ಸೌಂದರ್ಯ ವರ್ಧನೆ, ಕೂದಲು ಕಸಿ ಮಾಡಿಸಿಕೊಳ್ಳುವವರೆ ಹುಷಾರ್‌, ಶಿವಮೊಗ್ಗದಲ್ಲಿ ವೈದ್ಯರ ಎಚ್ಚರಿಕೆ

Shimoga-Dermatologists-press-meet-at-Press-Trust

ಶಿವಮೊಗ್ಗ: ಅರ್ಹತೆ ಇಲ್ಲದವರು ಚರ್ಮ ರೋಗದ ಚಿಕಿತ್ಸೆ, ಸೌಂದರ್ಯ ವರ್ಧನೆಯ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದಾರೆ. ಇದರಿಂದ ಜನರ ಪ್ರಾಣಕ್ಕೆ ಅಪಾಯಕ್ಕೆ ಎದುರಾಗಿದೆ. ಆದ್ದರಿಂದ ಅನರ್ಹರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಈ ಕುರಿತು ಎಚ್ಚೆತ್ತುಕೊಳ್ಳಬೇಕು ಎಂದು ಸಹ್ಯಾದ್ರಿ ಡರ್ಮಾ ಆಸೋಸಿಯೇಷನ್‌ ಮನವಿ ಮಾಡಿದೆ. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚರ್ಮ ರೋಗ ತಜ್ಞರು, ಚರ್ಮರೋಗಕ್ಕೆ ಚಿಕಿತ್ಸೆ ನೀಡುವ ನೆಪದಲ್ಲಿ ಹಲವರು ಜನರ ಪ್ರಾಣಕ್ಕೆ ಸಂಚಕಾರ ತರುತ್ತಿದ್ದಾರೆ ಎಂದು ಆರೋಪಿಸಿದರು. ವೈದ್ಯರು ಏನೇನು ಹೇಳಿದರು? ಇಲ್ಲಿದೆ ಪಾಯಿಂಟ್ಸ್‌ ಅರ್ಹತೆ ಇಲ್ಲದ … Read more