ಮಾಜಿ ಶಾಸಕ ಕರಿಯಣ್ಣ ನಿಧನ, ಇಲ್ಲಿವೆ ಅವರ ಕುರಿತ ಹತ್ತು ಪ್ರಮುಖ ವಿಚಾರಗಳು

ಶಿವಮೊಗ್ಗ ಲೈವ್.ಕಾಂ | 14 ಡಿಸೆಂಬರ್ 2018 ಆರು ತಿಂಗಳಿಂದ ಅನಾರೋಗ್ಯಕ್ಕೀಡಾಗಿದ್ದ ಮಾಜಿ ಶಾಸಕ ಕರಿಯಣ್ಣ (74), ಇವತ್ತು ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕರಿಯಣ್ಣ ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದ ನಡುವೆಯೂ ಬಿರುಸಿನ ಪ್ರಚಾರ ಆರೋಗ್ಯದಲ್ಲಿ ಸಮಸ್ಯೆಯಿದ್ದರೂ, ಕಳೆದ ವಿಧಾನಸಭೆ ಚುನಾವಣೆ ಸಂದರ್ಭ, ಕರಿಯಣ್ಣ, ಬಿರುಸಿನ ಪ್ರಚಾರ ನಡೆಸಿದ್ದರು. ತಮ್ಮ ಮಗ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ತಿ ಡಾ.ಶ್ರೀನಿವಾಸ್ ಪರವಾಗಿ ಹಗಲು ರಾತ್ರಿಯನ್ನದೆ ಪ್ರಚಾರ ನಡೆಸಿದ್ದರು. ಆ ಬಳಿಕ ಕರಿಯಣ್ಣ ಹೊರಗೆ ಕಾಣಿಸಿಕೊಂಡಿದ್ದು ವಿರಳ. ಮಾಜಿ … Read more