ಕಾನೂನು ಸಡಿಲಗೊಳಿಸಿದರೆ ಹೋರಾಟ ತೀವ್ರ, ಸರ್ಕಾರಕ್ಕೆ ವಿಹೆಚ್ಪಿ, ಬಜರಂಗದಳ ವಾರ್ನಿಂಗ್
ಶಿವಮೊಗ್ಗ: ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಮುಂದಾಗಿದೆ. ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡಿಸಲು ಯೋಜಿಸಿದೆ. ಇದು ಸಂವಿಧಾನ ವಿರೋಧಿ ಕೃತ್ಯ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ (Bajrang Dal) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿಹೆಚ್ಪಿ ಮತ್ತು ಬಜರಂಗದಳ ಕಾರ್ಯಕರ್ತರು, ಗೋ ಹತ್ಯೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯ ಸರ್ಕಾರವು ಗೋವುಗಳ ಕಳ್ಳ ಸಾಗಣೆದಾರರ ಅನುಕೂಲ ಮಾಡಿಕೊಡಲು ಮುಂದಾಗಿದೆ … Read more