ರಾಗಿಗುಡ್ಡದಲ್ಲಿ ನಡುರಾತ್ರಿ ಕಬ್ಬಿಣದ ರಾಡ್ ಹಿಡಿದು ಓಡಾಡುತ್ತಿದ್ದ ಇಬ್ಬರ ವಿರುದ್ಧ ಕೇಸ್

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JUNE 2021 ನಡುರಾತ್ರಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರ ವಿಚಾರಣೆ ನಡೆಸಿದ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಯುವಕನೊಬ್ಬನ ಕೈಯಲ್ಲಿ ಕಬ್ಬಿಣದ ರಾಡ್ ಇರುವುದು ಅನುಮಾನಕ್ಕೆ ಕಾರಣವಾಗಿತ್ತು. ಶಿವಮೊಗ್ಗದ ರಾಗಿಗುಡ್ಡದ ಚರ್ಚ್ ಬಳಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಪೊಲೀಸರನ್ನು ಕಂಡು ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಅವರನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಒಬ್ಬ ಯುವಕನ ಕೈಯಲ್ಲಿ ಕಬ್ಬಿಣದ ರಾಡ್ ಇತ್ತು. ಅಲ್ಲದೆ … Read more

ನಿವೃತ್ತಿಗೆ ಇನ್ನೊಂದೆ ತಿಂಗಳಿದ್ದಾಗ ಕರೋನಾಗೆ ಪಿಎಸ್ಐ ಸಾವು, ಸಾಗರ ಎಂಎಲ್ಎ ಕಂಬನಿ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 5 JUNE 2021 ಕರೋನ ಸೋಂಕಿಗೆ ತುತ್ತಾಗಿ ಭದ್ರಾವತಿ ಟ್ರಾಫಿಕ್ ಠಾಣೆ ಸಬ್ ಇನ್ಸ್‍ ಪೆಕ್ಟರ್ ಕೊನೆಯುಸಿರೆಳೆದಿದ್ದಾರೆ. ಹೋಂ ಐಸೊಲೇಷನ್‍ಗೆ ಒಳಗಾಗಿದ್ದ ಅವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಬ್ ಇನ್ಸ್‍ ಪೆಕ್ಟರ್‍ ಕೆ.ಬಿ.ರಮೇಶ್ ಅವರಿಗೆ ಮೇ 14ರಂದು ಸೋಂಕು ತಗುಲಿತ್ತು. ಹಾಗಾಗಿ ಹೋಂ ಐಸೊಲೇಷನ್‍ಗೆ ಒಳಗಾಗಿದ್ದರು. ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ರಮೇಶ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ … Read more

ಲಾಕ್ ಡೌನ್ ವೇಳೆ ಶಿವಮೊಗ್ಗದ ಯುವತಿಯ ವಿಭಿನ್ನ ಆಲೋಚನೆ, IAS, KAS ಓದೋರಿಗೆ ಮೂಡಿಸಿದೆ ಹೊಸ ಭರವಸೆ

260321 IAS Bhavan Website Aishwarya 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ಕರೋನ ಲಾಕ್‍ಡೌನ್‍ನಿಂದಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆ ನಡೆಸುತ್ತಿದ್ದ ಆಕಾಂಕ್ಷಿಗಳಿಗೆ ದೊಡ್ಡ ಪೆಟ್ಟು ನೀಡಿತು. ಕೋಚಿಂಗ್ ಸೆಂಟರ್‍ಗಳಿರಲಿಲ್ಲ. ಅಧ್ಯಯನ ಸಾಮಗ್ರಿಗಳು ಸಿಗಲಿಲ್ಲ. ಈ ವೇಳೆ ಶಿವಮೊಗ್ಗದ ಯುವತಿಯೊಬ್ಬಳು ರೂಪಿಸಿದ ಯೋಜನೆ, ಸಾವಿರಾರು ಆಕಾಂಕ್ಷಿಗಳ ಪರೀಕ್ಷಾ ಸಿದ್ಧತೆಯ ಸ್ವರೂಪವನ್ನೇ ಬದಲಿಸಿತು. ಯುವತಿಯ ಹೊಸ ಪ್ಲಾನ್‍ ಶಿವಮೊಗ್ಗದ ಐಶ್ವರ್ಯ, ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಉನ್ನತ ಹುದ್ದೆಯಲ್ಲಿದ್ದಾರೆ. ಈ ನಡುವೆ ಸ್ಪರ್ಧಾತ್ಮಕ ಪರೀಕ್ಷೆಗೂ ಸಿದ್ಧತೆ ನಡೆಸುತ್ತಿದ್ದಾರೆ. ಲಾಕ್‍ ಡೌನ್‍ನಿಂದಾಗಿ ಕೋಚಿಂಗ್ … Read more

ಶಿವಮೊಗ್ಗದ ಟಿಪ್ಪುನಗರದಲ್ಲಿ ಗಾಂಜಾ ಮಾರುತ್ತಿದ್ದ ಟ್ಯೂಬ್, ನೇಪಾಳಿ ಅರೆಸ್ಟ್

Tunga Nagara Police station building

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020 ಟಿಪ್ಪು ನಗರದಲ್ಲಿ ಬೈಕ್‍ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದವರ ಮೇಲೆ ತುಂಗಾನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರನ್ನು ಬಂಧಿಸಿದ್ದು, ಗಾಂಜಾ ಮತ್ತು ಬೈಕನ್ನು ವಶಕ್ಕೆ ಪಡೆಯಲಾಗಿದೆ. ಟಿಪ್ಪುನಗರದ ಅಯೂಬ್ ಖಾನ್ ಅಲಿಯಾಸ್ ಅಯೂಬ್ ಟ್ಯೂಬ್ (21), ಕೆಳಗಿನ ತುಂಗಾನಗರದ ಸಲ್ಮಾನ್ ಅಲಿಯಾಸ್ ನೇಪಾಳಿ ಸಲ್ಮಾನ್ (20) ಬಂಧಿತರು. ಟಿಪ್ಪುನಗರದಲ್ಲಿ ಇವರು ಗಾಂಜಾ ಮಾರುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಬಂಧಿತರಿಂದ 100 … Read more

