VIRAL PHOTO | ಕೋಟೆ ಮಾರಿಕಾಂಬ ದೇವಿ ಮಡಿಲಲ್ಲಿ ಪುನೀತ್ ರಾಜಕುಮಾರ್ ಫೋಟೊ

Puneeth-Rajkumar-Photo-in-Kote-Marikamba-Jathre.

SHIVAMOGGA LIVE NEWS | 22 ಮಾರ್ಚ್ 2022 ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಭಾವಚಿತ್ರ ರಾರಾಜಿಸಿದೆ. ದೇವಿಯ ಮಡಿಲಲ್ಲಿ ಅಪ್ಪು ಭಾವಚಿತ್ರ ಇರಿಸಿ ಪೂಜೆ ಸಲ್ಲಿಸಲಾಗಿದೆ. ಇವತ್ತು ಗಾಂಧಿ ಬಜಾರ್’ನಲ್ಲಿ ಕೋಟೆ ಶ್ರೀ ಮಾರಿಕಾಂಬ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಬೆಳಗ್ಗೆಯಿಂದ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಪುನೀತ್ ರಾಜಕುಮಾರ್ ಅಭಿಮಾನಿಗಳು ಅವರ ಭಾವಚಿತ್ರವನ್ನು ದೇವಿಯ ಮುಂದಿರಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಾರಿಕಾಂಬ ದೇವಿಯ ಮಡಿಲಲಲ್ಲಿ ಪುನೀತ್ … Read more

ಶಿವಮೊಗ್ಗದಲ್ಲಿ ಜೇಮ್ಸ್ ಅಬ್ಬರ, ಅಪ್ಪುಅಭಿಮಾನಿಗಳ ಸಂಭ್ರಮ, ಹೇಗಿತ್ತು ಸಡಗರ?

James-Movie-Released-in-Shimoga.

SHIVAMOGGA LIVE NEWS | 17 ಮಾರ್ಚ್ 2022 ಶಿವಮೊಗ್ಗದಲ್ಲಿ ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಜೇಮ್ಸ್ ಸಿನಿಮಾ ಬಿಡುಗಡೆಯಾಗಿದ್ದು, ಮೊದಲ ದಿನವೇ ಚಿತ್ರ ನೋಡಲು ಮುಗಿಬಿದ್ದರು. ಶಿವಮೊಗ್ಗ ನಗರದ ಹೆಚ್.ಪಿ.ಸಿ ಟಾಕೀಸ್, ಲಕ್ಷ್ಮಿ ಚಿತ್ರಮಂದಿರ, ಭಾರತ್ ಸಿನಿಮಾಸ್’ನಲ್ಲಿ ಜೇಮ್ಸ್ ಸಿನಿಮಾದ ಪ್ರದರ್ಶನವಾಗುತ್ತಿದೆ. ಬೆಳಗ್ಗೆಯಿಂದಲೇ ಅಭಿಮಾನಿಗಳು ಸಿನಿಮಾ ವೀಕ್ಷಿಸುತ್ತಿದ್ದಾರೆ. ಚಿತ್ರಮಂದಿರ ಸಂಪೂರ್ಣ ಭರ್ತಿ ಶಿವಮೊಗ್ಗದ ಹೆಚ್.ಪಿ.ಸಿ ಚಿತ್ರಮಂದಿರದಲ್ಲಿ ಮೊದಲ ಫ್ಯಾನ್ಸ್ ಶೋ ಆಯೋಜಿಸಲಾಗಿತ್ತು. ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಜೇಮ್ಸ್ ಚಿತ್ರ … Read more

ಶಿವಮೊಗ್ಗದಲ್ಲಿ ನಟ ಪುನೀತ್ ರಾಜಕುಮಾರ್ ಮುದ್ದಾಡಿದ್ದ ಮರಿ ಆನೆಗೆ ಅವರದ್ದೇ ಹೆಸರು ನಾಮಕರಣ

101121 Elephant Named After Puneeth Rajkumar in Shimoga Sakrebyle

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021 ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ಇವತ್ತು ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಕ್ರೆಬೈಲು ಬಿಡಾರದ ನೇತ್ರಾವತಿ ಅನೆಯ ಮರಿಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗಿದೆ. ನಟ ಪುನೀತ್ ಹೆಸರು ಇಟ್ಟಿದ್ದೇಕೆ? ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ನಟ ಪುನೀತ್ ರಾಜಕುಮಾರ್ ಅವರು … Read more

