ಸಿಎಂ ಬರುವ ಮುನ್ನ ವಿದ್ಯಾರ್ಥಿಗಳಿಂದ ಭರ್ಜರಿ ಡಾನ್ಸ್‌, ಪುನೀತ್‌ ರಾಜ್‌ಕುಮಾರ್‌ಗೆ ಟಾರ್ಚ್‌ ಲೈಟ್‌ ಸಲ್ಯೂಟ್‌

Youths-Dance-at-Yuva-Nidhi-Programme-in-Shimoga-freedom-park

SHIVAMOGGA LIVE NEWS | 12 JANUARY 2024 SHIMOGA : ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳನ್ನು ಕರೆತರಲು ಕೆಎಸ್‌ಆರ್‌ಟಿಸಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿತ್ತು. ಕುಣಿದು, ಕುಪ್ಪಳಿಸಿದ ವಿದ್ಯಾರ್ಥಿಗಳು ಸಿಎಂ ಸೇರಿದಂತೆ ಗಣ್ಯರ ಆಗಮನಕ್ಕು ಮೊದಲು ಗಾಯಕವರು ವಿವಿಧ ಸಿನಿಮಾ ಗೀತೆಗಳು, ಜಾನಪದ ಗೀತೆಗಳನ್ನು ಹಾಡಿದರು. ಈ ಸಂದರ್ಭ … Read more

ಶಿವಮೊಗ್ಗಕ್ಕೆ ಸೈಕಲ್‌ನಲ್ಲಿ ಆಗಮಿಸಿದ ಅಪ್ಪು ಅಭಿಮಾನಿ, ಗಿನ್ನಿಸ್‌ ದಾಖಲೆಯ ಗುರಿ, ಏನಿದು ಸೈಕಲ್‌ ಯಾತ್ರೆ?

Puneeth-Rajkumar-fan-Muthu-cycle-ride-from-tamilnadu-to-shimoga.

SHIVAMOGGA LIVE NEWS | 19 DECEMBER 2023 SHIMOGA : ವಿಶ್ವಶಾಂತಿಯ ಉದ್ದೇಶ ಇಟ್ಟುಕೊಂಡು ಚಿತ್ರನಟ ಪುನೀತ್ ರಾಜಕುಮಾರ್ ಅಭಿಮಾನಿ ತಮಿಳುನಾಡು ಕೊಯಮತ್ತೂರು ಮೂಲದ ಮುತ್ತು ಸೆಲ್ವನ್ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿದ್ದು, ಸೋಮವಾರ ನಗರದಲ್ಲಿನ ಜಿಲ್ಲಾ‍ಧಿಕಾರಿ ಕಚೇರಿಗೆ ಆಗಮಿಸಿದರು. ಮುತ್ತು ಸೆಲ್ವನ್ ಈಗಾಗಲೇ 20 ಸಾವಿರಕ್ಕೂ ಹೆಚ್ಚು ಕಿಮೀ ಕ್ರಮಿಸಿದ್ದಾರೆ. 34 ರಾಜ್ಯಗಳ 733 ಜಿಲ್ಲೆಗಳ 34 ಸಾವಿರ ಕಿಮೀಗಳನ್ನು ಸೈಕಲ್‌ನಲ್ಲೆ ಸಂಚರಿಸುವ ಮೂಲಕ ಗಿನ್ನಿಸ್ ಬುಕ್ ದಾಖಲೆಗೆ ಸೇರಲಿದ್ದಾರೆ. ಮುತ್ತು ತಮ್ಮ ಯಾತ್ರೆಯನ್ನು … Read more

ರಸ್ತೆಗೆ ಪುನಿತ್ ರಾಜ್‌ಕುಮಾರ್‌ ಹೆಸರು, ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಸೂಚನೆ

Bhadravathi-Nagarasabhe-File-Image-New

SHIVAMOGGA LIVE NEWS | 18 DECEMBER 2023 BHADRAVATHI : ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಯೊಂದಕ್ಕೆ ನಟ ಪುನೀತ್‌ ರಾಜಕುಮಾರ್‌ ಹೆಸರು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ನಾಮಕರಣ ಮಾಡುವ ಬಗ್ಗೆ ತಮ್ಮ ಸಲಹೆ ಸೂಚನೆ ಅಥವಾ ಆಕ್ಷೇಪಣೆ ಇದ್ದಲ್ಲಿ ತಿಳಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಗರಸಭಾ ವ್ಯಾಪ್ತಿಯ ವಾರ್ಡ್ ನಂ.6ರ KSRTC ಬಸ್ ಡಿಪೋ ವೃತ್ತದ ಬಳಿಯಿಂದ ರಂಗಪ್ಪ ವೃತ್ತದವರೆಗಿನ ರಸ್ತೆಗೆ ‘ಪುನೀತ್ ರಾಜ್‍ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ನ.25ರಂದು ನಡೆದ ಕೌನ್ಸಿಲ್ ಸಾಮಾನ್ಯ … Read more