ಶಿವಮೊಗ್ಗದ ಗೋಪಾಳ ಸಮೀಪ ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಅರೆಸ್ಟ್

071120 Tunganagara Police Arrest Thieves 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 7 NOVEMBER 2020 ಶಿವಮೊಗ್ಗದ ಗೋಪಾಳ ಸಮೀಪ ದರೋಡೆಗೆ ಹೊಂಚು ಹಾಕಿದ್ದ ಇಬ್ಬರನ್ನು ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋಪಾಳದಿಂದ ಅನುಪಿನಕಟ್ಟೆಗೆ ಹೋಗುವ ಮಾರ್ಗದಲ್ಲಿ ಇರುವ ಚಾನಲ್‍ನ ಸೇತುವೆ ಬಳಿ ದರೋಡೆಗೆ ಸಂಚು ರೂಪಿಸಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಜೆ.ಪಿ.ನಗರದ ಜುಬೇರ್ ಅಲಿಯಾಸ್ ಜುಬೇರ್  ಉಲ್ಲಾ (28), ಸಾದಿಕ್ ಶೇಖ್ (35) ಬಂಧಿತರು. ಟಿಪ್ಪು ನಗರದ ಕುಲ್ಡ ರಿಯಾಜ್, ನೇಪಾಳಿ ಸಲ್ಮಾನ್, … Read more

ಮನೆ ಆವರಣದಲ್ಲಿ ಗಾಂಜಾ ಬೆಳೆದ ಇಬ್ಬರು ಆರೆಸ್ಟ್, 17 ಕೆ.ಜಿ. ಗಾಂಜಾ ಗಿಡ ವಶಕ್ಕೆ

160820 Ganja Peddlers arrest in Kumsi Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಆಗಸ್ಟ್ 2020 ಗಾಂಜಾ ಬೆಳೆಗಾರರು ಮತ್ತು ಮಾರಾಟಗಾರರ ವಿರುದ್ಧ ಪೊಲೀಸರು ದಾಳಿ ಮುಂದುವರೆಸಿದ್ದಾರೆ. ಮಾರಾಟದ ಉದ್ದೇಶಕ್ಕೆ 17 ಕೆ.ಜಿ. ಗಾಂಜಾ ಬೆಳೆದಿದ್ದ ಇಬ್ಬರನ್ನು ಕುಂಸಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯಾರೆಲ್ಲ ಬಂಧಿತರು? ಎಷ್ಟು ಗಾಂಜಾ ಬೆಳೆದಿದ್ದರು? ಎಂಟು ಕೆ.ಜಿ. ಗಾಂಜಾ ವಶಕ್ಕೆ | ದೊಡ್ಡಮಟ್ಟಿ ಗ್ರಾಮದ ರಾಜೇಶ್ (30) ಎಂಬಾತ ಮನೆ ಆವರಣದಲ್ಲಿ 16 ಸಾವಿರ ರೂ. ಮೌಲ್ಯದ 8 ಕೆ.ಜಿ.ಯಷ್ಟು ಗಾಂಜಾ ಬೆಳೆದಿದ್ದರು. ಖಚಿತ … Read more

ಶಿವಮೊಗ್ಗದ ವಿವಿಧ ಪೊಲೀಸ್ ಠಾಣೆಗಳ 6 ASIಗಳಿಗೆ ಪ್ರಮೋಷನ್, ಯಾರಿಗೆಲ್ಲ ಪದೋನ್ನತಿ ಸಿಕ್ಕಿದೆ? ಎಲ್ಲಿಗೆ ವರ್ಗವಾಗಿದೆ ಗೊತ್ತಾ?

police cap

ಶಿವಮೊಗ್ಗ ಲೈವ್.ಕಾಂ | SHIMOGA | 31 ಅಕ್ಟೋಬರ್ 2019 ಪೊಲೀಸ್ ಇಲಾಖೆಯ ಪೂರ್ವ ವಲಯದ ವಿವಿಧ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 26 ಅಸಿಸ್ಟೆಂಟ್ ಸಬ್’ಇನ್ಸ್’ಪೆಕ್ಟರ್’ಗಳಿಗೆ ಸಬ್’ಇನ್ಸ್’ಪೆಕ್ಟರ್’ಗಳಾಗಿ ಪ್ರಮೋಷನ್ ನೀಡಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 6 ಎಎಸ್ಐಗಳಿಗು ಪದೋನ್ನತಿ ನೀಡಲಾಗಿದೆ. ಇವರನ್ನು ಬೇರೆ ಬೇರೆ ಠಾಣೆಗಳಿಗೆ ನಿಯೋಜಿಸಲಾಗಿದೆ. ಯಾರಿಗೆಲ್ಲ ಪ್ರಮೋಷನ್ ಸಿಕ್ಕಿದೆ? ಎಲ್ಲಿಗೆ ನಿಯೋಜಿಸಲಾಗಿದೆ? ಡಿ.ಲತಾ – ಡಿಎಸ್’ಬಿ ಘಟಕ ಶಿವಮೊಗ್ಗ – ಪಿ.ಎಸ್.ಐ ಡಿ.ಎಸ್.ಬಿ ಶಾಖೆ ಶಿವಮೊಗ್ಗಕ್ಕೆ … Read more