ಸಬ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ತಿರುಮಲೇಶ್‌, ನವೀನ್‌ ಮಠಪತಿ ಶಿವಮೊಗ್ಗದ ಠಾಣೆಗಳಿಗೆ ಟ್ರಾನ್ಸ್‌ಫರ್‌

Police-General-Image

ಶಿವಮೊಗ್ಗ: ಪೂರ್ವ ವಲಯದ 17 ಸಬ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ಪೊಲೀಸ್‌ ಮಹಾನಿರೀಕ್ಷಕ ಡಾ. ಬಿ.ಆರ್‌.ರವಿಕಾಂತೇಗೌಡ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾಯಿಸಲಾಗಿದೆ (Transfer). ಯಾರೆಲ್ಲ ಎಲ್ಲೆಲ್ಲಿಗೆ ವರ್ಗವಾಗಿದ್ದಾರೆ? ಸಿದ್ರಾಮಪ್ಪ – ಸ್ಥಳ ನಿರೀಕ್ಷಣೆಯಲ್ಲಿದ್ದವರು ಶಿರಾಳಕೊಪ್ಪ ಪೊಲೀಸ್‌ ಠಾಣೆಗೆ (ಪಿಎಸ್‌ಐ 2) ನವೀನ್‌ ವಿ.ಮಠಪತಿ – ಸ್ಥಳ ನಿರೀಕ್ಷಣೆಯಲ್ಲಿದ್ದವರು ಶಿವಮೊಗ್ಗ ಗ್ರಾಮಾಂತರ ಠಾಣೆ (ಪಿಎಸ್‌ಐ 1) ತಿರುಮಲೇಶ್‌ – ಸ್ಥಳ ನಿರೀಕ್ಷಣೆಯಲ್ಲಿದ್ದವರು ವಿನೋಬನಗರ ಠಾಣೆ (ಪಿಎಸ್‌ಐ 1) ಭಾರತಿ ಎಸ್.ಎನ್‌ – ಸ್ಥಳ … Read more

ಶಿವಮೊಗ್ಗ ಜಿಲ್ಲೆಯ ಹಲವು ಸಬ್‌ ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್‌ಫರ್‌ ಆಗಿದ್ದಾರೆ?

himoga-DC-office-and-Police-jeep-in-front-of-office

ಶಿವಮೊಗ್ಗ: ಪೂರ್ವ ವಲಯ ವ್ಯಾಪ್ತಿಯ 35 ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ (Transfer) ಮಾಡಿ ಪೊಲೀಸ್‌ ಮಹಾನಿರೀಕ್ಷಕ ಡಾ. ಬಿ.ಆರ್‌. ರವಿಕಾಂತೇಗೌಡ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಪಿಎಸ್‌ಐಗಳನ್ನು ವರ್ಗಾಯಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಯಾರೆಲ್ಲ ವರ್ಗವಾಗಿದ್ದಾರೆ? ಟಿ.ಎಂ.ನಾಗರಾಜು : ಸಾಗರ ಟೌನ್‌ ಠಾಣೆಯಿಂದ ಹಾವೇರಿ ಟೌನ್‌ ಪೊಲೀಸ್‌ ಠಾಣೆಗೆ ವರ್ಗಾವಣೆ ಆರ್‌.ಹೆಚ್.ಸಂಗೊಳ್ಳಿ : ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್‌ ಠಾಣೆಯಿಂದ ಭದ್ರಾವತಿ ಟ್ರಾಫಿಕ್‌ ಠಾಣೆಗೆ ವರ್ಗಾವಣೆ ಅಕ್ಬರ್‌ ಮುಲ್ಲಾ : ಶಿಕಾರಿಪುರ ಠಾಣೆಯಿಂದ ಶಿವಮೊಗ್ಗದ ಪೂರ್ವ ಟ್ರಾಫಿಕ್‌ … Read more

ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

himoga-DC-office-and-Police-jeep-in-front-of-office

SHIMOGA, 30 JULY 2024 : ಜಿಲ್ಲೆಯ ವಿವಿಧೆಡೆಯ ಪೊಲೀಸ್‌ ಠಾಣೆಗಳ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು  (PSI) ವರ್ಗಾಯಿಸಲಾಗಿದೆ. ಯಾವ್ಯಾವ ಠಾಣೆಯಿಂದ ಯಾರು ವರ್ಗ? ಹೊಳೆಹೊನ್ನೂರು ಠಾಣೆ ಪಿಎಸ್‌ಐ ಸುರೇಶ್‌ ಅವರನ್ನು ಚನ್ನಗಿರಿ ಠಾಣೆಗೆ. ಆನಂದಪುರ ಪೊಲೀಸ್‌ ಠಾಣೆಯ ಪಿಎಸ್‌ಐ ನಿರ್ಮಲಾ ಅವರನ್ನು ಹೊನ್ನಾಳಿ ಠಾಣೆಗೆ. ಶಿಕಾರಿಪುರ ನಗರ ಠಾಣೆಯ ಪಿಎಸ್‌ಐ ಪ್ರಶಾಂತ್‌ ಕುಮಾರ್‌ ಅವರನ್ನು ಶಿರಾಳಕೊಪ್ಪ ಪೊಲೀಸ್‌ ಠಾಣೆಗೆ. ಶಿಕಾರಿಪುರ ಗ್ರಾಮಾಂತರ ಠಾಣೆ ಪಿಎಸ್‌ಐ ಶರತ್‌ ಅವರನ್ನು ಶಿಕಾರಿಪುರ ನಗರ ಠಾಣೆಗೆ. ಹಾವೇರಿ ಜಿಲ್ಲೆ ಗುತ್ತಲ ಪೊಲೀಸ್‌ … Read more

ಪಿಎಸ್‌ಐ ನಿಧನ, ಶಿಕಾರಿಪುರದ ಸ್ವಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

PSI-Jagadish-Naik-No-More

SHIVAMOGGA LIVE NEWS | 22 SEPTEMBER 2023 SHIKARIPURA : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಬ್‌ ಇನ್ಸ್‌ಪೆಕ್ಟರ್‌ (Sub Inspector) ಕೊನೆಯುಸಿರೆಳೆದಿದ್ದಾರೆ. ಶಿಕಾರಿಪುರ ತಾಲೂಕು ನಳ್ಳಿನಕೊಪ್ಪ ಗ್ರಾಮದಲ್ಲಿ ಇವತ್ತು ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಲಿದೆ. ಪಿಎಸ್‌ಐ ಜಗದೀಶ್‌ ನಾಯ್ಕ (37) ಅನಾರೋಗ್ಯದಿಂದ ಗುರುವಾರ ನಿಧನರಾಗಿದ್ದರು. ಕಲಬುರಗಿ ಜಿಲ್ಲೆಯ ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಜನತಾ ದರ್ಶನಕ್ಕೆ ದಿನಾಂಕ, ಸ್ಥಳ ನಿಗದಿ, ಸಮಸ್ಯೆ ಹೇಳಿಕೊಳ್ಳಲು ಜನರಿಗಿದೆ ಮುಕ್ತ … Read more

‘ಪಿಎಸ್ಐ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಸಾಗರಕ್ಕೆ ಬಂದಿದ್ರು, ಬಿಜೆಪಿ ಮುಖಂಡ ರಕ್ಷಣೆ ನೀಡಿದ್ದರು’