ಶಿವಮೊಗ್ಗದ ಈ ಆಟೋ ಈಗ ‘ಪುನೀತ ರಥ’, ಚಾಲಕನ ಮನೆ, ಮನ, ಮೊಬೈಲ್ ತುಂಬಾ ಅಪ್ಪು ಅಮರ

Puneeth-Rajkumar-Fan-Auto-Driver-Basavaraju

SHIVAMOGGA LIVE NEWS | 19 DECEMBER 2022 ಶಿವಮೊಗ್ಗ : ನಟ ಪುನೀತ್ ರಾಜಕುಮಾರ್ ಅವರನ್ನು ಕನ್ನಡಿಗರು ನಿತ್ಯ ಸ್ಮರಿಸುತ್ತಿದ್ದಾರೆ. ಶಿವಮೊಗ್ಗದ ಆಟೋ ಚಾಲಕರೊಬ್ಬರು ಸ್ಮರಣೆಯ ಜೊತೆಗೆ ಪ್ರತಿದಿನ ಪೂಜೆ ಮಾಡುತ್ತಿದ್ದಾರೆ. ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸದೆ ಈ ಚಾಲಕ ತನ್ನ ಆಟೋ ಸ್ಟಾರ್ಟ್ ಮಾಡುವುದಿಲ್ಲ. ಇವರ ಅಭಿಮಾನಕ್ಕೆ ಶಿವಮೊಗ್ಗದ ಅಪ್ಪು ಅಭಿಮಾನಿಗಳು ತಲೆ ಬಾಗಿದ್ದಾರೆ. (puneeth rajkumar auto) ಸಂತೆ ಕಡೂರಿನ ಬಸವರಾಜು ಅವರು ಶಿವಮೊಗ್ಗದಲ್ಲಿ ಆಟೋ ಓಡಿಸಿಕೊಂಡಿದ್ದಾರೆ. ಪುನೀತ್ ರಾಜಕುಮಾರ್ … Read more

ಶಿವಮೊಗ್ಗದಲ್ಲಿ ಕುಟುಂಬ ಸಹಿತ ಗಂಧದ ಗುಡಿ ಸಾಕ್ಷ್ಯಚಿತ್ರ ವೀಕ್ಷಿಸಿದ ಯಡಿಯೂರಪ್ಪ

Yedyurappa-Watched-Gandhada-gudi-in-Shimoga.

SHIVAMOGGA LIVE NEWS | 3 NOVEMBER 2022 SHIMOGA | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಟ ಪುನೀತ್ ರಾಜಕುಮಾರ್ ಅವರ ಗಂಧದ ಗುಡಿ (Gandhada Gudi) ಸಾಕ್ಷ್ಯಚಿತ್ರ ವೀಕ್ಷಿಸಿದರು. ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ ಯಡಿಯೂರಪ್ಪ ಅವರು ಕುಟುಂಬ ಸಹಿತ ಗಂಧದ ಗುಡಿ (Gandhada Gudi) ಸಾಕ್ಷ್ಯ ಚಿತ್ರ ವೀಕ್ಷಿಸಿದರು. ಸಂಸದ ಬಿ.ವೈ.ರಾಘವೇಂದ್ರ, ಪತ್ನಿ ತೇಜಸ್ವಿನಿ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, … Read more

