SHIMOGA | ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ್ ಹೆಸರಿಡುವಂತೆ ಆಗ್ರಹ, ಸಿಎಂಗೆ ರಕ್ತದಲ್ಲಿ ಪತ್ರ
ಶಿವಮೊಗ್ಗ ಲೈವ್.ಕಾಂ | SHIMOGA | 23 ನವೆಂಬರ್ 2019 ಕಲಬುರಗಿ ವಿಮಾನ ನಿಲ್ದಾಣದಕ್ಕೆ ಸಂತ ಸೇವಾಲಾಲ್ ಅವರ ಹೆಸರಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಯುವಕರು ರಕ್ತದಲ್ಲಿ ಪತ್ರ ಬರೆದು, ಸಂತ ಸೇವಾಲಾಲ್ ಹೆಸರಿಡುವಂತೆ ಆಗ್ರಹಿಸಿದ್ದಾರೆ. ಶಿವಪ್ಪನಾಯಕ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಯಿತು. ಕಲಬುರಗಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬಂಜಾರ ಜನಾಂಗದ 769 ಎಕರೆ ಜಮೀನನ್ನು ಸರ್ಕಾರ ಸ್ವಾಧೀನಪಡಿಸಿಕೊಂಡಿದೆ. ಅಲ್ಲದೆ ವಿಮಾನ ನಿಲ್ದಾಣಕ್ಕಾಗಿ … Read more