಕರು ಮತ್ತು ಬಸ್ಸುಗಳ ಸಂಖ್ಯೆ ಕಡಿಮೆ ಇದೆ. ಇನ್ನು, ಈ ಮಾರ್ಗದಲ್ಲಿ ಸಂಚರಿಸುತ್ತಿರುವ ಬಸ್ಸುಗಳಿಗೆ ಬಿಗಿ ಭದ್ರತೆ ಒದಗಿಸಲಾಗುತ್ತಿದೆ. ಇದನ್ನೂ ಓದಿ | ಸರ್ಕಾರಿ ಬಸ್ ಬಂದ್, ಶಿವಮೊಗ್ಗದಿಂದ ವಿವಿಧೆಡೆಗೆ ಖಾಸಗಿ ಬಸ್ ಸಂಚಾರ ಶುರು, ಎಲ್ಲಿಗೆಲ್ಲ ತೆರಳುತ್ತಿವೆ ಬಸ್ಸುಗಳು? ಬೆಳಗ್ಗೆಯಿಂದ ಸಂಚಾರ ಆರಂಭ ಸಾರಿಗೆ ನೌಕರರ ಮುಷ್ಕರದ ನಡುವೆಯು ಶಿವಮೊಗ್ಗ … Read more