ಶಿವಮೊಗ್ಗದಲ್ಲಿಯು ನಡೆದಿತ್ತು ಪುನೀತ್ ರಾಜಕುಮಾರ್ ಗಂಧದ ಗುಡಿ ಸಾಕ್ಷ್ಯಚಿತ್ರದ ಶೂಟಿಂಗ್

Puneeth-Rajkumar-Gandhadagudi-Shooting-in-sakrebyle-shimoga

SHIMOGA | ನಟ ಪುನೀತ್ ರಾಜಕುಮಾರ್ ಅವರ ಅಭಿನಯದ ಗಂಧದ ಗುಡಿ ಸಾಕ್ಷ್ಯಚಿತ್ರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ರಾಜ್ಯದ ವಿವಿಧೆಡೆ ಈ ಸಾಕ್ಷ್ಯಚಿತ್ರಕ್ಕಾಗಿ ಚಿತ್ರೀಕರಣ ಮಾಡಲಾಗಿತ್ತು. ಶಿವಮೊಗ್ಗದಲ್ಲಿಯು ಶೂಟಿಂಗ್ ನಡೆದಿತ್ತು. (PUNEETH RAJKUMAR IN SHIMOGA) 2021ರ ಸೆಪ್ಟೆಂಬರ್ 1ರಂದು ಶಿವಮೊಗ್ಗ ತಾಲೂಕು ಸಕ್ರೆಬೈಲಿನ ಆನೆ ಬಿಡಾರದಲ್ಲಿ ಗಂಧದಗುಡಿ ಸಾಕ್ಷ್ಯಚಿತ್ರದ ಶೂಟಿಂಗ್ ನಡೆಸಲಾಗಿತ್ತು. ನಟ ಪುನೀತ್ ರಾಜಕುಮಾರ್ ಅವರು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಬಿಡಾರದಲ್ಲಿ ಆನೆಗಳ ಕ್ರಾಲ್ ಇರುವ ಜಾಗದಲ್ಲಿ ಚಿತ್ರೀಕರಣ ನೆರವೇರಿಸಲಾಗಿತ್ತು. ಪುನೀತ್ ರಾಜಕುಮಾರ್ ಅವರು ಬಂದಿರುವ ವಿಚಾರ … Read more

ಶಿವಮೊಗ್ಗದಲ್ಲಿ ನಟ ಪುನೀತ್ ರಾಜಕುಮಾರ್ ಪುಣ್ಯ ಸ್ಮರಣೆ, ಸಾವಿರ ಸಾವಿರ ಜನರಿಗೆ ಬಾಡೂಟ

Puneeth-Rajkumar-first-death-anniversary

SHIMOGA | ನಗರದಲ್ಲಿ ಅಭಿಮಾನಿಗಳಿಂದ ನಟ ಪುನೀತ್ ರಾಜಕುಮಾರ್ (PUNEETH RAJKUMAR) ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಮೂರು ಸಾವಿರ ಜನರಿಗೆ ಬಾಡೂಟ ಬಡಿಸಿ, ಯುವಕರು ತಮ್ಮ ನೆಚ್ಚಿನ ನಟನಿಗೆ ನಮನ ಸಲ್ಲಿಸಿದರು. ವಿದ್ಯಾನಗರದ ಯಾಲಕಪ್ಪನಕೇರಿಯ ಶ್ರೀ ವೀರಕೇಸರಿ ಯುವಕರ ಸಂಘದ ವತಿಯಿಂದ ನಟ ಪುನೀತ್ ರಾಜಕುಮಾರ್ ಮೊದಲ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. (PUNEETH RAJKUMAR) ಹೂವಿನಿಂದ ಅಲಂಕೃತ ಮಂಟಪ ಬಿ.ಹೆಚ್.ರಸ್ತೆ ಪಕ್ಕದಲ್ಲೇ ವಿದ್ಯಾನಗರದಲ್ಲಿ ವಿವಿಧ ಹೂವುಗಳಿಂದ ಅಲಂಕೃತ ಮಂಟಪ ನಿರ್ಮಿಸಲಾಗಿತ್ತು. ಅದರಲ್ಲಿ … Read more

ಶಿವಮೊಗ್ಗದಲ್ಲಿ ಪುನೀತ್ ರಾಜಕುಮಾರ್ ಕಟೌಟ್ ನಿಲ್ಲಿಸಿದ ಅಭಿಮಾನಿಗಳು

Puneeth-Rajkumar-James-Cutout-in-Shimoga.