ಶಿವಮೊಗ್ಗದಲ್ಲಿ ಪುನೀತ್ ರಾಜಕುಮಾರ್’ಗೆ ಗೀತ ನಮನ | VIDEO REPORT

061121 Appu Amara in Shimoga Kuvempu Rangamandira

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ನವೆಂಬರ್ 2021 ನಟ ಪುನೀತ್ ರಾಜಕುಮಾರ್ ಅವರಿಗೆ ಶಿವಮೊಗ್ಗದಲ್ಲಿ ಇವತ್ತು ಗೀತ ನಮನ ಸಲ್ಲಿಸಲಾಯಿತು. ಅನಿಕೇತನ ಟ್ರಸ್ಟ್ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಪ್ಪು ಅಮರ ಕಾರ್ಯಕ್ರಮಕ್ಕೆ ಮಕ್ಕಳು ಚಾಲನೆ ನೀಡಿದರು. ಬಳಿಕ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಮೌನಾಚರಣೆ ನಡೆಸಲಾಯಿತು. ನಟ ಪುನೀತ್ ರಾಜಕುಮಾರ್ ಅವರ ಸಿನಿಮಾದ ವಿವಿಧ ಗೀತೆಗಳನ್ನು ಹಾಡಿ ಅವರನ್ನು ಸ್ಮರಿಸಿಕೊಳ್ಳಲಾಯಿತು. ಪ್ರತಿ ಹಾಡಿನ ನಡುವೆ, ಟ್ರಸ್ಟ್’ನ ಪ್ರಮುಖರಾದ ರಾಮೇಶ್ ಬಾಬು … Read more

ರಸ್ತೆ, ಸರ್ಕಲ್’ಗೆ ಪುನೀತ್ ರಾಜಕುಮಾರ್ ಹೆಸರು ನಾಮಕರಣ, ಸಾಮಾಜಿಕ ಜಾಲತಾಣದಲ್ಲಿ ಫೋಟೊ ವೈರಲ್

021121 Shimoga Shiravala Road Circle Named afte Puneeth Rajkumar

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ನವೆಂಬರ್ 2021 ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಸ್ತೆ ಮತ್ತು ಸರ್ಕಲ್’ಗೆ ಅವರ ಹೆಸರು ನಾಮಕರಣ ಮಾಡಲಾಗಿದೆ. ಸಾರ್ವಜನಿಕರೆ ರಸ್ತೆಗಳಿಗೆ ಪುನೀತ್ ರಾಜಕುಮಾರ್ ಎಂದು ಹೆಸರು ಹಾಕಿ ಬೋರ್ಡ್ ನೆಟ್ಟಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದನ್ನೂ ಓದಿ | ‘ತೀರ್ಥಹಳ್ಳಿಯಲ್ಲಿ ಪುನೀತ್ ರಾಜ್ ಕುಮಾರ್ ಮೇಲೆ ಜೇನುಗಳು ದಾಳಿ ಮಾಡಿದ್ದವು, ಸಿನಿಮಾದಲ್ಲಿ ಅದು ಗೊತ್ತಾಗುತ್ತೆ’ ಶಿವಮೊಗ್ಗದ ಲಕ್ಷ್ಮೀ ಟಾಕೀಸ್ ಪಕ್ಕದ … Read more

‘ತೀರ್ಥಹಳ್ಳಿಯಲ್ಲಿ ಪುನೀತ್ ರಾಜ್ ಕುಮಾರ್ ಮೇಲೆ ಜೇನುಗಳು ದಾಳಿ ಮಾಡಿದ್ದವು, ಸಿನಿಮಾದಲ್ಲಿ ಅದು ಗೊತ್ತಾಗುತ್ತೆ’