Mallikarjuna-Hakre-Press-Meet-in-Sagara

SHIVAMOGGA LIVE NEWS | SCAM | 10 ಮೇ 2022 ಪಿಎಸ್‌ಐ ಹಗರಣದ ಕಿಂಗ್‌ಪಿನ್ ಎನ್ನಲಾದ ದಿವ್ಯಾ ಹಾಗರಗಿ ಸಾಗರಕ್ಕೆ ಬಂದು ಬಿಜೆಪಿ ಪ್ರಮುಖ ನಾಯಕರೊಬ್ಬರನ್ನು ಭೇಟಿ ಮಾಡಿದ್ದರು. ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಸಾಗರ ಸೇರಿದಂತೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲೂ ತನಿಖೆ ನಡೆಸಬೇಕು ಎಂದು ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಹಕ್ರೆ ಅವರು, ದಿವ್ಯಾ ಹಾಗರಗಿ ತೀರ್ಥಹಳ್ಳಿಯಲ್ಲಿ ಎರಡು ದಿನ ಇದ್ದು ಗೃಹಸಚಿವ ಆರಗ ಜ್ಞಾನೇಂದ್ರ … Read more

ಶಿವಮೊಗ್ಗದ ನಡು ರಸ್ತೆಯಲ್ಲಿ 40 ಪರ್ಸೆಂಟ್ ಕಮಿಷನ್ ಸೂಟ್ ಕೇಸ್ ಇರಿಸಿ ಪ್ರತಿಭಟನೆ

NSUI-held-different-protest-against-40-commission

SHIVAMOGGA LIVE NEWS | PSI EXAM SCAM | 05 ಮೇ 2022 ಪಿಎಸ್ಐ ನೇಮಕಾತಿ ಹಗರಣದಲ್ಲಿ (EXAM SCAM) ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥನಾರಾಯಣ ಅವರ ಹೆಸರು ಕೇಳಿ ಬಂದಿದೆ. ಕೂಡಲೆ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ವಿಭಿನ್ನವಾಗಿ ಪ್ರತಿಭಟನೆ ನಡೆಸಿತು. ಮಹಾವೀರ ಸರ್ಕಲ್’ನಲ್ಲಿ NSUI ಕಾರ್ಯಕರ್ತರು ವಿಭಿನ್ನ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಮತ್ತು ಬಿಜೆಪಿ … Read more

ಪಿಎಸ್ಐ, ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಅಕ್ರಮ, ತನಿಖೆಗೆ ಒತ್ತಾಯ

ABVP-Protest-against-PSI-recruitment-scam

SHIVAMOGGA LIVE NEWS | JOB SCAM | 30 ಏಪ್ರಿಲ್ 2022 ಪಿಎಸ್‌ಐ ಹಾಗೂ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಾಗಿರುವ ಅಕ್ರಮದ ಬಗ್ಗೆ ಪಾರದರ್ಶಕ ತನಿಖೆ ನಡೆಸಬೇಕು ಎಂದು ಎಬಿವಿಪಿ ಕಾರ್ಯಕರ್ತರು ಡಿಸಿ ಕಚೇರಿ ಸಹಾಯಕ ಅಧಿಕಾರಿ ಬಿ.ಎಸ್. ಕಡಬಾವಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪೊಲೀಸ್ ನೇಮಕಾತಿ ಪರೀಕ್ಷೆ ಹಾಗೂ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಬಹಳಷ್ಟು ಅಕ್ರಮಗಳು ನಡೆದಿರುವುದು ಬೆಳಕಿಗೆ ಬಂದಿದೆ. ಈ ಅಕ್ರಮದಿಂದ ಬಡ … Read more

ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆ ಪಿಎಸ್ಐ ದಿಢೀರ್ ವರ್ಗಾವಣೆ

Thirthahalli Name Graphics

SHIVAMOGGA LIVE NEWS | 29 ಮಾರ್ಚ್ 2022 ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಪಿಎಸ್ಐ ಆಗಿದ್ದ ಜಯಪ್ಪ ನಾಯ್ಕ್ ಅವರನ್ನು ದಿಢೀರ್ ವರ್ಗಾಯಿಸಲಾಗಿದೆ. ಇವರಿಂದ ತೆರವಾದ ಸ್ಥಾನಕ್ಕೆ ಕುಂಸಿ ಪಿಎಸ್ಐ ನವೀನ್ ಮಠಪತಿ ಅವರನ್ನು ನಿಯೋಜಿಸಲಾಗಿದೆ. ವರ್ಗಕ್ಕೆ ಕಾರಣವಾಯ್ತಾ ಆಡಿಯೋ? ಮರಳು ಲಾರಿ ಮಾಲೀಕರು, ಚಾಲಕರು ಪಿಎಸ್ಐ ಜಯಪ್ಪ ನಾಯ್ಕ್ ಅವರ ವಿರುದ್ಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ನೀಡಿದ್ದರು. ಈಚೆಗೆ ಜಯಪ್ಪ ನಾಯ್ಕ್ ಅವರದ್ದು … Read more

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್, ಪಿಎಸ್ಐ ವಿರುದ್ಧ ವಿಚಾರಣೆ

IPS office Lakshmi Prasad

SHIVAMOGGA LIVE NEWS | 6 ಮಾರ್ಚ್ 2022 ವ್ಯಕ್ತಿಯೊಬ್ಬರ ಮೇಲೆ ಪಿಎಸ್ಐ ಮತ್ತು ಕಾನ್ಸ್ ಟೇಬಲ್ ಒಬ್ಬರು ಲಾಠಿಯಿಂದ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ತನಿಖೆಗೆ ಆದೇಶಿಸಿದ್ದಾರೆ. ವಿಡಿಯೋ ವೈರಲ್ ಆದ ಬೆನ್ನಿಗೆ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ‘ಸಾಮಾಜಿಕ ಜಾಲ ತಾಣದಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್ಐ ಅವರು ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿರುತ್ತಾರೆ ಎಂದು ವಿಡಿಯೋ ವೈರಲ್ … Read more

ಶಿವಮೊಗ್ಗದ ಪುರಲೆ ಬಳಿ ಪೊಲೀಸರ ದಾಳಿ, ರುಪಾಯಿ ಮುಬಾರಕ್ ಸೇರಿ ದಾವಣಗೆರೆ, ಚಿತ್ರದುರ್ಗದ ಮೂವರು ಅರೆಸ್ಟ್

Arrest News Graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಡಿಸೆಂಬರ್ 2021 ಪುರಲೆಯ ಖಾಲಿ ಬಡಾವಣೆಯಲ್ಲಿ ಪೊಲೀಸರನ್ನು ಕಂಡು ಓಡಲು ಯತ್ನಿಸಿದ ಮೂವರನ್ನು ಹಿಡಿದು ಪರಿಶೀಲನೆ ನಡೆಸಲಾಗಿದೆ. ಆರೋಪಿಗಳ ಬಳಿ ಎರಡು ಕೆ.ಜಿಯಷ್ಟು ಗಾಂಜಾ ಪತ್ತೆಯಾಗಿದೆ. ಪುರಲೆಯ ಖಾಲಿ ಬಡಾವಣೆಯಲ್ಲಿ ಮೂವರು ಅನುಮಾನಾಸ್ಪದವಾಗಿ ನಿಂತಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಸ್ಥಳಕ್ಕೆ ತೆರಳಿದ ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್ಐ ಮಂಜುನಾಥ್ ಮತ್ತು ಸಿಬ್ಬಂದಿಯನ್ನು ನೋಡುತ್ತಿದ್ದಂತೆ ಮೂವರು ಪರಾರಿಯಾಗಲು ಯತ್ನಿಸಿದ್ದಾರೆ. ದಾವಣಗೆರೆ, ಚಿತ್ರದರ್ಗ, ಶಿವಮೊಗ್ಗದವರು ಪರಾರಿಯಾಗುತ್ತಿದ್ದವರನ್ನು ಬೆನ್ನಟ್ಟಿ ಹಿಡಿದ … Read more