SHIVAMOGGA LIVE NEWS | 8 ಮಾರ್ಚ್ 2022 ಜೇಮ್ಸ್ ಚಿತ್ರ ಬಿಡುಗಡೆ ಹಿನ್ನೆಲೆ ಅಭಿಮಾನಿಗಳು ನಟ ಪುನೀತ್ ರಾಜಕುಮಾರ್ ಅವರ ಬೃಹತ್ ಕಟೌಟ್ ನಿಲ್ಲಿಸಿದ್ದಾರೆ. ಹಾರ ಹಾಕಿ ಅಪ್ಪು ಪರವಾಗಿ ಘೋಷಣೆಗಳನ್ನು ಕೂಗಿದರು. ಶಿವಮೊಗ್ಗದ ಹೆಚ್.ಪಿ.ಸಿ ಚಿತ್ರಮಂದಿರದ ಮುಂದೆ ನಟ ಪುನೀತ್ ರಾಜಕುಮಾರ್ ಅವರ 30 ಅಡಿ ಉದ್ದದ ಕಟೌಟ್ ನಿಲ್ಲಿಸಲಾಗಿದೆ. ಬೆಳಗ್ಗೆ ಕಟೌಟ್ ನಿಲ್ಲಿಸಿದ ಅಭಿಮಾನಿಗಳು, ಹಾರ ಹಾಕಿ ಸಂಭ್ರಮಿಸಿದರು. ಇದನ್ನೂ ಓದಿ | ನಟ ಪುನೀತ್ ರಾಜಕುಮಾರ್ ಅಭಿಮಾನಿಗಳಿಂದ ಸೈಕಲ್ ಜಾಥಾ, ಎಲ್ಲಿವರೆಗೆ ಜಾಥಾ ನಡೆಯುತ್ತೆ? … Read more

ನಟ ಪುನೀತ್ ರಾಜಕುಮಾರ್ ಅಭಿಮಾನಿಗಳಿಂದ ಸೈಕಲ್ ಜಾಥಾ, ಎಲ್ಲಿವರೆಗೆ ಜಾಥಾ ನಡೆಯುತ್ತೆ? ಕಾರಣವೇನು?

Puneeth-Rajkumar-Fans-Cycle-jaatha-to-Appu-Samadhi

SHIVAMOGGA LIVE NEWS | 3 ಮಾರ್ಚ್ 2022 ನಟ ಪುನೀತ್ ರಾಜಕುಮಾರ್ ಅವರ ಸಮಾಧಿ ದರ್ಶನಕ್ಕೆ ಇಬ್ಬರು ಅಭಿಮಾನಿಗಳು ಶಿವಮೊಗ್ಗದಿಂದ ಸೈಕಲ್ ಜಾಥಾ ಆರಂಭಿಸಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿನವರೆಗೆ ಜಾಥಾ ನಡೆಯಲಿದೆ. ಮೆಸ್ಕಾಂ ಎಂಜಿನಿಯರ್ ನಂಜುಂಡಿ ಮತ್ತು ಸ್ವರೂಪ್ ಎಂಬುವವರು ಸೈಕಲ್ ಜಾಥಾ ನಡೆಸುತ್ತಿದ್ದಾರೆ. ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಜಾಥಾ ಆರಂಭಿಸಲಾಯಿತು. ಅಪ್ಪು ಫೋಟೊ ಹೊತ್ತು ಯಾತ್ರೆ ನಂಜುಂಡಿ ಮತ್ತು ಸ್ವರೂಪ್ ಅವರು ನಟ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು. ಅಪ್ಪು ಅವರ … Read more

ರಾಜ್ಯಾದ್ಯಂತ ಸಿನಿಮಾ ಥಿಯೇಟರ್’ಗಳಲ್ಲಿ ಅಪ್ಪುಗೆ ನಮನ, ಶಿವಮೊಗ್ಗದಲ್ಲೂ ಗೌರವ ಅರ್ಪಣೆ

071121 Puneeth Rajkumar Shradanjali in Cinema Theaters New

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021 ನಟ ಪುನೀತ್ ರಾಜಕುಮಾರ್ ಅವರಿಗೆ ಇವತ್ತು ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಚಿತ್ರಮಂದಿರಗಳಲ್ಲೂ ನಮನ ಸಲ್ಲಿಸಲಾಯಿತು. ಶಿವಮೊಗ್ಗದ ಚಿತ್ರಮಂದಿರಗಳಲ್ಲೂ ಪುನೀತ್ ರಾಜಕುಮಾರ್ ಅವರ ಭಾವಚಿತ್ರವನ್ನು ಇರಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಗರದ ಹೆಚ್.ಪಿ.ಸಿ ಚಿತ್ರಮಂದಿರದಲ್ಲಿ ನಟ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬಳಿ ಕ್ಯಾಂಡಲ್ ಬೆಳಗಿ ಮೌನಾಚರಣೆ ಮಾಡಲಾಯಿತು. ಸೂರ್ಯವಂಶಿ ಸಿನಿಮಾ ಪ್ರದರ್ಶನ ಹಿನ್ನೆಲೆಯಲ್ಲಿ ಚಿತ್ರಮಂದಿರಕ್ಕೆ ಬಂದಿದ್ದ ಪ್ರೇಕ್ಷಕರು ಕೂಡ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ … Read more