311021 Puneeth Rajkumar Honey Bee attack Paramathma Cinema

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಅಕ್ಟೋಬರ್ 2021 ಸಿನಿಮಾ ಚಿತ್ರೀಕರಣಕ್ಕೆ ಬಂದಾಗ ತೀರ್ಥಹಳ್ಳಿಯಲ್ಲಿ ನಟ ಪುನೀತ್ ರಾಜ್ ಕುಮಾರ್ ಮೇಲೆ ಜೇನು ದಾಳಿಯಾಗಿತ್ತು. ಆದರೂ ಚಿತ್ರೀಕರಣ ಸ್ಥಗಿತಗೊಳಿಸಲು ಪುನೀತ್ ರಾಜ್ ಕುಮಾರ್ ಅವರು ಬಿಡಲಿಲ್ಲ ಎಂದು ನಿರ್ಮಾಪಕ ಜಯಣ್ಣ ಸ್ಮರಿಸಿಕೊಂಡಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಜಯಣ್ಣ ಅವರು ಪರಮಾತ್ಮ ಸಿನಿಮಾದ ಚಿತ್ರೀಕರಣದ ವೇಳೆ ನಡೆದ ಘಟನೆಯನ್ನು ಸ್ಮರಿಸಿಕೊಂಡಿದ್ದಾರೆ. ಜೇನು ದಾಳಿಗೆ ತುತ್ತಾಗಿ ಕಣ್ಣಿನ ಭಾಗದಲ್ಲಿ ಊದಿಕೊಂಡಿದ್ದರೂ ಅಪ್ಪು ಅಭಿನಯಿಸಿದ್ದರು ಎಂದು ವಿವರಿಸಿದ್ದಾರೆ. … Read more

ಇವತ್ತು ಮುಂದುವರೆದ ಪೂಜೆ, ಹಳ್ಳಿ ಹಳ್ಳಿ, ಪ್ರತಿ ಬೀದಿಯಲ್ಲೂ ಅಪ್ಪು ಫ್ಲೆಕ್ಸ್ ಕಟ್ಟಿ ಕಂಬನಿ

301021 Puneeth Rajkumar Flex at Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2021 ನಟ ಪುನಿತ್ ರಾಜ್ ಕುಮಾರ್ ನಿಧನಕ್ಕೆ ಅಸಂಖ್ಯ ಜನರು ಕಂಬನಿ ಮಿಡಿದಿದ್ದಾರೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರತಿ ಹಳ್ಳಿ, ಪ್ರತಿ ಬೀದಿಯಲ್ಲೂ ಬ್ಯಾನರ್ ಕಟ್ಟಿ, ಪೂಜೆ ಸಲ್ಲಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ಇವತ್ತೂ ಕೂಡ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರ ಭಾವಚಿತ್ರದ ಫ್ಲೆಕ್ಸ್ ಕಟ್ಟಲಾಗಿದೆ. ಪ್ರತಿ ವಾರ್ಡ್, ಪ್ರತಿ ಬೀದಿಯಲ್ಲೂ ಫ್ಲೆಕ್ಸ್ ಕಟ್ಟಿ ಪೂಜೆ ಸಲ್ಲಿಸಲಾಗುತ್ತಿದೆ. ಯುವಕರಷ್ಟೆ ಅಲ್ಲದೆ ಸ್ವಯಂ ಪ್ರೇರಿತವಾಗಿ ಜನರು ಬಂದು … Read more

