‘ನಾನು ಓದುತ್ತಿದ್ದಾಗ ಶಿವಮೊಗ್ಗದಲ್ಲಿ ಭವಿಷ್ಯವಿಲ್ಲ ಅನ್ನೋ ಮಾತಿತ್ತು’
ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021 ನಾನು ಬಿಬಿಎಂ ಓದುವಾಗ ಶಿವಮೊಗ್ಗಕ್ಕೆ ಭವಿಷ್ಯ ಇಲ್ಲ ಎನ್ನುತ್ತಿದ್ದರು. ಆದರೆ ಇವತ್ತು ನಮ್ಮ ಶಿವಮೊಗ್ಗದಲ್ಲಿ ಮೆಡಿಕಲ್ ಕಾಲೇಜ್, ಕೃಷಿ ವಿಶ್ವವಿದ್ಯಾಲಯ, ಇರುವಕ್ಕಿಯಲ್ಲಿ ಸಾವಿರ ಎಕರೆ ಕ್ಯಾಂಪಸ್ ಹೊಂದಿರುವ ಶಿವಪ್ಪನಾಯಕ ಯೂನಿವರ್ಸಿಟಿಯನ್ನು ನಿರ್ಮಾಣ ಮಾಡಿ ಜಿಲ್ಲೆಯ್ನನು ಎಜುಕೇಶನ್ ಹಬ್ ಆಗಿ ಪರಿವರ್ತನೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಭಾರತ ಸರ್ಕಾರದ ಅಟಲ್ ಇನ್ನೋವೆಷನ್ ಮಿಷನ್ ಆಯೋಗದಿಂದ ನಿರ್ಮಾಣವಾಗಿರುವ ಅಟಲ್ ಥಿಂಕರಿಂಗ್ ಲ್ಯಾಬನ್ನು … Read more