ರಿಪ್ಪನ್ ಪೇಟೆಯಲ್ಲಿ ಅಂಗಡಿಗಳು ಬಂದ್, ನೀರವ ಮೌನ

301021 Ripponpete Bandh Ahead of Puneeth Rajkumar Deaht

ಶಿವಮೊಗ್ಗ ಲೈವ್.ಕಾಂ | RIPPONPETE NEWS | 30 ಅಕ್ಟೋಬರ್ 2021 ನಟ ಪುನಿತ್ ರಾಜ್ ಕುಮಾರ್ ನಿಧನ ಹಿನ್ನೆಲೆ ಗೌರವ ಸೂಚಿಸಿ ರಿಪ್ಪನ್ ಪೇಟೆಯಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ರಿಪ್ಪನ್ ಪೇಟೆಯಲ್ಲಿ ಮೆಡಿಕಲ್ ಶಾಪ್ ಹೊರತು ಉಳಿದೆಲ್ಲ ಮಳಿಗೆಗಳು, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿದೆ. ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ವಾಹನ ಸಂಚಾರ, ಬಸ್ಸುಗಳ ಓಡಾಟಕ್ಕೆ ಯಾವುದೆ ಅಡ್ಡಿಯಾಗಿಲ್ಲ. ರಿಪ್ಪನ್ ಪೇಟೆ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಹೂವು ಹಾಕಿ ಗೌರವ ಸಲ್ಲಿಸಲಾಗಿದೆ. … Read more

ಶಿವಮೊಗ್ಗದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಬೇಕಿದ್ದ ಧರಣಿ ಸತ್ಯಾಗ್ರಹ ಮುಂದೂಡಿಕೆ, ಯಾವತ್ತು ನಡೆಯಲಿದೆ?

Siddaramaiah Covid Mask 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2021 ಶಿವಮೊಗ್ಗದಲ್ಲಿ ಇವತ್ತು ನಿಗದಿಯಾಗಿದ್ದ ಹಿಂದುಳಿದ ಜಾತಿ ಒಕ್ಕೂಟದ ಧರಣಿ ಸತ್ಯಾಗ್ರಹವನ್ನು ಮುಂದೂಡಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ತಿಳಿಸಿದ್ದಾರೆ. ಶಿವಮೊಗ್ಗ ಲೈವ.ಕಾಂ ಜೊತೆಗೆ ಮಾತನಾಡದ ರಾಮಚಂದ್ರಪ್ಪ, ನಟ ಪುನಿತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಧರಣಿ ಸತ್ಯಾಗ್ರಹವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ ಎಂದು ತಿಳಿಸಿದರು. ಸಿದ್ದರಾಮಯ್ಯ ಪಾಲ್ಗೊಳ್ಳಬೇಕಿತ್ತು ಹಿಂದುಳಿದ ಜಾತಿ ಒಕ್ಕೂಟದ ಧರಣಿ ಸತ್ಯಾಗ್ರಹವು ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಿಗದಿಯಾಗಿತ್ತು. ಒಕ್ಕೂಟದ … Read more

ಹೀರೋ ಆದ್ಮೇಲೆ ಪುನಿತ್ ಮೊದಲ ರಾಜ್ಯ ಪ್ರಶಸ್ತಿ ಪಡೆದಿದ್ದೇ ಶಿವಮೊಗ್ಗದಲ್ಲಿ, ಜಿಲ್ಲೆ ಜೊತೆಗಿತ್ತು ಉತ್ತಮ ನಂಟು

291021 puneeth rajkumar with bangarappa and yedyurappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಅಕ್ಟೋಬರ್ 2021 ಶಿವಮೊಗ್ಗ ಜಿಲ್ಲೆಯ ಕುರಿತು ನಟ ಪುನಿತ್ ರಾಜ್ ಕುಮಾರ್ ಅವರಿಗೆ ಅಭಿಮಾನವಿತ್ತು. ಇದನ್ನು ಹಲವು ಭಾರಿ ಅವರು ಹೇಳಿಕೊಂಡಿದ್ದರು. ನಾಯಕ ನಟನಾಗಿ ಮೊಟ್ಟಮೊದಲ ಭಾರಿಗೆ ರಾಜ್ಯ ಪ್ರಶಸ್ತಿ ಪಡೆದಿದ್ದೇ ಶಿವಮೊಗ್ಗದಲ್ಲಿ. ಮಿಲನ ಸಿನಿಮಾದ ಅಭಿನಯಕ್ಕಾಗಿ ಪುನಿತ್ ರಾಜ್ ಕುಮಾರ್ ಅವರಿಗೆ ಉತ್ತಮ ನಟ ಪ್ರಶಸ್ತಿ ಲಭಿಸಿತ್ತು. 2010ರಲ್ಲಿ ನೆಹರೂ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪುನಿತ್ ರಾಜ್ ಕುಮಾರ್ … Read more